Ad Widget

ನಿರಂತರವಾಗಿ ಸಮಾಜವನ್ನು ವಿಭಜಿಸುವ ಕೆಲಸದಲ್ಲಿ ತೊಡಗಿರುವ ಕೆಲವರಿಂದ ವಕ್ಫ್ ಹೆಸರಿನಲ್ಲೂ ಗೊಂದಲ ಸೃಷ್ಟಿಸಿ ವಿಭಜಿಸುವ ಕೆಲಸ ಮುಂದುವರೆದಿದೆ-ಕೆ.ಪಿ ಜಾನಿ

ವಕ್ಫ್ ಎನ್ನುವುದು ಇಸ್ಲಾಂ ಧರ್ಮೀಯರು ತಮ್ಮ ಸ್ವಂತ ಆಸ್ತಿಗಳನ್ನು ಧಾರ್ಮಿಕ ವಿಷಯಗಳಿಗೆ ದಾನ ಮಾಡುವುದಾಗಿದೆ. ಹೀಗೆ ದಾನ ಮಾಡುವ ಸ್ವತ್ತನ್ನು ವಕ್ಫ್ ಎನ್ನಲಾಗುತ್ತದೆ. ಈ ಹೆಸರಿನಲ್ಲಿ ಅಲ್ಲದಿದ್ದರೂ ಇದೇ ರೀತಿಯಲ್ಲಿ ದಾನ‌ಮಾಡುವ ಕ್ರಮ ಎಲ್ಲಾ ಧರ್ಮಗಳಲ್ಲೂ ಇದೆ.ಮತ್ತು ಇಂತಹಾ ಆಸ್ತಿಗಳು ಎಲ್ಲಾ ಧರ್ಮೀಯರ ಸಂರಕ್ಷಣೆಯಲ್ಲೂ ಇದೆ. ಇತ್ತೀಚಿಗೆ ಇಸ್ಲಾಮೋಫೋಭಿಯಾ ಎನ್ನುವ ಮಾನೋಧೌರ್ಬಲ್ಯ ಹೆಚ್ಚಾಗಿ ವ್ಯಾಪಿಸುತ್ತಿದ್ದು.ಚರಿತ್ರೆಯಲ್ಲಿ ಇಂತಹಾ...

ಸುಳ್ಯದ ಪ್ರಾ.ಕೃ.ಪ.ಸ.ಸಂಘದ ನೂತನ ಕಟ್ಟಡ ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ‘ಲೋಕಾರ್ಪಣೆ – ಸಹಕಾರಿ ಸಂಸ್ಥೆಯು ಲಾಭದ ಉದ್ದೇಶವನ್ನಿಟ್ಟುಕೊಳ್ಳದೇ ಮೂಲ ಉದ್ದೇಶವನ್ನು ಈಡೆರಿಸಿದಾಗ ಯಶಸ್ಸು ಸಾಧ್ಯ – ಕ್ಯಾ. ಬ್ರಿಜೇಶ್ ಚೌಟ ; ದೇಶದ ಅಭಿವೃದ್ಧಿಗೆ ಸಹಕಾರಿ ಸಂಘ ಅವಶ್ಯಕತೆ ಇದೆ – ಡಾ| ಎಂ.ಎನ್. ರಾಜೇಂದ್ರ ಕುಮಾರ್ ; ಭಾರತದ ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸಿದ್ದೇ ಸಹಕಾರಿ ರಂಗ – ಡಿ.ವಿ‌.ಸದಾನಂದ ಗೌಡ

ಸಹಕಾರಿ ಸಂಸ್ಥೆಯು ಲಾಭದ ಉದ್ದೇಶವನ್ನಿಟ್ಟುಕೊಳ್ಳದೇ ಮೂಲ ಉದ್ದೇಶವನ್ನು ಈಡೆರಿಸಿದಾಗ ಯಶಸ್ಸು ಸಾಧ್ಯ ಎಂದು ದ.ಕ. ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಸುಳ್ಯದ ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ 'ಲೋಕಾರ್ಪಣೆ ಸಮಾರಂಭದ ಸಭಾಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಹಕಾರಿ ಸಂಘವು ಮೂಲ ಉದ್ದೇಶಗಳ ಜತೆಗೆ...
Ad Widget

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ‘ಲೋಕಾರ್ಪಣೆ

ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘದ ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆಗೊಂಡಿತು. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ...

G.L. Acharya Jewellers-ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‌. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ. ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್...

ಸುಳ್ಯ : ಅವೈಜ್ಞಾನಿಕ ಕಾಮಗಾರಿ – ಪೋಲಾಗುತ್ತಿರುವ ನೀರು

ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಪೈಪ್ ಲೈನ್ ಕಾಮಗಾರಿ ನಡೆಯಿತ್ತಿದ್ದು ಪ್ರಸ್ತುತ ನೀರು ಸರಬರಾಜು ಆಗುತ್ತಿರುವ ನೀರಿನ ಪೈಪ್ ಗೆ ಹಾನಿ ಮಾಡಲಾಗಿದೆ. ಎ.11 ರಂದು ಮಧ್ಯಾಹ್ನದಿಂದ ನೀರು ಪೋಲಾಗುತ್ತಿದೆ.‌ ಒಂದು ಅಭಿವೃದ್ಧಿ ಕಾಮಗಾರಿಗಾಗಿ ಇನ್ನೊಂದು ಕೆಲಸಕ್ಕೆ ಹಾನಿ ಮಾಡುವುದು ನಿರಂತರ ಮುಂದುವರೆದಿದೆ. ಇನ್ನೂ ಇದರ ಬಗ್ಗೆ ಸ್ಥಳೀಯಾಡಳಿತ ಎಚ್ಚೆತ್ತಿಲ್ಲ

ಕೆ.ಎಸ್. ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ದಿನಾಂಕ 04/04/25ರಿಂದ 10/04/2025 ರಂದು ವಿಶೇಷ ವಾರ್ಷಿಕ ಶಿಬಿರವನ್ನು ಪದವಿ ಪೂರ್ವ ಕಾಲೇಜು ಗುತ್ತಿಗಾರಿನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಸುಳ್ಯ...

ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಬಿಎ ವಿಭಾಗದಿಂದ ಮಾನೇಜ್ಮೆಂಟ್ ಫೆಸ್ಟ್ “ಜೆನೊವೆಟ್”

ಏಪ್ರಿಲ್ 9 2025ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಇಂಟರ್ ಕ್ಲಾಸ್ ಮ್ಯಾನೇಜ್ಮೆಂಟ್ ಫೆಸ್ಟ್ ಜೆನೊವೇಟ್ ನಡೆಯಿತು. ಕಾಗೊ ಇನ್ಫಿನಿಟಿ ಎಕ್ಸಿಮ್ಸ್ ನ ಸ್ಥಾಪಕಿ ಹಾಗೂ ಸಿಇಒ ಕಾವ್ಯಾ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಹೇಗೆ ಪೂರಕವಾಗಿದೆ ಎಂದು ತಿಳಿಸಿದರು. ಬಿದಿರು ಗಿಡ ಹೇಗೆ...

ಬಿಜೆಪಿಯ ಜನಾಕ್ರೋಶ ಯಾತ್ರೆ. ಸುಳ್ಳನ್ನು ಬಿತ್ತುವ ಕುತಂತ್ರದ ಭಾಗವಾಗಿದೆ- ಕೆ.ಪಿ.ಜಾನಿ

ಬೆಲೆಯೇರಿಕೆಯ ವಿರುದ್ದ ಮಾತನಾಡಲು ಒಂದು ಶೇಕಡವೂ ನೈತಿಕತೆ ಉಳಿಸಿಕೊಳ್ಳದ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಆಸನ್ನವಾಗಿರುವ ಚುನಾವಣೆಗಳಲ್ಲಿ ಜನರಿಂದ ಎದುರಿಸಬೇಕಾದ ನಿಜವಾದ ಜನಾಕ್ರೋಶಕ್ಕೆ ಹೆದರಿ ಸತ್ಯ ಮುಚ್ಚಿಡಲು ಮಾಡುತ್ತಿರುವ ಕುತಂತ್ರದ ಭಾಗವಾಗಿದೆ. ಜನ ಪ್ರಭುದ್ಧರಿದ್ದು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.ಬೆಲೆಯೇರಿಕೆ ಮೂಲಕಾರಣವಾದ ಡೀಸೆಲ್ ಪೆಟ್ರೋಲ್ ಮತ್ತು ಅಡುಗೆ ಅನಿಲದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕಡಿಮೆಯಾದಾಗಲೂ ತಮ್ಮ...

ಡಾ. ಲೀಲಾಧರ್ ಡಿ. ವಿ. ಯವರಿಗೆ ಶಾರದಾಂಬಾ ಸೇವಾ ಸಮಿತಿಯ ವತಿಯಿಂದ ಅಭಿನಂದನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಯವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೆರ್ ಮೆನ್ ಆಗಿ ನೇಮಕಾವಾದ ಹಿನ್ನೆಲೆಯಲ್ಲಿ ಏ.10 ರಂದು ಸುಳ್ಯ ಶ್ರೀ ಸಾರ್ವಜನಿಕ ಶಾರದಾಂಬ ಸೇವಾ ಸಮಿತಿಯ...

ಮಂಗಳೂರು ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ – ಏ.12 ಕ್ಕೆ ಕೇಂದ್ರ ಸಚಿವರು ಮತ್ತು ಸಂಸದರಿಂದ ಚಾಲನೆ

ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿಯೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಯಾತ್ರಾರ್ಥಿಕರು ಅಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ರು,ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...
Loading posts...

All posts loaded

No more posts

error: Content is protected !!