- Sunday
- March 8th, 2026
ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಲವಲವಿಕೆ ಮತ್ತು ಚುರುಕುತನದ ಯಶಸ್ಸಿ, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪ್ರಯತ್ನದ ಕಲ್ಪನಯೊಂದಿಗೆ "ಚೆಸ್"ತರಬೇತಿಯನ್ನು ಚೆಸ್ ನುರಿತ ಶಿಕ್ಷಕರಿಂದ ಗುತ್ತಿಗಾರಿನ ಗ್ರಾಮ ಪಂಚಾಯತ್ ನ ಪ. ವರ್ಗದ ಸಭಾ ಭವನದಲ್ಲಿ ಮೆ. 5 ರಿಂದ ಪ್ರಾರಂಭವಾಗಲಿದೆ. ಬೆಳಿಗ್ಗೆ 9ರಿಂದ ಮದ್ಯಾಹ್ನ 1ರವರೆಗೆ ತರಬೇತಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ ಪ್ರಾಕೃತ ಸರ್ಟಿಫಿಕೇಟ್ ಮತ್ತು ಡಿಪ್ಲೋಮ ಕೋರ್ಸ್ ನ್ನು ಇತಿಹಾಸ ವಿಭಾಗದ ಮುಖ್ಯಸ್ಥರು ಡಾ ಪ್ರಸಾದ. ಎನ್ ಹಾಗೂ ಇತಿಹಾಸ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷವೂ ನಡೆಸಲಾಗುತ್ತದೆ. ಈ ಕೋರ್ಸಿಗೆ...
ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರಿಂದ ಹಿಂದೂ ಪರಿವಾರ ಸಂಘಟನೆಗಳು ಹರಿಹರ ಪಳ್ಳತ್ತಡ್ಕ ಇದರ ನೇತೃತ್ವದಲ್ಲಿ ಸಂಜೆ 6:00 ಗಂಟೆಗೆ ಹರಿಹರ ಪಳ್ಳತ್ತಡ್ಕದ ಮುಖ್ಯ ಪೇಟೆಯಲ್ಲಿ “ಬೃಹತ್ ಪಂಜಿನ ಮೆರವಣಿಗೆ ಹಾಗೂ ಶ್ರದ್ದಾಂಜಲಿ ಸಭೆ” ನಡೆಯಲಿದ್ದು, ಪಂಜಿನ...
ಮಂಗಳೂರಿನ ಕುಡುಪು ಬಳಿ ಯುವ ವಲಸೆ ಕಾರ್ಮಿಕನೊಬ್ಬನನ್ನು ಸುಮಾರು ಮೂವತ್ತು ಜನ ಯುವಕರ ತಂಡವೊಂದು ಅತ್ಯಂತ ಬರ್ಬರವಾಗಿ ಕಲ್ಲಿನಿಂದ ಜಜ್ಜಿ ಕೊಲೆಗೈದಿರುವುದು ಅತ್ಯಂತ ಖಂಡನೀಯ ಮತ್ತು ಜಿಲ್ಲೆಯ ಜನತೆ ಆತಂಕ ಪಡಬೇಕಾದ ವಿಷಯ .ಇದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ ಘಟನೆ .ಎಂದು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರಾದ...
ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಸಮಿತಿಯ ಸದಸ್ಯ ಕಾರ್ಯದರ್ಶಿ ರಾಜಣ್ಣ ಕಾರ್ಯಕಲಾಪ ನಡೆಸಿಕೊಟ್ಟರು.ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿಯ ಪ್ರಗತಿಯಬಗ್ಗೆ...
ಸುಪ್ರಸಿದ್ಧ ಜಿ. ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ವತಿಯಿಂದ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 30 ರಂದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000 ವರೆಗೆ ರಿಯಾಯಿತಿ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿ ಗೆ ರೂ.3000 ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂ ಗೆ ರೂ. 2500 ವರೆಗೆ...
ಸುಪ್ರಸಿದ್ಧ ಜಿ. ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ವತಿಯಿಂದ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 30 ರಂದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000 ವರೆಗೆ ರಿಯಾಯಿತಿ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿ ಗೆ ರೂ.3000 ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂ ಗೆ ರೂ. 2500 ವರೆಗೆ...
ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ "ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್" ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು...
ಸುಳ್ಯ ತಾಲೂಕಿನಾದ್ಯಂತ ದಿನಾಂಕ 26.04.2025 ರಿಂದ 10.06.2025 ರವರೆಗೆ ಸುಮಾರು 45 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ...
ಕೆ.ವಿ.ಜಿ ಇಂಜಿನಿಯರಿoಗ್ ಕಾಲೇಜು ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್ ವೈಸ್–2025 ಸಮಾರಂಭವು ಏ. 25 ಮತ್ತು 26 ರಂದು ಅಕಾಡೆಮಿಆಫ್ ಲಿಬರಲ್ಎಜ್ಯುಕೇಶನ್(ರಿ), ಕಮಿಟಿ‘ಬಿ’ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಸಹಕಾರದೊಂದಿಗೆ ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣಗೌಡ ಸಭಾಭವನದಲ್ಲಿ ಸತತವಾಗಿ 24 ಗಂಟೆಗಳ ಅವಧಿಯ ಸ್ಪರ್ಧೆ ನಡೆಯಿತು.ಮಹಾರಾಷ್ಟ್ರ, ಕೇರಳ, ತಮಿಳುನಾಡು ಹೀಗೆ ರಾಜ್ಯದ ನಾನಾ ಭಾಗದ...
Loading posts...
All posts loaded
No more posts
