- Thursday
- June 25th, 2026
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/09/2024 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕಾಲೇಜಿನ ಕೌಮಾರಭೃತ್ಯ ಹಾಗೂ ಸ್ವಸ್ಥವೃತ್ತ ವಿಭಾಗದ ಸಹಯೋಗದೊಂದಿಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದ 7ನೇ ರಾಷ್ಟ್ರೀಯ ಪೋಷಣ್ ಮಾಹದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ...
ಕಲ್ಚರ್ಪೆ ಕಸ ದಿಂದ ರಸ ಸಿಗುತ್ತಿದೆ, ಕಲ್ಚರ್ಪೆ ಚಿನ್ನದ ಮೊಟ್ಟೆ ಇಡುವ ಕೋಳಿ ಆಗಿದೆ ಕಲ್ಪರ್ಪೆ ಹೋರಾಟ ಸಮಿತಿಯ ಎಂಬ ಆರೋಪಕ್ಕೆ ವಿನಯ ಕುಮಾರ್ ಕಂದಡ್ಕ ಪ್ರತ್ಯುತ್ತರ ನೀಡಿದರು. ಉದ್ದೇಶ ಪೂರ್ವಕವಾಗಿಯೇ ನನ್ನ ವಿರುದ್ಧ ಇಬ್ಬರು ಹೇಳಿಕೆ ನೀಡಿದ್ದಾರೆ. ಅವರು ಮೂಲ ನಿವಾಸಿಗಳಲ್ಲ. ವಲಸೆ ನಿವಾಸಿಗರೇ ಈ ಸಮಸ್ಯೆ ಉಲ್ಬಣ ಆಗಲು ಕಾರಣ. ರಾಜಕೀಯ ಉದ್ದೇಶಕ್ಕೆ...
“ಕಬಡ್ಡಿ ಪಂದ್ಯಾಟವು ಗ್ರಾಮೀಣ ಮಟ್ಟದ ಕ್ರೀಡೆ. ಗ್ರಾಮೀಣ ಜನರು ಬಹಳ ಹಿಂದಿನಿಂದಲೂ ಈ ಕ್ರೀಡೆಯನ್ನು ಮೆಚ್ಚಿಕೊಂಡು ಸಾಂಸ್ಕೃತಿಕ ಕ್ರೀಡೆಯನ್ನಾಗಿ ಅಪ್ಪಿಕೊಂಡಿದ್ದಾರೆ. ಹಾಗೂ ಅದರಲ್ಲಿ ತೊಡಗಿಸಿಕೊಂಡಿದ್ದಾರೆ. ಹಳ್ಳಿಯಿಂದ ಆರಂಭವಾದ ಈ ಕ್ರೀಡೆ ಇಂದು ರಾಜ್ಯ, ರಾಷ್ಟ್ರ, ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿದೆ.ಗುತ್ತಿಗಾರಿನಂತ ಗ್ರಾಮೀಣ ಪ್ರದೇಶದಲ್ಲಿ ಜನರು ಬಹಳ ಉತ್ಸುಕತೆಯಿಂದ ಕಬ್ಬಡಿ ಪಂದ್ಯಾಟಕ್ಕೆ ಅದ್ದೂರಿಯ ತಯಾರಿ ಮಾಡಿದ್ದಾರೆ, ಹಾಗೆಯೇ...
ಸುಬ್ರಹ್ಮಣ್ಯ ಸೆಪ್ಟೆಂಬರ್ 20: ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಆದೇಶದಂತೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಸುಬ್ರಹ್ಮಣ್ಯ ಪೇಟೆಯ ಪರಿಸರ ,ದೇವಳದ ವಟಾರ, ಮುಖ್ಯರಸ್ತೆ ಬದಿಗಳಲ್ಲಿ, ಕುಮಾರಧಾರ ನದಿ ಸ್ನಾನಘಟ್ಟ ಸುತ್ತಮುತ್ತಲಿನ ವಟಾರದಲ್ಲಿ, ಪರ್ವತಮುಖಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊರಗಿನ...
ಸುಬ್ರಹ್ಮಣ್ಯ ಸೆಪ್ಟೆಂಬರ್ 19: ಏನೆಕಲ್ಲು ಗ್ರಾಮದ ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಯೋಗ ಖಾತರಿ ಯೋಜನೆ ಹಾಗೂ ತಾಲೂಕು ಪಂಚಾಯತ್ ಅನುದಾನದ ರೂ. 5,20,000/= ದಲ್ಲಿ ವಿಕಲಚೇತನ ಸ್ನೇಹಿ ಶೌಚಾಲಯವನ್ನು ಬುಧವಾರ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗಿರಥಿ ಮುರುಳ್ಯ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಹಾಗೂ ಹಿರಿಯ ವಿದ್ಯಾರ್ಥಿ...
ನಾವು ಮಾಡುವ ಕೆಲಸ ಯಾವುದಾದರೇನು ಅದರ ಮೇಲೆ ಪ್ರೀತಿಯಿರಲಿ, ಇಷ್ಟಪಟ್ಟ ಕೆಲಸ ಸಿಗಲಿಲ್ಲವೆಂದು ದುಃಖಿಸುವುದಾದರೂ ಏಕೆ..? ನಿರಂತರ ಪ್ರಯತ್ನವಿರಲಿ…ಸಿಗದ ಕೆಲಸವ ನೆನೆದು ವ್ಯಥೆ ಪಡುವುದಾದರೂ ಏಕೆ..?, ಸಿಕ್ಕ ಕೆಲಸವನ್ನು ಶ್ರದ್ಧೆಯಿಂದ ಮಾಡಬಾರದೇಕೇ…?ಚಿಕ್ಕ ಕೆಲಸ-ದೊಡ್ಡ ಕೆಲಸ ಎಂಬುವುದು ಇಲ್ಲ, ಶ್ರದ್ಧೆಯಿಂದ ಮಾಡಿದರೆ ಯಾವ ಕೆಲಸವೂ ನಮ್ಮ ಕೈ ಬಿಡುವುದಿಲ್ಲ…ಮಾಡುವ ಕೆಲಸದಿಂದ ಮನುಷ್ಯನನ್ನು ಗುರುತಿಸುವುದು ಸರಿಯಲ್ಲ, ಮನಸ್ಸಿನಲ್ಲಿ ಶ್ರದ್ಧೆಯಿದ್ದರೆ...
ದೊಡ್ಡೇರಿ ಶಾಲಾ ಮೈದಾನದಲ್ಲಿ ದೊಡ್ಡೇರಿ ಶಾಲಾ ಮೈದಾನಲ್ಲಿ ತೆಂಗಿನ ಗಿಡ ನೆಡುವ ಯೋಜನೆಗೆ ಊರವರಿಂದ ಆಕ್ಷೇಪ ವ್ಯಕ್ತವಾಗಿದೆ. ಊರವರು, ಸಂಘಸಂಸ್ಥೆಗಳು ಹಾಗೂ 5 ಬಾರಿ ಎನ್.ಎಸ್.ಎಸ್. ಕ್ಯಾಂಪ್ ಮಾಡಿ ಈ ಮೈದಾನ ನಿರ್ಮಾಣ ಮಾಡಲಾಗಿದೆ. ತೆಂಗಿನ ಗಿಡ ಇರುವ ಗುಂಡಿ ನೀರು ತುಂಬಿರುವಾಗ ಮಕ್ಕಳು ಬೀಳುವ ಸಾಧ್ಯತೆ ಇದ್ದು ಕೂಡಲೇ ಮುಚ್ಚಬೇಕು ಹಾಗೂ ತೆಂಗಿನ ಗಿಡ...
ಭಯ ಮತ್ತು ಬೆಧರಿಕೆಯ ಮೂಲಕ ಬದಲಾವಣೆ ಮಾಡಲು ಸಾಧ್ಯವಿಲ್ಲ - ಶೀಮದ್ ಸ್ವಾಮಿ ಆತ್ಮಾದಾಸ್ ಯಾಮಿ. https://youtu.be/9yy4Y7ApzkU?si=R-3XqKvpUnN-RAiH ಯಾವುದೇ ವ್ಯಕ್ತಿಯು ತಮ್ಮ ಗುರುಗಳನ್ನು ಸ್ಮರಿಸಬೇಕು ಗುರುವಿಲ್ಲದೇ ಯಾವುದು ಇಲ್ಲಾ ಅದುವೇ ಎಲ್ಲಾ ಧರ್ಮಗಳ ಸಂದೇಶವಾಗಿದೆ ಅಲ್ಲದೇ ಪ್ರತಿಯೊಬ್ಬ ಮನುಷ್ಯನು ಕೆಟ್ಟದ್ದನ್ನು ವಿರೋಧಿಸಿ ತಪ್ಪನ್ನು ತಪ್ಪು ಎಂದು ಹೇಳುವವರು ಮಾತ್ರ ಇಲ್ಲಿ ಭೋಧನೆ ಮಾಡಲು ಅರ್ಹರು ಅಲ್ಲದೇ...
ಭಾರತೀಯ ಜನತಾ ಪಾರ್ಟಿಯು ಸೆ 17ರಿಂದ ಒಕ್ಟೋಬರ್ 2ರ ತನಕ ನಡೆಸುತ್ತಿರುವ ಸೇವಾ ಪಾಕ್ಷಿಕ ಅಂಗವಾಗಿ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಸುಳ್ಯದ ಕೆವಿಜಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ...
ಸಮಸ್ಯೆಗಳನ್ನು ಶಾಸಕರ ನೇತೃತ್ವದಲ್ಲಿ ಪರಿಹಾರಕ್ಕೆ ಸಿದ್ದ , ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ ಕಲ್ಚರ್ಪೆ ಕಸದ ವಿರುದ್ದ ಸ್ಥಳೀಯ ಹೋರಾಟ ಸಮಿತಿಯು ಒಂದಲ್ಲ ಒಂದು ರೀತಿಯಲ್ಲಿ ವಿಭಿನ್ನವಾದ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಇದೀಗ ಈ ವಿಚಾರವು ಹೊಸ ರೂಪ ಪಡೆದುಕೊಳ್ಳುತ್ತಿದೆ.ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡು ಅಧಿಕಾರಿ ವರ್ಗದವರನ್ನು ಸ್ಥಳಕ್ಕೆ...
Loading posts...
All posts loaded
No more posts
