- Thursday
- June 25th, 2026
ರಾಜೇಶ್ ಶೆಟ್ಟಿ ಮೇನಾಲ ಅವರ ಮನೆಯಲ್ಲಿ ಸಂಭ್ರಮದ ಗಣೇಶ ಚೌತಿ ನಡೆಯಿತು. ವಿಶೇಷತೆ ಏನಂದರೇ ಮಕ್ಕಳೇ ತಯಾರಿಸಿದ ಮಣ್ಣಿನ ಗಣಪ, ಅವಲಕ್ಕಿ ಪ್ರಸಾದ, ದೀಪ, ದೂಪದ ಆರತಿ ಎಲ್ಲಾ ನೇತೃತ್ವ ಮಕ್ಕಳದ್ದೇ. ಇದಕ್ಕಾಗಿ ಒಂದು ವಾರದ ತಯಾರಿ ಮಣ್ಣು ತಂದು ಹದಗೊಳಿಸಿ ಗಣಪತಿ ಮೂರ್ತಿ ತಯಾರಿಸಿ, ಅದನ್ನು ನೆರಳಲ್ಲಿ ಒಣಗಿಸಿ ಜೆಲ್ ಪೆನ್ನಿಂದ ಕಣ್ಣು ಬಿಡಿಸಿ...
ವರದಿ:ಮಿಥುನ್ ಕರ್ಲಪ್ಪಾಡಿ ಸುಳ್ಯ. ಮಂಡೆಕೋಲು : ಗಣೇಶೋತ್ಸವದ ಉದ್ದೇಶ ಇಡೇರಿಸಲು ಮುಂದಾದ ಸಮಿತಿ - ಪುಟಾಣಿ ಮಕ್ಕಳ ಪ್ರತಿಭೆ ಬೆಳಗಲು ಪ್ರಥಮ ಪ್ರಾಶಸ್ತ್ಯ - ಅಂಗನವಾಡಿ ಮಕ್ಕಳ ಜತೆ ಕುಣಿದ ಮಗು ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮವಾಗಿದ್ದು ಈ ಹಿಂದೆ ಈ ಗ್ರಾಮವು ಕುಗ್ರಾಮ ಎಂದೆ ಹಣೆಪಟ್ಟಿ ಕಟ್ಟಿಕೊಂಡಿದ್ದು ಇದೀಗ ಅಭಿವೃದ್ಧಿಯ ಶಕೆಯನ್ನೆ...
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದ್ದು, ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಸುಳ್ಯದಲ್ಲಿ ಸಮಗ್ರ ಮಾಹಿತಿ ತಿಳಿದೇ ಸುಳ್ಯಕ್ಕೆ ಬಂದಿದ್ದು ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು. ಸುಳ್ಯದ ಮುಖ್ಯ ಪೇಟೆಯಲ್ಲಿ ಬಹಳ ವರ್ಷಗಳಿಂದ ಸವಾಲಾಗಿರುವ ಟ್ರಾಫಿಕ್ ಸಮಸ್ಯೆಗಳಿಗೆ ಇತ್ಯರ್ಥ ಮಾಡಲಾಗುವುದು. ಅದಕ್ಕಾಗಿ ಓರ್ವ ಸಿಬ್ಬಂದಿಯನ್ನು ಬಳಸಿಕೊಂಡು...
ಸುಶಿಕ್ಷಿತ ಮತ್ತು ಸುದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯ. ಪ್ರಗತಿಯುತ್ತ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಕಮಿಟಿ “ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಉಜ್ವಲ್.ಯು.ಜೆ ಹೇಳಿದರು. ಅವರು ದಿನಾಂಕ 5.09.2024ರಂದು ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ”ಬಿ”ಇದರ ಆಶ್ರಯದಲ್ಲಿ ನಡೆದ...
ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಜುಲೈ –ಆಗೋಸ್ಟ್-2024ರಲ್ಲಿ ನಡೆಸಿದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿಆಯುರ್ವೇದ ವೈದ್ಯಕೀಯ ಕಾಲೇಜಿಗೆ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 41 ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.ಅಂತಿಮ ವರ್ಷದ ಬಿ.ಎ.ಎಂ.ಎಸ್ ಪದವಿ ವಿಭಾಗದ ೫೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು, ಅಂಜನಾವಿ. ಪಿ., ಅಧೀನಾ ಪಿ.,...
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ನಾವು ನಮ್ಮ ಬದುಕಿಗೆ ದಾರಿ ತೋರಿದ ಎಲ್ಲಾ ಶಿಕ್ಷಕರನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಲ್ಲ ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಮಿಥಾಲಿ ಪಿ ರೈ ಹೇಳಿದರು. ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವುಗಳ ವತಿಯಿಂದ ಇಂದು ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ವಿದ್ವಾನ್ ಕೇಶವ ಭಟ್, ರಾಮ ಶರ್ಮಾ, ದೊಡ್ಡಣ್ಣ ಗೌಡ, ಪುಂಗವ ಗೌಡ ಹಾಗೂ ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು. ಈ...
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.
ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರ ಸರಕಾರಿ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಹಿಂದೆ ಆಪ್ತ ಸಹಾಯಕರಾಗುವ ಮೊದಲು ಒಳಮೊಗ್ರ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದು ಇದೀಗ ಅವರು ತಮ್ಮ ಜವಬ್ದಾರಿಯಿಂದ ಸ್ವಾ ಇಚ್ಚೇಯಿಂದ ಬಿಡುಗಡೆ ಹೊಂದಿದ್ದು ನೂತನ ಸರಕಾರಿ ಆಪ್ತ ಸಹಾಯಕರ ನೇಮಕವಾಗಬೇಕಿದೆ.
ಕನಕಮಜಲಿನಿಂದ ಸಂಪಾಜೆ ವರೆಗೆ ಏಕ ಕಾಲದಲ್ಲಿ ಮಾನವ ಸರಪಳಿ ರಚನೆ . ಸುಳ್ಯ: ದೇಶದ ನಾಗರೀಕರಿಗೆ ವಿಶೇಷವಾಗಿ ಕರ್ನಾಟಕದ ನಾಗರೀಕರಿಗೆ ಅರಿವು ಮೂಡಿಸುವ ಸಲುವಾಗಿ 2024-25ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ದಿನಾಂಕ: 15.09.2024ರಂದು ಮಾನವ ಸರಪಳಿ ರಚನೆಯ ಕುರಿತ ಪೂರ್ವಭಾವಿ ಸಭೆಯು...
Loading posts...
All posts loaded
No more posts
