- Wednesday
- May 6th, 2026
ಸುಳ್ಯದ ಹಳೆಗೇಟಿನ ಸಾಂಸ್ಕೃತಿಕ ಸಂಘದ ಇದರ ವತಿಯಿಂದ ನಡೆಯುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಸಂಜೆ ಹಳೆಗೇಟು ವಸಂತ ಕಟ್ಟೆಯ ಬಳಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಶ್ರೀನಿವಾಸ್ ರಾವ್, ಕಾರ್ಯದರ್ಶಿ ಕೆ.ಶಿವನಾಥ್ ರಾವ್. ಉಪಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಯು. ಚಿತ್ತರಂಜನ್, ಸಚಿನ್ ರಾವ್, ಯತಿನ್ ರಾವ್, ಧನಂಜಯ್...
ಕೊಲ್ಲಮೊಗ್ರ ಭಾಗದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಸೇತುವೆ ಮುಳುಗಡೆಯಾಗಿದ್ದು ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಅಶ್ವಥಮರದ ಸಮೀಪ ತಲುಪಿದ್ದು ಕಲ್ಮಕಾರು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.
ಸುಳ್ಯ: ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ಆ.16ರಂದು ನಡೆಯಿತು. ಸಭೆ ಪ್ರಾರಂಭವಾಗುತ್ತಿದ್ದಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ದಿನಗೂಲಿ ಸಂಖ್ಯೆ ಕಡಿಮೆ ಇರುವ ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶ್ನಿಸಿ ಯಾವ ಕಾರಣಕ್ಕೆ...
ಅರಂತೋಡು: 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತುಎಸ್ ಎಸ್ ಎಲ್ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು.2023-24 ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ...
ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ 78 ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅರಂತೋಡು ಪ್ರಾಥಮಿಕ ಆರೋಗ್ಯಾಧಿಕಾರಿ ಪದ್ಮ ಸುಹಲಾ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಪ್ರಭಾರ ಚಂದ್ರಕಲಾ ,ಆರೋಗ್ಯ ಸಂರಕ್ಷಣಾಧಿಕಾರಿ ಚಂದ್ರಪ್ಪ, ತೊಡಿಕಾನ ಆರೋಗ್ಯ ಸಂರಕ್ಷಣಾಧಿಕಾರಿ ಭಾಗೀರಥಿ ,ಅಜ್ಜಾವರ ಆರೋಗ್ಯ ಸಂರಕ್ಷಣಾಧಿಕಾರಿ ಜಯಶ್ರೀ, ಆಲೆಟ್ಟಿ ಆರೋಗ್ಯ ಸಂರಕ್ಷಣಾಧಿಕಾರಿ ಯಶಸ್ವಿನಿ, ಅರಂತೋಡು...
ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣ ನೆರವೇರಿಸಿದರು, ವಿದ್ಯಾರ್ಥಿಗಳಿಂದ ಜಾತಾ ತದನಂತರ ಸಭಾ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆವಿದ್ಯಾರ್ಥಿಗಳು ನಾಲ್ವರು ಯೋಧರಾದ ಶ್ರೀಯುತ ಪದ್ಮನಾಭ ಗೋಳ್ಯಾಡಿ, ತೇಜಕುಮಾರ್ ಕೊಂದಾಳ, ದಯಾನಂದ ಜಾಲುಮನೆ, ಅನಿತಾ ಮಹೇಶ್ ಶಿವಾಲ ಇವರ ದೇಶ ಸೇವೆಯನ್ನು ಗುರುತಿಸಿ,ಸನ್ಮಾನಿಸಲಾಯಿತು.ಈ...
ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ಸ್ಥಾಪನೆಯಾಗಿ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳ, ನಿಕಟಪೂರ್ವಾಧ್ಯಕ್ಷರಾದ ಗೋಪಾಲ ಎಸ್. ನಡುಬೈಲು, ಮಾಜಿ ಅಧ್ಯಕ್ಷರಾದ ವಿಠಲ ರೈ ಬೂಡು ಸಂಘದ ಬೆಳ್ಳಿಹಬ್ಬದ...
ಪ್ರತಿಯೊಬ್ಬ ನಿವೇಶನ ರಹಿತರಿಗೆ ಮನೆ ಒದಗಿಸುವ ಸಂಕಲ್ಪಕ್ಕೆ ಕೈ ಜೋಡಿಸಿ :ಭಾಗೀರಥಿ ಮುರುಳ್ಯ ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ...
ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ.ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಪ್ರೀತಿ ವಿಶ್ವಾಸದ ಮೂಲಕ ಸೌಹಾರ್ದತೆಯ ಬಲಿಷ್ಠ ಭಾರತವನ್ನು ಕಟ್ಟೋಣ.ಎಂದರು ಗ್ರಾಮ ಪಂಚಾಯತ್ ಆಡಳಿತಕ್ಕೆ ಸರ್ವರ ಸಹಕಾರ ಕೋರಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಪಾಜೆ ಕ್ರಷಿ ಪತ್ತಿನ ಸಹಕಾರಿ ಸಂಘದ...
ಅಜ್ಜಾವರ: ಮೇದಿನಡ್ಕದಲ್ಲಿ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು, ಗ್ರಾಮ ಪಂಚಾಯಿತಿಯತ್ ಸದಸ್ಯ ರವಿರಾಜ್ ಕರ್ಲಪ್ಪಾಡಿಯವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಮೇನಾಲ ವಿಷ್ಣು ಯುವಕ ಮಂಡಲದ ಅಧ್ಯಕ್ಷರಾದ ರಂಜಿತ್ ರೈ ಮೇನಾಲ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ದಯಾಳನ್ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅರ್ಚಕರಾದ ಯೋಗರಾಜ್,...
Loading posts...
All posts loaded
No more posts
