Ad Widget

ಉತ್ತಮ ದೈಹಿಕ ಅರೋಗ್ಯ ಸೃಜನಶೀಲ ಚಟುವಟಿಕೆಗೆ ಪೂರಕ – ಡಾ. ಲೀಲಾವತಿ ಕೆ.

ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪಂಜದ ವಿಜಯ ಕ್ಲಿನಿಕ್ ನ ಡಾ....

ಮೆಸ್ಕಾಂನ ಜಾಲ್ಸೂರು ಶಾಖೆಯ ಗ್ರಾಹಕ ಸಲಹಾ ಸಮಿತಿಗೆ ಸದಸ್ಯರ ನೇಮಕ

ಮೆಸ್ಕಾಂನ ಜಾಲ್ಸೂರು ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರಾಗಿ ಮಧುಕರ ಬುಡ್ಡೆಗುತ್ತು, ಶಿವರಾಮ ಅಜಿಲ ಅಗೋಳ್ತೆ ಮನೆ, ಸುಮತಿ ಹುಲಿಮನೆ, ಜುನೈದ್ ಅಡ್ಕಾರ್ ಗುಂಡ್ಯಡ್ಕ ಮನೆ, ಎನ್.ಎಂ.ಮಹಮ್ಮದ್ ಬಶೀರ್ ಶಾಂತಿನಗರ ಹಾಗೂ ಮೆಸ್ಕಾಂ ಎಇಇ, ಕೆಪಿಟಿಸಿಎಲ್ ಎಇಇ ಮತ್ತು ಸುಳ್ಯ ಶಾಖಾ ಎಇ ಯವರನ್ನು ಸರಕಾರ...
Ad Widget

ಮೆಸ್ಕಾಂನ ಸುಳ್ಯ ಶಾಖೆಯ ಗ್ರಾಹಕ ಸಲಹಾ ಸಮಿತಿಗೆ ಸದಸ್ಯರ ನೇಮಕ

ಮೆಸ್ಕಾಂನ ಸುಳ್ಯ ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರಾಗಿ ಸತ್ಯಕುಮಾ‌ರ್ ಆಡಿಂಜ, ನಂದರಾಜ್ ಸಂಕೇಶ, ರಾಬಿಯಾ ಬೂಡು ಮನೆ, ಯೂಸುಫ್ ಅಂಜಿಕಾರು ಅರಂಬೂರು, ಲತೀಶ್ ಕುಮಾರ್ ಪಲ್ಲವಿ ಎಂಟರ್ ಪ್ರೈಸಸ್ ಹಾಗೂ ಮೆಸ್ಕಾಂ ಎಇಇ, ಕೆಪಿಟಿಸಿಎಲ್ ಎಇಇ ಮತ್ತು ಸುಳ್ಯ ಶಾಖಾ ಎಇ ಯವರನ್ನು ಸರಕಾರ...

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.16ರಂದು ಬೆಳಿಗ್ಗೆ 11ಗಂಟೆಗೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 55 ನೇ ದಿನಕ್ಕೆ ಕಾಲಿರಿಸಿದ್ದು, ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.16ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಮಕ್ಕಳಿಗೆ ಮುಕ್ತವಾಗಿ ಬೆಳೆಯುವ ಅವಕಾಶವನ್ನು ಸೃಷ್ಟಿಸುವುದು ಶ್ಲಾಘನೀಯ – ತುಕಾರಾಂ ಯೆನೆಕಲ್ಲು

ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ಮೂರನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಂಗಕರ್ಮಿ ತುಕಾರಾಂ ಏನೆಕಲ್ 'ಮಕ್ಕಳು ಸಹಜವಾಗಿ ಬೆಳೆಯಬೇಕು...

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಡಾ| ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸುವ ಮೂಲಕ ಆಚರಿಸಲಾಯಿತು.ಸಂಚಾಲಕರಾದ ಶ್ರೀ ಗೋಪಾಲ್ ಪೆರಾಜೆಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .ಪ್ರಜಾಧ್ವನಿಯ ಭಾಗವಾದ ಡಾ.ಸುಂದರ ಕೇನಾಜೆ. ಶ್ರೀ ಅಶೋಕ್ ಎಡಮಲೆ ,ಕುಮಾರಿ ಶ್ರೀಪೂರ್ಣಾ ಗಬ್ಲಡ್ಕ...

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ನಾರ್ಣಕಜೆಯಲ್ಲಿ ಅಂಚೆ ಜನಸಂಪರ್ಕ ಕಾರ್ಯಕ್ರಮ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯಇದರ ಆಶ್ರಯದಲ್ಲಿಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ಸಹಕಾರದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂಅಪಘಾತ ವಿಮೆ ನೊಂದಣಿ ಶಿಬಿರ ಏಪ್ರಿಲ್ 13 ರಂದು ನಾರ್ಣಕಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ...

ಏ.14ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ಆಶ್ರಯದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆಯು ಬಂಟರ ಭವನ ಕೇರ್ಪಳ ಸುಳ್ಯದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರಾದ ಕ್ಯಾ....

ಬಹುಕಾಲದ ಬೇಡಿಕೆ ಇಡೇರಿಸಿದ ಸಂಸದ ಬ್ರಿಜೇಶ್ ಚೌಟ – ಮಂಗಳೂರು, ಸುಬ್ರಹ್ಮಣ್ಯ ನೇರ ರೈಲು ಆರಂಭ – ಅದ್ದೂರಿ ಸ್ವಾಗತ

ಮಂಗಳೂರು ಸೆಂಟ್ರಲ್ ನಿಂದ ಪುತ್ತೂರುವರೆಗೆ ಮಾತ್ರ ಇದ್ದ ಪ್ಯಾಸೆಂಜರ್ ರೈಲು ಸೇವೆ‌ಯನ್ನು ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ ವಿಸ್ತರಿಸಬೇಕೆಂದು ಮನವಿ ಹೋರಾಟ ನಡೆದರೂ ಬೇಡಿಕೆ ಇಡೇರಿರಲಿಲ್ಲ. ಸಂಸದ ಬ್ರಿಜೇಶ್ ಚೌಟ ರವರ ಪ್ರಯತ್ನದಿಂದ ಸುಬ್ರಹ್ಮಣ್ಯದ ವರೆಗೆ ನೂತನ ಪ್ಯಾಸೆಂಜರ್ ರೈಲು ಆರಂಭಗೊಂಡಿದೆ.ಎ. 12 ರಂದು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸಂಸದ ಬ್ರಿಜೇಶ್ ಚೌಟ, ಸ್ಪೀಕರ್ ಯು.ಟಿ.ಖಾದರ್...

ಸಾಹಿತಿ, ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಅವರಿಗೆ ಅಜ್ಜಾವರದಲ್ಲಿ ಗೌರವ ಸಮ್ಮಾನ

ಸುಳ್ಯದ ಅಜ್ಜಾವರದ ಚೈತನ್ಯ ಸೇವಾಶ್ರಮ ದೇವರಕಳಿಯದಲ್ಲಿ ದಿನಾಂಕ 10-04-2025 ರಂದು ನಡೆದ ಶ್ರೀ ದೇವಿ ಭಗವತಿ ಮಂದಿರದ 27 ನೇ ವರ್ಷದ ವಾರ್ಷಿಕ ಪ್ರತಿಷ್ಟಾ ಮಹೋತ್ಸವ ಮತ್ತು ಜೋಡಿ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಅವರನ್ನು ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿಯವರು...
Loading posts...

All posts loaded

No more posts

error: Content is protected !!