- Wednesday
- May 6th, 2026
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ 2024 --25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭವು ಜು.02ರಂದು ನಡೆಯಿತು. ವಿದ್ಯಾರ್ಥಿ ಸರಕಾರದ ರಾಜ್ಯಪಾಲರು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಯಶೋಧರ ಎನ್ ಸಮಾರಂಭದಲ್ಲಿ ಭಾಗವಹಿಸಿ ಸಭಾಪತಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಪುಟ ದರ್ಜೆಯ ಸಚಿವರು ಮತ್ತು ಸಹಾಯಕ ಸಚಿವರುಗಳಿಗೆ ಶಾಲಾ ಸಂವಿಧಾನದಂತೆ ಪಂಚ ಭಾಷೆಗಳಾದ ಸಂಸ್ಕೃತ, ಕನ್ನಡ, ಇಂಗ್ಲಿಷ್,...
ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.29ರಂದು ನೂತನ ಎಸ್ಡಿಎಂಸಿ ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಅಲೆಂಗಾರ ಆಯ್ಕೆಯಾದರು. ಎಸ್ಡಿಎಂಸಿ ಸದಸ್ಯರಾಗಿ ಶ್ರೀ ಶರ್ಮಾ ಕುಮಾರ್, ಶ್ರೀ ಮೇದಪ್ಪ ಗೌಡ ಎಂ, ಶ್ರೀ ಸುವರ್ಣ ಜಾಕೆ, ಶ್ರೀ ಪುರುಷೋತ್ತಮ ಆಚಾರ್ಯ, ಶ್ರೀಮತಿ ನಯನಾ ರೈ, ಶ್ರೀಮತಿ ನಳಿನಾಕ್ಷಿ, ಶ್ರೀಮತಿ ನೆಬಿಸಾ, ಶ್ರೀಮತಿ ನಳಿನಿ ಆಯ್ಕೆಯಾದರು. ಮುಖ್ಯ...
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ನ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರಂತೋಡು ಎಲ್ಪುಕಜೆ ಎಂಬಲ್ಲಿ ರಾತ್ರಿ ಸುಮಾರು 3 ಗಂಟೆ ವೇಳೆಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. 5 ಗಂಟೆವರೆಗೆ ಒಂದು ಕಿಲೋಮೀಟರ್ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದು ಸ್ಥಳಕ್ಕೆ ಬಂದ ದೀಪಕ್ ಎಲೆಕ್ಟ್ರಿಕಲ್ ನವರು ಕ್ರೇನ್ ಬಳಸಿ ಮರ ತೆರವು ಮಾಡಿ ಸಂಚಾರ ಸುಗಮಗೊಳಿಸಿದರು....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ 2024-25ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ಇತ್ತೀಚೆಗೆ ನಡೆಯಿತು. ಸ್ಪರ್ಧಾ ಕಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು, ಉಪಮುಖ್ಯಮಂತ್ರಿ ಸ್ಥಾನಕ್ಕೆ ಆರು ಮಂದಿ ವಿದ್ಯಾರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಶ್ರೀ ಮಹೇಶ್ ಕೆ ಕೆ, ಶ್ರೀಮತಿ ಸುಮನ, ಶ್ರೀಮತಿ ಮೋಕ್ಷ ಸಹಕರಿಸಿದರು. ಅಂತಿಮವಾಗಿ ಮುಖ್ಯಮಂತ್ರಿಯಾಗಿ...
ಸುಳ್ಯ: ಕುರುಂಜಿ ಗುಡ್ಡೆ ನಿವಾಸಿ ಕುಮಾರ ಎಂಬುವವರು ಜೂನ್ ೨೩ ರಂದು ನಾಪತ್ತೆಯಾಗಿದ್ದು ಅವರ ಚಪ್ಪಳಿಯು ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾಗಿತ್ತು ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ನಿನ್ನೆ ಹುಡುಕಾಟ ಆರಂಬಿಸಿದ್ದರು ಆದರೆ ಇಂದು ಮುಂಜಾನೆ ಸುಮಾರು ಬೆಳಗ್ಗೆ 7 ಗಂಟೆಯ ವೇಳೆಗೆ ಅಚ್ಚು ಪ್ರಗತಿ ತಂಡವು ಮತ್ತೆ ಹುಡುಕಾಟ ಆರಂಬಿಸಿದ್ದರು ಇದೀಗ ಪೋಲೀಸ್ , ಅಗ್ನಿಶಾಮಕದಳ...
ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆಶ್ರೀ ವಿಶ್ವನಾಥ ಅತ್ಯಾಡಿ ಮತ್ತು ಸಹೋದರರು ಲೇಖನಿ ಸಾಮಗ್ರಿ ಹಾಗೂ ಬರವಣಿಗೆ ಪುಸ್ತಕಗಳನ್ನು ಎಲ್ಲಾ ಮಕ್ಕಳಿಗೆ ಕೊಡುಗೆಯಾಗಿ ನೀಡಿದರು. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಆಗಿರುವ ಇವರು ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆ ಉತ್ತಮವಾಗಬೇಕು ಎಂಬ ಸದುದ್ದೇಶದಿಂದ ಹಲವಾರು ವರ್ಷಗಳಿಂದ ಇಂತಹ ಕೊಡುಗೆಗಳನ್ನು ನೀಡುತ್ತಾ ಬಂದಿರುತ್ತಾರೆ. ಅಲ್ಲದೇ ಶಾಲೆಯಲ್ಲಿ ನಡೆಯುವ ವಿಶೇಷ...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ 2024-25 ನೇ ಸಾಲಿನ ಮಂತ್ರಿಮಂಡಲವನ್ನು ಇತ್ತಿಚೆಗೆ ರಚಿಸಲಾಯಿತು. ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಶಾಲಾ ಮುಖ್ಯಮಂತ್ರಿಯಾಗಿ 10ನೇ ತರಗತಿಯ ಮನ್ವಿತ್ ಎ.ಜೆ ಮತ್ತು ಉಪಮುಖ್ಯಮಂತ್ರಿಯಾಗಿ 9ನೇ ತರಗತಿಯ ಅನ್ವಿತಾ ಆಯ್ಕೆಯಾದರು. ಉಳಿದಂತೆ ಮನಿಷಾ.ಪಿ, ಮನೀಶ್ ಕೆ.ಜೆ ,ಮೇಘಾ.ಎ, ಉಜ್ವಲ್,ರೋಹನ್.ಪಿ.ಸಾಕ್ಷಿ.ಕೆ, ,ಹಾರ್ದಿಕ್, ಮನ್ವಿತಾ, ಗಗನ್.ಎ,ಪೂಜಾ, ಮಾನ್ಯ ,ಯಜ್ಜೇಶ್, ಅಭಿಷೇಕ್,ಹರ್ಷಿಣಿ, ಸಂತೋಷ್,ರಶ್ಮಿ.ಎ.ಆರ್.,...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ 32 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಕೃಷ್ಣಮೂರ್ತಿ ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಎಸ್ಡಿಎಂಸಿ ವತಿಯಿಂದ ಅಭಿನಂದನೆ-ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಹಿರಿಯ ವಿದ್ಯಾರ್ಥಿ ವಿದ್ವಾನ್ ಮೌನೇಶ್...
Loading posts...
All posts loaded
No more posts
