- Tuesday
- May 5th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು.ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜ್ ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು...
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಿಂದಿ ದಿವಸ್ ಕಾರ್ಯಕ್ರಮವನ್ನು ಸೆ.17ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.ಕರ್ಯಕ್ರಮದ ಉದ್ಘಾಟನೆಯನ್ನು ಹರಿಬಾಯ್ ದೇವಕರಣ್ ಮಹಾವಿದ್ಯಾಲಯಮ್ ಸೋಲಾಪುರ್, ಮಹಾರಾಷ್ಟ್ರ ಇಲ್ಲಿಯ ಹಿಂದಿ ಉಪನ್ಯಾಸಕರಾದ ಧನ್ಯಕುಮಾರ್ ಜಿನ್ ಪಾಲ್ ಬಿರಾಜ್ ದಾರ್ ನೆರವೇರಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ...
ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ನ ಉದ್ಯೋಗಿ.
ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಯವರನ್ನು ಗೌರವಿಸಿದರು. ಬಳಿಕ ಪಂಚ ಗ್ಯಾರಂಟಿ...
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ...
ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ಸೆ.16 ರಂದು ನ್ಯೂಶ್ರೀ ಸ್ಕಂದ ಮೆಡಿಕಲ್ಸ್ ಶುಭಾರಂಭಗೊಂಡಿದೆ. ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ದೀಪ ಪ್ರಜ್ವಲಿಸಿ ಮೆಡಿಕಲ್ ಉದ್ಘಾಟಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಕುಮಾರಸ್ವಾಮಿ ವಿದ್ಯಾಲಯದ ಗಣೇಶ್ ಪ್ರಸಾದ್, ಡಾ| ಶಿವಕುಮಾರ್ ಹೊಸಳಿಕೆ,...
ಸುಳ್ಯ ತಾಲೂಕು ಮಟ್ಟದ ಭಜನಾ ಶಿಬಿರ ಸಮಿತಿ - 2024 ಇದರ ಪೂರ್ವಭಾವಿ ಸಭೆಯನ್ನು ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ನಡೆಸಿ ನೂತನ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ಅವಿನ್ ಬೆಟ್ಟಂಪಾಡಿ, ಸಹ ಸಂಚಾಲಕರಾಗಿ ರಾಜ್ ಮುಖೇಶ್ ಬೆಟ್ಟಂಪಾಡಿ, ನಾರಾಯಣ ಬೆಟ್ಟಂಪಾಡಿ, ಉದಯಭಾಸ್ಕರ್ ಸುಳ್ಯ, ಸುರೇಶ್ ವಿ ಆರ್, ವಿಶ್ವನಾಥ ಪಡ್ಡಂಬೈಲ್ ಹಾಗೂ ಸದಸ್ಯರನ್ನು ಆಯ್ಕೆ...
ಕೊಣಾಲು ಗ್ರಾಮದ ಶಾಂತಿಮಾರು- ಅಂಬರ್ಜೆ ರಸ್ತೆಯ ಕಾಮಗಾರಿಯು 10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಇದರ ಗುದ್ದಲಿ ಪೂಜೆಯನ್ನು ಇಂದು ಊರಿನಹಿರಿಯರ,ಪಕ್ಷದ ಪ್ರಮುಖರ,ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆಸಲಾಯಿತು.
ಶಾಂತಿನಗರ ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಾನದಲ್ಲಿ ನರೇಂದ್ರ ಮೋದಿರವರ ಜನುಮದಿನದ ಪ್ರಯುಕ್ತ ವಿಶೇಷ ಪಯಂಗುತ್ತಿ ಸೇವೆ
ಭಾರತೀಯ ಜನತಾ ಪಾರ್ಟಿ ಶಾಂತಿನಗರ ಬೆಟ್ಟಂಪಾಡಿ ಬೂತ್ ಸಮಿತಿ 177 ಇದರ ವತಿಯಿಂದ ಸನ್ಮಾನ್ಯ ನರೇಂದ್ರ ಮೋದಿ ಅವರ .. ಜನುಮದಿನದ ಪ್ರಯುಕ್ತ ಆಯುಷ್ಯ ವೃದ್ಧಿಗಾಗಿ ಬಲಿಷ್ಠ ಭಾರತ ನಿರ್ಮಾಣವಾಗಳು ವಿಶೇಷ ಪಯಂಗುತ್ತಿ ಸೇವೆ ನಡೆಯಿತು ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿರ್ತಕ್ಕಂತ ನಾರಾಯಣ ಎಸ್ಎಂ ಭಾಜಪದ ಹಿರಿಯ ಕಾರ್ಯಕರ್ತರಾದ ಕೆ ಕೆ...
ಸುಳ್ಯದ ರಥಬೀದಿಯಲ್ಲಿರುವ ವಿನಾಯಕ ಕಾಂಪ್ಲೆಕ್ಸ್ ಮೊದಲನೇ ಮಾಳಿಗೆಯಲ್ಲಿ ಸೆ.16ರಂದು ವೈಟ್ ಕ್ಲಬ್ ಮೆನ್ಸ್ ಕ್ಲಾತ್ ಬಟ್ಟೆ ಅಂಗಡಿ ಶುಭಾರಂಭಗೊoಡಿತ್ತು.ಉದ್ಯಮಿ ಪುರುಷೋತ್ತಮರವರು ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಳಿಗೆಯ ಮಾಲಕರಾದ ಅಜಿತ್ ಹಾಗೂ ಅವರ ಶ್ರೀಮತಿ ಸಂಚಿತಾ ಬಂಧುಗಳನ್ನು ಸ್ವಾಗತಿಸಿದರು.ವಿನಾಯಕ ಕಾಂಪ್ಲೆಕ್ನ ಮಾಲಕರಾದ ಪ್ರಸಾದ್ ಹಾಗೂ ಮಳಿಗೆ ಮಾಲಕರ ಕುಟುಂಬಸ್ಥರು ಹಾಗೂ ಬಂಧುಮಿತ್ರರು ಶುಭ...
Loading posts...
All posts loaded
No more posts
