- Tuesday
- May 5th, 2026
ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವುಗಳ ವತಿಯಿಂದ ಇಂದು ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ವಿದ್ವಾನ್ ಕೇಶವ ಭಟ್, ರಾಮ ಶರ್ಮಾ, ದೊಡ್ಡಣ್ಣ ಗೌಡ, ಪುಂಗವ ಗೌಡ ಹಾಗೂ ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು. ಈ...
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.
ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರ ಸರಕಾರಿ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಹಿಂದೆ ಆಪ್ತ ಸಹಾಯಕರಾಗುವ ಮೊದಲು ಒಳಮೊಗ್ರ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದು ಇದೀಗ ಅವರು ತಮ್ಮ ಜವಬ್ದಾರಿಯಿಂದ ಸ್ವಾ ಇಚ್ಚೇಯಿಂದ ಬಿಡುಗಡೆ ಹೊಂದಿದ್ದು ನೂತನ ಸರಕಾರಿ ಆಪ್ತ ಸಹಾಯಕರ ನೇಮಕವಾಗಬೇಕಿದೆ.
ಕನಕಮಜಲಿನಿಂದ ಸಂಪಾಜೆ ವರೆಗೆ ಏಕ ಕಾಲದಲ್ಲಿ ಮಾನವ ಸರಪಳಿ ರಚನೆ . ಸುಳ್ಯ: ದೇಶದ ನಾಗರೀಕರಿಗೆ ವಿಶೇಷವಾಗಿ ಕರ್ನಾಟಕದ ನಾಗರೀಕರಿಗೆ ಅರಿವು ಮೂಡಿಸುವ ಸಲುವಾಗಿ 2024-25ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ದಿನಾಂಕ: 15.09.2024ರಂದು ಮಾನವ ಸರಪಳಿ ರಚನೆಯ ಕುರಿತ ಪೂರ್ವಭಾವಿ ಸಭೆಯು...
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ:5-09-2024ರಂದು ಡಾ. ಸರ್ವಪಲ್ಲಿರಾಧಾಕೃಷ್ಣನ್ಅವರ ಹುಟ್ಟು ಹಬ್ಬದ ಪ್ರಯುಕ್ತ ಆಚರಿಸಲಾಗುವ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ಯು.ಜೆ.ಯವರುಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ನುಡಿನಮನ ಸಲ್ಲಿಸಿದರು ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ...
ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂಧರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ...
ಪದ್ಮನಾಭ ಅತ್ಯಾಡಿಯವರು ಪ್ರಸ್ತುತ ಗಾಂಧಿನಗರ ಕೆಪಿಎಸ್ನಲ್ಲಿ ಮುಖ್ಯಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 01-2-1965ರಲ್ಲಿ ಜನಸಿದರು. ಪ್ರಥಮವಾಗಿ ಇವರು ಸ.ಕಿ.ಪ್ರಾ ಶಾಲೆ ಪೈಂಬೆಚ್ಚಾಲಿನಲ್ಲಿ ಕರ್ತವ್ಯ ಆರಂಭಿಸಿದರು. 1993ರಲ್ಲಿ ಸ.ಹಿ.ಪ್ರಾ ಶಾಲೆ ಅಜ್ಜಾವರ, 2002ರಲ್ಲಿ ಸಿ.ಆರ್.ಪಿ ಆಗಿ ಅಜ್ಜಾವರ ಕ್ಲಸ್ಟರ್, 2007ರಲ್ಲಿ ಸಹ ಶಿಕ್ಷಕರಾಗಿ ಕೆ.ಪಿ.ಎಸ್ ಗಾಂಧಿನಗರ, 2011ರಲ್ಲಿ ಸಿ.ಆರ್.ಪಿಯಾಗಿ ಸುಳ್ಯ ಕ್ಲಸ್ಟರ್, 2014ರಲ್ಲಿ ಇಒ ಆಗಿ ಸುಳ್ಯ ಬಿಇಒ,...
ದಿ. ಪುಟ್ಟಯ್ಯ ಪೂಜಾರಿ ಹಾಗೂ ದಿ.ಗಿರಿಜಾ ಪುಟ್ಟಯ್ಯ ದಂಪತಿಗಳ ಪುತ್ರರಾಗಿರುವ ರಘು ಬಿಜೂರುರವರು 20-06-1966ರಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕುಗ್ರಾಮ ಮೊಗೇರಿಯಲ್ಲಿ ಪಡೆದುಕೊಂಡರು. ಪ್ರೌಢ ಶಿಕ್ಷಣವನ್ನು ಕಂಬದಕೋಣೆ, ಕಾಲೇಜು ನಾವುಂದ ಜೂನಿಯರ್ ಕಾಲೇಜು ಮತ್ತು ಜೂನಿಯರ್ ಕಾಲೇಜು ಬೈಂದೂರು, ಪದವಿ ಶಿಕ್ಷಣವನ್ನು ಸರಕಾರಿ ಮಹಾವಿದ್ಯಾಲಯ ಬೈಂದೂರಿನಲ್ಲಿ ಎ.ಎ, ಬಿಎಡ್ ಇನ್ ಸಂಸ್ಕೃತ ಮೈಸೂರು ವಿಶ್ವವಿದ್ಯಾಲಯದಲ್ಲಿ...
ಸುಳ್ಯ ತಾಲೂಕಿನ ಅಜ್ಜಾವರ ಕ್ಲಸರಿನ ಸ.ಕಿ.ಪ್ರಾ.ಶಾಲೆ ದೊಡ್ಡೇರಿಯಲ್ಲಿ ಕಳೆದ 19 ವರ್ಷಗಳಿಂದಲೂ ಶಿಕ್ಷಕನಾಗಿ ಕೃಷ್ಣಾನಂತ ಶರಳಾಯರವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಕರ್ತವ್ಯ ನಿರ್ವಹಿಸುವ ಶಾಲೆಯು 1983 ರಲ್ಲಿ ಸ್ಥಾಪನೆಗೊಂಡು ಇದೀಗ 40 ವರ್ಷಗಳ ಇತಿಹಾಸವನ್ನು ಹೊಂದಿದೆ. ಇತ್ತೀಚೆಗೆ ಕಟ್ಟಡವು ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿತ್ತು. ಈ ಹಂತದಲ್ಲಿ ಊರವರ ಹಾಗೂ ಎಸ್.ಡಿ.ಎಂ.ಸಿಯವರ ಸತತ ಪ್ರಯತ್ನದಿಂದ ಶಾಸಕರ...
ಕಸ ವಿಲೇವಾರಿ ಪ್ಲಾಸ್ಟಿಕ್ ಶೆಡ್ ಸಹಿತ ಸರಕಾರಿ ಸ್ವತ್ತು ನಾಶ ಸಹಿತ 2020ರಿಂದ 24ರ ವರೆಗಿನ ಕಾಮಗಾರಿಯ ಸತ್ಯಶೋಧನೆಗಾಗಿ ಲೋಕಾಯುಕ್ತಕ್ಕೆ ದೂರು- ಹರ್ಷನ್ ಕೆ.ಟಿ ಸುಳ್ಯ :ಕೊಡಿಯಾಲ ಗ್ರಾ.ಪಂನಲ್ಲಿ ಜಮಾಬಂಧಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಿಂದ ಭ್ರಷ್ಟಚಾರ ಆರೋಪ ಹೊರಿಸಿ ಸಿಬ್ಬಂದಿಯಿಂದ ವಿಡಿಯೋ ಚಿತ್ರಿಕರಿಸಿ ವೀಡಿಯೋ ಹಂಚಿಕೆ ಮಾಡಲಾಗಿ ಅದರಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ್ದು ಇದು ಸತ್ಯಕ್ಕೆ...
Loading posts...
All posts loaded
No more posts
