ಸುಳ್ಯ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ...

ಸುಬ್ರಹ್ಮಣ್ಯದಲ್ಲಿ ನ್ಯೂ ಶ್ರೀ ಸ್ಕಂದ ಮೆಡಿಕಲ್ಸ್ ಉದ್ಘಾಟನೆ

ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ ನಲ್ಲಿ ಸೆ.16 ರಂದು ನ್ಯೂಶ್ರೀ ಸ್ಕಂದ ಮೆಡಿಕಲ್ಸ್ ಶುಭಾರಂಭಗೊಂಡಿದೆ. ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ದೀಪ ಪ್ರಜ್ವಲಿಸಿ ಮೆಡಿಕಲ್‌ ಉದ್ಘಾಟಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಕುಮಾರಸ್ವಾಮಿ ವಿದ್ಯಾಲಯದ ಗಣೇಶ್ ಪ್ರಸಾದ್, ಡಾ| ಶಿವಕುಮಾರ್ ಹೊಸಳಿಕೆ,...
Ad Widget

ಸುಳ್ಯ : ತಾಲೂಕು ಮಟ್ಟದ ಭಜನಾ ಶಿಬಿರದ ಸಮಿತಿ ರಚನೆ – ಸಂಚಾಲಕರಾಗಿ ಅವಿನ್ ಬೆಟ್ಟಂಪಾಡಿ

ಸುಳ್ಯ ತಾಲೂಕು ಮಟ್ಟದ ಭಜನಾ ಶಿಬಿರ ಸಮಿತಿ - 2024 ಇದರ ಪೂರ್ವಭಾವಿ ಸಭೆಯನ್ನು ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ನಡೆಸಿ ನೂತನ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ಅವಿನ್ ಬೆಟ್ಟಂಪಾಡಿ, ಸಹ ಸಂಚಾಲಕರಾಗಿ ರಾಜ್ ಮುಖೇಶ್ ಬೆಟ್ಟಂಪಾಡಿ, ನಾರಾಯಣ ಬೆಟ್ಟಂಪಾಡಿ, ಉದಯಭಾಸ್ಕರ್ ಸುಳ್ಯ, ಸುರೇಶ್ ವಿ ಆರ್, ವಿಶ್ವನಾಥ ಪಡ್ಡಂಬೈಲ್ ಹಾಗೂ ಸದಸ್ಯರನ್ನು ಆಯ್ಕೆ...

10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಾಂತಿಮಾರು- ಅಂಬರ್ಜೆ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ

ಕೊಣಾಲು ಗ್ರಾಮದ ಶಾಂತಿಮಾರು- ಅಂಬರ್ಜೆ ರಸ್ತೆಯ ಕಾಮಗಾರಿಯು 10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಇದರ ಗುದ್ದಲಿ ಪೂಜೆಯನ್ನು ಇಂದು ಊರಿನ‌ಹಿರಿಯರ,ಪಕ್ಷದ ಪ್ರಮುಖರ,ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಶಾಂತಿನಗರ ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಾನದಲ್ಲಿ ನರೇಂದ್ರ ಮೋದಿರವರ ಜನುಮದಿನದ ಪ್ರಯುಕ್ತ ವಿಶೇಷ ಪಯಂಗುತ್ತಿ ಸೇವೆ

ಭಾರತೀಯ ಜನತಾ ಪಾರ್ಟಿ ಶಾಂತಿನಗರ ಬೆಟ್ಟಂಪಾಡಿ ಬೂತ್ ಸಮಿತಿ 177 ಇದರ ವತಿಯಿಂದ ಸನ್ಮಾನ್ಯ ನರೇಂದ್ರ ಮೋದಿ ಅವರ .. ಜನುಮದಿನದ ಪ್ರಯುಕ್ತ ಆಯುಷ್ಯ ವೃದ್ಧಿಗಾಗಿ ಬಲಿಷ್ಠ ಭಾರತ ನಿರ್ಮಾಣವಾಗಳು ವಿಶೇಷ ಪಯಂಗುತ್ತಿ ಸೇವೆ ನಡೆಯಿತು ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿರ್ತಕ್ಕಂತ ನಾರಾಯಣ ಎಸ್ಎಂ ಭಾಜಪದ ಹಿರಿಯ ಕಾರ್ಯಕರ್ತರಾದ ಕೆ ಕೆ...

ವೈಟ್ ಕ್ಲಬ್ ಮೆನ್ಸ್ ಕ್ಲಾತ್ ಶುಭಾರಂಭ

ಸುಳ್ಯದ ರಥಬೀದಿಯಲ್ಲಿರುವ ವಿನಾಯಕ ಕಾಂಪ್ಲೆಕ್ಸ್ ಮೊದಲನೇ ಮಾಳಿಗೆಯಲ್ಲಿ ಸೆ.16ರಂದು ವೈಟ್ ಕ್ಲಬ್ ಮೆನ್ಸ್ ಕ್ಲಾತ್ ಬಟ್ಟೆ ಅಂಗಡಿ ಶುಭಾರಂಭಗೊoಡಿತ್ತು.ಉದ್ಯಮಿ ಪುರುಷೋತ್ತಮರವರು ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಳಿಗೆಯ ಮಾಲಕರಾದ ಅಜಿತ್ ಹಾಗೂ ಅವರ ಶ್ರೀಮತಿ ಸಂಚಿತಾ ಬಂಧುಗಳನ್ನು ಸ್ವಾಗತಿಸಿದರು.ವಿನಾಯಕ ಕಾಂಪ್ಲೆಕ್‌ನ ಮಾಲಕರಾದ ಪ್ರಸಾದ್ ಹಾಗೂ ಮಳಿಗೆ ಮಾಲಕರ ಕುಟುಂಬಸ್ಥರು ಹಾಗೂ ಬಂಧುಮಿತ್ರರು ಶುಭ...

ಸೆ.21 : ಮನೆಯಿಂದಲೇ ನಿರ್ವಹಿಸಬಹುದಾದ ಉದ್ಯೋಗ ಅವಕಾಶಗಳ ಮಾಹಿತಿ ಮತ್ತು ಸಂದರ್ಶನ

ಸುಳ್ಯದ ಸಂಧ್ಯಾ ರಶ್ಮಿ ಸಭಾಭವನ { ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು } ಕುರುಂಜಿಭಾಗ್ ನಲ್ಲಿ ಮೈಲ್ಯಾಂಪ್ ನೇಚರ್ ಕನೆಕ್ಟ್ ಸಂಸ್ಥೆಯ ವತಿಯಿಂದ ಮನೆಯಿಂದಲೇ ನಿರ್ವಹಿಸಬಹುದಾದ ಉದ್ಯೋಗ ಮಾಹಿತಿ ಮತ್ತು ಸಂದರ್ಶನ ಕಾರ್ಯಕ್ರಮ ಸೆಪ್ಟೆಂಬರ್ 21 ಶನಿವಾರದಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1:30ರ ತನಕ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ 50 ಜನರಿಗೆ ಮಾತ್ರ ಅವಕಾಶವಿದ್ದು ಆಸಕ್ತರು...

ಪೆರುವಾಜೆಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಜೇಸಿಐ ಬೆಳ್ಳಾರೆಯ ಜೇಸೀ ಸಪ್ತಾಹದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಪೆರುವಾಜೆಯಲ್ಲಿ ನಡೆಯಿತು. ಪೆರುವಾಜೆ ಶ್ರೀ ಜಾಲದುರ್ಗಾ ದೇವಿ ದೇವಸ್ಥಾನದ ಮುಂಭಾಗದಲ್ಲಿ ಸ್ವಚ್ಛತಾ ಆಂದೋಲನಕ್ಕೆ ದೇವಸ್ಥಾನದ ಆಡಳಿತಧಿಕಾರಿ ಮತ್ತು ಪೆರುವಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಚಾಲನೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪೆರುವಾಜೆ ಡಾ. ಕೆ ಶಿವರಮ...

ಅಕ್ಷರ ಕಲಿಸಿದ ಗುರುವಿಗಾಗಿ ಹೀಗೊಂದು ಹುಡುಕಾಟ..

✍️ಸಿದ್ಧೀಕ್ ಮೆತ್ತಡ್ಕಅಬುಧಾಬಿ, ಯುಎಈ ಐದಾರು ವರ್ಷಗಳಿಂದ ಪ್ರತಿಯೊಂದು ಶಿಕ್ಷಕರ ದಿನಾಚರಣೆ ಬರುವಾಗಲೂ ನೆನಪಾಗಿ ಕಾಡುವುದು ನನಗೆ ಕನ್ನಡದ ಬಾಲಪಾಠವನ್ನು ಕಲಿಸಿದ ಮೊದಲ ಗುರು ಪೂರ್ಣಿಮಾ ಟೀಚರ್…ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಎಂಬ ಕುಗ್ರಾಮದಲ್ಲಿ ಕಲಿತು ವರುಷಗಳು 33 ದಾಟಿದ ಕಾರಣ ಟೀಚರ ಊರಿನ ಹೆಸರೋ ಕನಿಷ್ಟ ಜಿಲ್ಲೆಯ ಹೆಸರೋ ಗೊತ್ತಾಗದೆ ಶಿಕ್ಷಕರ ದಿನಾಚರಣೆಯ ದಿನವೆಲ್ಲಾ...

ಕಾಯರ್ತೊಡಿ : ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ಮತ್ತು ಸೋಣ ಶನಿವಾರ ಬಲಿವಾಡು ಸಮಾರಾಧನೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೇವರಿಗೆ ವಿಶೇಷ ತುಳಸೀ ಅರ್ಚನೆ ನಡೆಯಿತು. ಮದ್ಯಾಹ್ನ ಮಹಾಪೂಜೆ ನಂತರ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಸಮಾರಾಧನೆ ನಡೆಯಿತು. ಸಾವಿರಾರು ಭಕ್ತಾದಿಗಳು ಬಲಿವಾಡು ಕೂಟದಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರ ರಾದರು.
Loading posts...

All posts loaded

No more posts

error: Content is protected !!