- Tuesday
- May 5th, 2026
ದೊಡ್ಡೇರಿ ಶಾಲಾ ಮೈದಾನದಲ್ಲಿ ದೊಡ್ಡೇರಿ ಶಾಲಾ ಮೈದಾನಲ್ಲಿ ತೆಂಗಿನ ಗಿಡ ನೆಡುವ ಯೋಜನೆಗೆ ಊರವರಿಂದ ಆಕ್ಷೇಪ ವ್ಯಕ್ತವಾಗಿದೆ. ಊರವರು, ಸಂಘಸಂಸ್ಥೆಗಳು ಹಾಗೂ 5 ಬಾರಿ ಎನ್.ಎಸ್.ಎಸ್. ಕ್ಯಾಂಪ್ ಮಾಡಿ ಈ ಮೈದಾನ ನಿರ್ಮಾಣ ಮಾಡಲಾಗಿದೆ. ತೆಂಗಿನ ಗಿಡ ಇರುವ ಗುಂಡಿ ನೀರು ತುಂಬಿರುವಾಗ ಮಕ್ಕಳು ಬೀಳುವ ಸಾಧ್ಯತೆ ಇದ್ದು ಕೂಡಲೇ ಮುಚ್ಚಬೇಕು ಹಾಗೂ ತೆಂಗಿನ ಗಿಡ...
ಭಯ ಮತ್ತು ಬೆಧರಿಕೆಯ ಮೂಲಕ ಬದಲಾವಣೆ ಮಾಡಲು ಸಾಧ್ಯವಿಲ್ಲ - ಶೀಮದ್ ಸ್ವಾಮಿ ಆತ್ಮಾದಾಸ್ ಯಾಮಿ. https://youtu.be/9yy4Y7ApzkU?si=R-3XqKvpUnN-RAiH ಯಾವುದೇ ವ್ಯಕ್ತಿಯು ತಮ್ಮ ಗುರುಗಳನ್ನು ಸ್ಮರಿಸಬೇಕು ಗುರುವಿಲ್ಲದೇ ಯಾವುದು ಇಲ್ಲಾ ಅದುವೇ ಎಲ್ಲಾ ಧರ್ಮಗಳ ಸಂದೇಶವಾಗಿದೆ ಅಲ್ಲದೇ ಪ್ರತಿಯೊಬ್ಬ ಮನುಷ್ಯನು ಕೆಟ್ಟದ್ದನ್ನು ವಿರೋಧಿಸಿ ತಪ್ಪನ್ನು ತಪ್ಪು ಎಂದು ಹೇಳುವವರು ಮಾತ್ರ ಇಲ್ಲಿ ಭೋಧನೆ ಮಾಡಲು ಅರ್ಹರು ಅಲ್ಲದೇ...
ಭಾರತೀಯ ಜನತಾ ಪಾರ್ಟಿಯು ಸೆ 17ರಿಂದ ಒಕ್ಟೋಬರ್ 2ರ ತನಕ ನಡೆಸುತ್ತಿರುವ ಸೇವಾ ಪಾಕ್ಷಿಕ ಅಂಗವಾಗಿ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಸುಳ್ಯದ ಕೆವಿಜಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ...
ಸಮಸ್ಯೆಗಳನ್ನು ಶಾಸಕರ ನೇತೃತ್ವದಲ್ಲಿ ಪರಿಹಾರಕ್ಕೆ ಸಿದ್ದ , ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ ಕಲ್ಚರ್ಪೆ ಕಸದ ವಿರುದ್ದ ಸ್ಥಳೀಯ ಹೋರಾಟ ಸಮಿತಿಯು ಒಂದಲ್ಲ ಒಂದು ರೀತಿಯಲ್ಲಿ ವಿಭಿನ್ನವಾದ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಇದೀಗ ಈ ವಿಚಾರವು ಹೊಸ ರೂಪ ಪಡೆದುಕೊಳ್ಳುತ್ತಿದೆ.ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡು ಅಧಿಕಾರಿ ವರ್ಗದವರನ್ನು ಸ್ಥಳಕ್ಕೆ...
ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ಸುಳ್ಯ ತಾಲೂಕು ಗೌಡ ಸಮಿತಿ ವ್ಯಾಪ್ತಿಯ ಬಲೀಂದ್ರ ಅಲಂಕಾರ ಸ್ಪರ್ಧೆಯು ನಡೆಯಲಿದೆ ಎಂದು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತ ಪಾತಿಕಲ್ಲು ತಿಳಿಸಿದರು . ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾಗೌಡ ಮಹಿಳಾ ಘಟಕ ಸುಳ್ಯ ತಾಲೂಕು...
ಕಿನ್ನಿಗೊಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಎಂ.ಆರ್ ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೊಳಿ ಪಂಚಾಯತ್ ವ್ಯಾಪ್ತಿಯಲ್ಲಿ ೫ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರೆಂಬ ಆರೋಪದ ಅಡಿಯಲ್ಲಿ ಬಂಧಿಸಿದ್ದಾರೆ. ಎಂ.ಆರ್ ಸ್ವಾಮಿ ಈ ಹಿಂದೆ ಸುಳ್ಯ ನಗರ ಪಂಚಾಯತ್...
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯರವರ ಬಂಧನವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಾಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆಂದು ತಿಳಿದುಬಂದಿದ್ದು ಇವರು ಹಲವು...
ಸುಳ್ಯ ತಾಲೂಕು ಮಿಲಾದ್ ಸಮಿತಿಯ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ, ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 20-09- 2024ನೇ ಶುಕ್ರವಾರದಂದು ಮಿಲಾದ್ ಜಾಥಾ ಮತ್ತು ಸೌಹಾರ್ದ ಸಭೆ ನಡೆಯಲಿದೆ ಎಂದು ತಾಲೂಕು ಮಿಲಾದ್ ಸಮಿತಿ ಅಧ್ಯಕ್ಷರಾದ ಶರೀಫ್ ಕಂಠಿ ತಿಳಿಸಿಸರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...
ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರಿಂದ ಸ್ಥಾಪಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಸದಸ್ಯರು ಸೆ. 18ರಂದು ಬಳ್ಪ ಮತ್ತು ಪಂಜದ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳ್ಪದ ಪ್ರಮೋದ್ ಕುಮಾರ್ ಕೆ. ಎಸ್ ರವರ ಜಮೀನಿನಲ್ಲಿ ಬೆಳೆಸಿದ ಡ್ರ್ಯಾಗನ್ ಫ್ರೂಟ್ ಕೃಷಿ, ಪಂಜದಲ್ಲಿರುವ ವನಸಿರಿ ಫಾರ್ಮ್...
ಸುಬ್ರಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಪದವಿ ಕಾಲೇಜಿನ ಮಕ್ಕಳಿಗೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ದಿನೇಶ್ ಪಿ ಟಿ ಪ್ರಾಂಶುಪಾಲರು...
Loading posts...
All posts loaded
No more posts
