ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ಶಾಲೆಗಳಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ನಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ೧೦೫ ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು.ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ ವಿ ಚಿದಾನಂದ ಇವರನ್ನು ಗೌರವಿಸುವುದು ನಮ್ಮ...
Ad Widget

ನಿನ್ನೆ ಬೈಕ್ ಕದ್ದ ಕಳ್ಳನಿಂದ ಇಂದು ಮತ್ತೆ ಕಳ್ಳತನಕ್ಕೆ ಯತ್ನ , ಮಾನಸಿಕ ಅಸ್ವಸ್ಥನಂತೆ ಕಂಡರೂ ಈತ ಕಳ್ಳನೇ, ಪೊಲೀಸ್ ಅಧಿಕಾರಿಗಳೇ ಎಚ್ಚೆತ್ತುಕೊಳ್ಳಿ !

ಅರಂತೋಡು: ನಿನ್ನೆ ಬೈಕ್ ಕದ್ದ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಇದೀಗ ವರದಿಯಾಗಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ವ್ಯಕ್ತಿಯನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು ನಿಲ್ಲಿಸಿ ವಿಚಾರಿಸಿದಾಗ ಆತ ಬೈಕ್ ಕಳ್ಳನೆಂದು ತಿಳಿದಿದ್ದು, ಬಳಿಕ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ...

ಅ.09 ರಿಂದ 17 ರವರೆಗೆ ವೈಭವದ ದಸರಾಕ್ಕೆ ತೀರ್ಮಾನ – ಮಹಿಳಾ ಹಾಗೂ ಮಕ್ಕಳ ದಸರಾ ಈ ಬಾರಿಯ ವಿಶೇಷ – ರಾಜ್ಯಮಟ್ಟದ ಕಲಾವಿದರಿಂದ ಮೂಡಿಬರಲಿದೆ ಸಾಂಸ್ಕೃತಿಕ ಕಾರ್ಯಕ್ರಮ

ದಸರಾ ಉತ್ಸವ ವೈಭವದಿಂದ ನಡೆಸುವ ಬಗ್ಗೆ ತೀರ್ಮಾನ ಮಾಡಿದ್ದು, 9 ದಿನಗಳು ಕೂಡ ಅದ್ಭುತವಾದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ಶಾರದೋತ್ಸವ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಹೇಳಿದರು. ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಸರ ಉತ್ಸವದ ವಿವರ ನೀಡಿದರು. ಈ ಬಾರಿ ವಿಶೇಷವಾಗಿ ಮಹಿಳೆಯರೇ ನಡೆಸಿಕೊಡುವ ವಿಶೇಷ ಕಾರ್ಯಕ್ರಮ ಮಹಿಳಾ ದಸರಾ ಕಾರ್ಯಕ್ರಮ ನಡೆಯಲಿದೆ. ಮಹಿಳೆಯರೇ...

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಪೋಷಣ್ ಮಾಹ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/09/2024 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕಾಲೇಜಿನ ಕೌಮಾರಭೃತ್ಯ ಹಾಗೂ ಸ್ವಸ್ಥವೃತ್ತ ವಿಭಾಗದ ಸಹಯೋಗದೊಂದಿಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದ 7ನೇ ರಾಷ್ಟ್ರೀಯ ಪೋಷಣ್ ಮಾಹದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ...

ಕಮಿಷನ್ ಪಡೆದಿದ್ದೇನೆ ಎಂದು ಹೇಳುವವರು ಕಲ್ಚರ್ಪೆ ವನದುರ್ಗಾ ದೈವಸ್ಥಾನದಲ್ಲಿ ಪ್ರಮಾಣ ಮಾಡಲಿ – ವಿನಯ ಕುಮಾರ್ ಕಂದಡ್ಕ

ಕಲ್ಚರ್ಪೆ ಕಸ ದಿಂದ ರಸ ಸಿಗುತ್ತಿದೆ, ಕಲ್ಚರ್ಪೆ ಚಿನ್ನದ ಮೊಟ್ಟೆ ಇಡುವ ಕೋಳಿ ಆಗಿದೆ ಕಲ್ಪರ್ಪೆ ಹೋರಾಟ ಸಮಿತಿಯ ಎಂಬ ಆರೋಪಕ್ಕೆ ವಿನಯ ಕುಮಾರ್ ಕಂದಡ್ಕ ಪ್ರತ್ಯುತ್ತರ ನೀಡಿದರು. ಉದ್ದೇಶ ಪೂರ್ವಕವಾಗಿಯೇ ನನ್ನ ವಿರುದ್ಧ ಇಬ್ಬರು ಹೇಳಿಕೆ ನೀಡಿದ್ದಾರೆ. ಅವರು ಮೂಲ ನಿವಾಸಿಗಳಲ್ಲ.‌ ವಲಸೆ ನಿವಾಸಿಗರೇ ಈ ಸಮಸ್ಯೆ ಉಲ್ಬಣ ಆಗಲು ಕಾರಣ. ರಾಜಕೀಯ ಉದ್ದೇಶಕ್ಕೆ...

ಕಬಡ್ಡಿ ಗ್ರಾಮೀಣ ಸೊಗಡಿನ ಕ್ರೀಡೆ: ಭುವನೇಶ್ ಜಿ ಗುತ್ತಿಗಾರಿನಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟನೆ

“ಕಬಡ್ಡಿ ಪಂದ್ಯಾಟವು ಗ್ರಾಮೀಣ ಮಟ್ಟದ ಕ್ರೀಡೆ. ಗ್ರಾಮೀಣ ಜನರು ಬಹಳ ಹಿಂದಿನಿಂದಲೂ ಈ ಕ್ರೀಡೆಯನ್ನು ಮೆಚ್ಚಿಕೊಂಡು ಸಾಂಸ್ಕೃತಿಕ ಕ್ರೀಡೆಯನ್ನಾಗಿ ಅಪ್ಪಿಕೊಂಡಿದ್ದಾರೆ. ಹಾಗೂ ಅದರಲ್ಲಿ ತೊಡಗಿಸಿಕೊಂಡಿದ್ದಾರೆ. ಹಳ್ಳಿಯಿಂದ ಆರಂಭವಾದ ಈ ಕ್ರೀಡೆ ಇಂದು ರಾಜ್ಯ, ರಾಷ್ಟ್ರ, ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿದೆ.ಗುತ್ತಿಗಾರಿನಂತ ಗ್ರಾಮೀಣ ಪ್ರದೇಶದಲ್ಲಿ ಜನರು ಬಹಳ ಉತ್ಸುಕತೆಯಿಂದ ಕಬ್ಬಡಿ ಪಂದ್ಯಾಟಕ್ಕೆ ಅದ್ದೂರಿಯ ತಯಾರಿ ಮಾಡಿದ್ದಾರೆ, ಹಾಗೆಯೇ...

ಸುಬ್ರಹ್ಮಣ್ಯದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಸುಬ್ರಹ್ಮಣ್ಯ ಸೆಪ್ಟೆಂಬರ್ 20: ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಆದೇಶದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಸುಬ್ರಹ್ಮಣ್ಯ ಪೇಟೆಯ ಪರಿಸರ ,ದೇವಳದ ವಟಾರ, ಮುಖ್ಯರಸ್ತೆ ಬದಿಗಳಲ್ಲಿ, ಕುಮಾರಧಾರ ನದಿ ಸ್ನಾನಘಟ್ಟ ಸುತ್ತಮುತ್ತಲಿನ ವಟಾರದಲ್ಲಿ, ಪರ್ವತಮುಖಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊರಗಿನ...

ಬಾನಡ್ಕ: ವಿಕಲಚೇತನ ಸ್ನೇಹಿ ಶೌಚಾಲಯ ಉದ್ಘಾಟನೆ

ಸುಬ್ರಹ್ಮಣ್ಯ ಸೆಪ್ಟೆಂಬರ್ 19: ಏನೆಕಲ್ಲು ಗ್ರಾಮದ ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಯೋಗ ಖಾತರಿ ಯೋಜನೆ ಹಾಗೂ ತಾಲೂಕು ಪಂಚಾಯತ್ ಅನುದಾನದ ರೂ. 5,20,000/= ದಲ್ಲಿ ವಿಕಲಚೇತನ ಸ್ನೇಹಿ ಶೌಚಾಲಯವನ್ನು ಬುಧವಾರ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗಿರಥಿ ಮುರುಳ್ಯ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಹಾಗೂ ಹಿರಿಯ ವಿದ್ಯಾರ್ಥಿ...

ಕವನ : ಕೆಲಸದ ಮೇಲೆ ಪ್ರೀತಿಯಿರಲಿ, ಕೆಲಸದಲ್ಲಿ ಶ್ರದ್ಧೆಯಿರಲಿ…

ನಾವು ಮಾಡುವ ಕೆಲಸ ಯಾವುದಾದರೇನು ಅದರ ಮೇಲೆ ಪ್ರೀತಿಯಿರಲಿ, ಇಷ್ಟಪಟ್ಟ ಕೆಲಸ ಸಿಗಲಿಲ್ಲವೆಂದು ದುಃಖಿಸುವುದಾದರೂ ಏಕೆ..? ನಿರಂತರ ಪ್ರಯತ್ನವಿರಲಿ…ಸಿಗದ ಕೆಲಸವ ನೆನೆದು ವ್ಯಥೆ ಪಡುವುದಾದರೂ ಏಕೆ..?, ಸಿಕ್ಕ ಕೆಲಸವನ್ನು ಶ್ರದ್ಧೆಯಿಂದ ಮಾಡಬಾರದೇಕೇ…?ಚಿಕ್ಕ ಕೆಲಸ-ದೊಡ್ಡ ಕೆಲಸ ಎಂಬುವುದು ಇಲ್ಲ, ಶ್ರದ್ಧೆಯಿಂದ ಮಾಡಿದರೆ ಯಾವ ಕೆಲಸವೂ ನಮ್ಮ ಕೈ ಬಿಡುವುದಿಲ್ಲ…ಮಾಡುವ ಕೆಲಸದಿಂದ ಮನುಷ್ಯನನ್ನು ಗುರುತಿಸುವುದು ಸರಿಯಲ್ಲ, ಮನಸ್ಸಿನಲ್ಲಿ ಶ್ರದ್ಧೆಯಿದ್ದರೆ...
Loading posts...

All posts loaded

No more posts

error: Content is protected !!