- Wednesday
- May 6th, 2026
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್ಎಸ್ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
ಶಾಲಾ ಶಿಕ್ಷಣ ಇಲಾಖೆ (ಪಪೂ )ಹಾಗೂ ಶಾರದಾ ಪಪೂ ಕಾಲೇಜು ಸುಳ್ಯ ಇವರು ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾoಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಜಿಲ್ಲಾ ಯೋಜನೆ “ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ” ವು ಆ.23 ರಂದು ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ನಡೆಯಿತು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋ.ವೆಂಕಟೇಶ್.ಹೆಚ್.ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ ವಸತಿಯುತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ...
ಸುಳ್ಯ:ಉಪನಿರೀಕ್ಷಕ ಈರಯ್ಯ ದೂಂತೂರು ಸೇರಿದಂತೆ ಠಾಣಾ ಸಿಬ್ಬಂದಿಗಳು ಅಜ್ಜಾವರ ಗ್ರಾಮದ ಮೇನಾಲದ ಕೆಸರುಗದ್ದೆಯಲ್ಲಿ ಸುಳ್ಯ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಿವಿಧ ಕ್ರೀಡೆಗಳನ್ನು ಆಡಿ ಸಂಭ್ರಮಿಸಿದರು. ಕೆಲಸದ ಒತ್ತಡಗಳ ನಡುವೆ ಪೊಲೀಸ್ ಅಧಿಕಾರಿಗಳಾದ ಈರಯ್ಯ ದೂಂತೂರು ನೇತೃತ್ವದಲ್ಲಿ ಸಿಬ್ಬಂದಿಗಳು ಪರಸ್ಪರ ಒಬ್ಬರನ್ನೊಬ್ಬರು ಕೆಸರಿಗೆ ತಳ್ಳಿ ಹಾಕಿ ಜೈಕಾರಗಳನ್ನು ಹಾಕಿಕೊಂಡು ಸಂತೋಷಪಟ್ಟರು.
ಕ್ರೀಡೆಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉನ್ನತ ಸಾಧನೆಗೈಯುವಂತಾಗಲಿ ಅವರು ಶ್ರೀ ಪಿ ಎಸ್ ಗಂಗಾಧರ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಸಹಯೋಗದಲ್ಲಿ ಗೌಡ ಸಮುದಾಯ ಭವನ ಕೊಡಿಯಾಲಬೈಲ್ ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ...
ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನಿನ್ನೆ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಡ್ಕ ನಿವಾಸಿ ಸುಮಾರು 23 ವರ್ಷದ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ ಮುಳುಗು ತಜ್ಞರ ತಂಡ ಮತ್ತು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಚ್ಚು ಪ್ರಗತಿ ಸಹಿತ ಮತ್ತಿತರರ ಸಹಾಯದಿಂದ ಮೃತದೇಹವನ್ನು ಪತ್ತೆ ಮಾಡಿರುವುದಾಗಿ ತಿಳಿದುಬಂದಿದೆ.
ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಕುಂಜಾಡಿ ವೆಂಕಪ್ಪ ರೈಯವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಅನುಪಮಾ ರೈ, ಪುತ್ರರಾದ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರಸಾದ್ ರೈ ಮೇನಾಲ, ಪ್ರಮೋದ್ಕುಮಾರ್ ರೈ ಮೇನಾಲ, ಪುತ್ರಿಯರಾದ ಪ್ರವೀಣ ರೈ, ಪ್ರತೀಭಾ ರೈ ಹಾಗೂ ಕುಟುಂಬಸ್ಥರನ್ನು ಅಪಾರ ಬಂಧುಮಿತ್ರರನ್ನು...
ಸುಬ್ರಹ್ಮಣ್ಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆದ ಅಟ್ಟಿಮಡಿಕೆ ಸ್ಪರ್ಧೆಯಲ್ಲಿ ರೆಂಜಾಳ ಶಾಸ್ತಾವು ಯುವಕ ಮಂಡಲ ತೃತೀಯ ಬಹುಮಾನ ಪಡೆದುಕೊಂಡಿದೆ.
ಉದ್ಯೋಗ, ಶೈಕ್ಷಣಿಕ, ಸಾಂಸ್ಕೃತಿಕ ,ಕನ್ನಡ ನಾಡು ನುಡಿ, ಜಲ-ನೆಲದ ಹಾಗೂ ವಿವಿಧ ರಂಗಗಳಲ್ಲಿ ಸಾಮಾಜಿಕ ಬದ್ಧತೆಯ ಕಾಳಜಿಯೊಂದಿಗೆ ಕಾರ್ಯಾಚರಣೆ ನಡೆಸುವ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ರಾಜ್ಯಾದ್ಯಂತ ನಡೆಸಿಕೊಂಡು ಬಂದಿದೆ. ಇದೀಗ ಅರಮನೆ ನಗರಿ ಮೈಸೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ವೇದಿಕೆ ಸಜ್ಜುಗೊಳಿಸಿ ಯಶಸ್ವಿಯಾಗಿ ಪೂರೈಸಿದೆ. ಈ ಒಂದು ಕಾರ್ಯಕ್ರಮವನ್ನು ಆಗಸ್ಟ್ 24...
Loading posts...
All posts loaded
No more posts
