- Thursday
- June 25th, 2026
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆ ಆಯೋಜಿಸಿದ ಗೀತಗಾಯನ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಗೈಡ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ತಂಡವನ್ನು ಶಾಲಾ ಸ್ಕೌಟ್ಸ್ ಗೈಡ್ಸ್ ಶಿಕ್ಷಕರು ತರಬೇತುಗೊಳಿಸಿದ್ದರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರುಇದರ ಆಶ್ರಯದಲ್ಲಿ ,ಗೋಸೇವಾ ಗತಿ ವಿಧಿ,ಕರ್ನಾಟಕ ದಕ್ಷಿಣ ಪ್ರಾಂತ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ"Answer for cancer " ಖ್ಯಾತಿಯ ಡಾ .ಡಿ .ಪಿ .ರಮೇಶ್ , ಆಯುರ್ವೇದ ತಜ್ಞ ವೈದ್ಯರು ಹಾಗೂ ಪಂಚಗವ್ಯ ಚಿಕಿತ್ಸಾ ತಜ್ಞರು, ಬೆಂಗಳೂರು...
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಹಾಗೂ ಡಾ|ದೀಪಕ್ ಇವರು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಿದರು. ಇದೇ ಸಂದರ್ಭದಲ್ಲಿ ಶ್ವಾಸಕೋಶದ ಪರೀಕ್ಷೆ...
ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.04ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಅನೇಕ ಭಕ್ತರು ಉಪಸ್ಥಿತರಿದ್ದರು.
ಅಜ್ಜಾವರ :ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಕಾಣಸಿಗುತ್ತಿದ್ದು ಅಂತಹದೇ ಒಂದು ವಿಸ್ಮಯಕಾರಿ ಬಾವಿ ಆಲೇಟ್ಟಿ ಅರಣ್ಯ ವ್ಯಾಪ್ತಿಯ ನೂರಾರು ಎಕ್ರೆ ಪ್ರದೇಶಗಳಿಂದ ಹರಿದು ಬರುವ ಮಳೆ ನೀರು ಮತ್ತು ಒರತೆ ನೀರು ಒಂದೆಡೆ ಸೇರುತ್ತಿದ್ದು ಇದೀಗ ಈ ನೀರು ಸೇರುವ ಜಾಗ ಮತ್ತು ಈ ನೀರು ಯಾವ ಕಡೆಗೆ ಹೋಗುತ್ತಿದೆ ಎಂಬುದು ಮಾತ್ರ ವಿಸ್ಮಯವಾಗಿದೆ. ಅಜ್ಜಾವರ ಗ್ರಾಮದ...
ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 - 2024 ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಮಧ್ಯಾಹ್ನ 2:30 - 4:30 ತನಕ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಇವರು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರವನ್ನು ನೀಡಲಿದ್ದಾರೆ.ಇದೇ ಸಂದರ್ಭದಲ್ಲಿ ಉಚಿತವಾಗಿ ಶ್ವಾಸಕೋಶದ ಪರೀಕ್ಷೆ (Spirometry ) ಮತ್ತು Nebulization Machine...
ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ "ವೈಭವ" ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ,...
ಮಡಪಾಡಿ ಗ್ರಾಮದ ತಳೂರು ಹೂವಪ್ಪ ಗೌಡರ ಧರ್ಮಪತ್ನಿ ಕಮಲ ರವರು ಅಲ್ಪ ಕಾಲದ ಅಸೌಖ್ಯದಿಂದ ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಇವರು ಪತಿ ಹೂವಪ್ಪ ಗೌಡ ತಳೂರು,ಮಗ ರವಿ ತಳೂರು, ಮಗಳು ಶ್ರೀಮತಿ ರಶ್ಮಿ ಹಾಗೂ ಕುಟುಂಬಸ್ಥರನ್ನು ಅಗಲಿರುತ್ತಾರೆ.
ಸುಳ್ಯ ನಗರದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆಯಿಲ್ಲದೆ ಸೊರಗಿದ ಕುರಿತಾಗಿ ಮಾಧ್ಯಮಗಳು ನಿರಂತರ ವರದಿ ಭಿತ್ತರಿಸಿದ ಬೆನ್ನಲ್ಲೇ ಜು.25ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರ್ಕ್ ಸಮರ್ಪಕ ನಿರ್ವಹಣೆಗೆ ವಾರದೊಳಗೆ ನೀಲಿ ನಕ್ಷೆ ತಯಾರಿಸುವಂತೆ ಮುಖ್ಯಾಧಿಕಾರಿಗೆ ಆದೇಶ ನೀಡಿದರು. ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆ ಇಲ್ಲದೆ ಕಾಡುಗಳು ಬಳ್ಳಿಗಳಿಂದ...
Loading posts...
All posts loaded
No more posts
