- Wednesday
- May 6th, 2026
ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಮಾಜಿ ಸಂಸದ ಅಂಕಣಕಾರ ಲೇಖಕ ಪ್ರತಾಪ ಸಿಂಹ ರವರನ್ನು ಭೇಟಿಯಾಗಿ ಉತ್ಸವದ ಆಮಂತ್ರಣ ಪತ್ರ ನೀಡಲಾಯಿತು.ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವದ ಕಾರ್ಯದರ್ಶಿ ಯಾದ ಪ್ರಕಾಶ್ ಯಾದವ್ , ವಿಹೆಚ್ ಪಿ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ನಗರ ಸಂಯೋಜಕ ವರ್ಷಿತ್ ಚೊಕ್ಕಾಡಿ, ಬಜರಂಗದಳ ಜಿಲ್ಲಾ...
ಜೇಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ನಡೆದ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ ಮತ್ತು ಮಲ್ಟಿಲೋ ಮೀಟ್ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅಧ್ಯಕ್ಷರ ಭಾವಚಿತ್ರದ ಪೆನ್ಸಿಲ್ ಆರ್ಟ್ ಬಿಡಿಸುವ ಸ್ಪರ್ಧೆಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕದಿಂದಾ ಸ್ಪರ್ಧಿಸಿದ ಸುಳ್ಯ ಶಾಂತಿನಗರ ಬೆಟ್ಟಂಪಾಡಿ ನಿವಾಸಿ ಪೂಜಾ ಬೋರ್ಕಾರ್ ರಚಿಸಿದ ಪೆನ್ಸಿಲ್ ಆರ್ಟ್ ಗೆ ಪ್ರಥಮ ಬಹುಮಾನ ಲಭಿಸಿದೆ. ಪ್ರಶಸ್ತಿ...
ಸುಳ್ಯ: ಹಲವಾರು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯ ಬಳಿಕ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತಾನೂ ತೊಡಗಿಸಿಕೊಂಡು ಮರಾಟಿ ಸೇವಾ ಸಂಘದಲ್ಲಿ ಸಮಾಜದಲ್ಲಿ ಅನೋನ್ಯ ಜವಬ್ದಾರಿಗಳನ್ನು ನಿರ್ವಹಿಸಿ ಇದೀಗ ಮರಾಟಿ ಸೇವಾ ಸಂಘದ ನೂತನ ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಆಯ್ಕೆಯಾದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆಗಸ್ಟ್ 22ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿ ನಡೆದಿದ್ದು ಸ.ಹಿ.ಪ್ರಾ.ಶಾಲೆ ವಳಲಂಬೆ ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ದ್ವಿತೀಯ...
ಸುಳ್ಯ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆಯಿತು.ಸ್ಪರ್ಧೆಗಳಿಗೆ ಶಾಲಾ ಸಂಚಾಲಕ ಜಾಕೆ ಸದಾನಂದ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಎ ವಹಿಸಿದರು.ಅತಿಥಿಗಳಾಗಿ ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಆಶಾ ನಾಯಕ್ ಭಾಗವಹಿಸಿ ಪ್ರಾಸ್ತಾವಿಕ ಮಾತನಾಡಿದರು.ವೇದಿಕೆಯಲ್ಲಿ ಎಸ್. ಡಿ.ಎಂ.ಸಿ...
ಹರಿಹರ ಪಲ್ಲತ್ತಡ್ಕ ಗ್ರಾಮದ ಕಾಲನಿ ನಿವಾಸಿ ರವಿ ಎಂಬುವವರ ಮನೆಯ ಮೇಲೆ ಕಳೆದ ರಾತ್ರಿ ಮರ ಬಿದ್ದು ಸಂಪೂರ್ಣ ಹಾನಿಗೊಂಡಿದ್ದು, ಬೆಳಿಗ್ಗೆ 8:45ರ ಸುಮಾರಿಗೆ ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಜೊತೆಗಿದ್ದರು.
ಆ.22 ಗುರುವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ...
ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.15 ರಂದು ನಡೆಯಿತು. ದಿವಂಗತ ಐತಪ್ಪ ಗೌಡ ನಿವೃತ್ತ ಅಧ್ಯಾಪಕರು ಮತ್ತು ಶ್ರೀಮತಿ ದಿವಂಗತ ಶಿವಮ್ಮನವರು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ದತ್ತಿ ನಿಧಿ ರೂಪಾಯಿ 240, ದಿವಂಗತ ಐತಪ್ಪ ಗೌಡ ನಿವೃತ್ತ ಅಧ್ಯಾಪಕರು ತಮ್ಮ ಮಾತಾಪಿತರಾದ ಪಲ್ಲತಡ್ಕ...
ಇಂದು ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಸಾರ್ವಜನಿಕರೇ ಖರ್ಚು ಹಾಕಿ ನಿರ್ಮಾಣ ಮಾಡಿದ ತೂಗು ಸೇತುವೆ ಮುಳುಗಡೆ ಯಾಗಿದೆ. ಕಸ ಬಿದಿರು, ಹಾಗೂ ಮರದ ಗೆಲ್ಲುಗಳು ಸಿಲುಕಿ ತೂಗು ಸೇತುವೆಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Loading posts...
All posts loaded
No more posts
