ಬಾಳಿಲ:ಬ್ಯಾಂಕ್ ಆಫ್ ಬರೋಡಾದಿಂದ ಕೊಡುಗೆ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡಾ ಬೆಳ್ಳಾರೆ ಶಾಖೆಯ ವತಿಯಿಂದ ಬ್ಯಾಂಕಿನ 117ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಜು.20ರಂದು ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (CSR) ನಿಧಿಯಿಂದ ರೂ 10,000 ಮೌಲ್ಯದ (Ryak) ತೆರೆದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಈ ಕೊಡುಗೆಯನ್ನು ಬೆಳ್ಳಾರೆ ಶಾಖೆಯ ಹಿರಿಯ ಅಧಿಕಾರಿಯಾಗಿರುವ ಶ್ರೀಮತಿ ಶುಭಶ್ರೀ ಅವರು...

ಪಂಜ: ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 16.07.2024 ಮಂಗಳವಾರದಂದು ಜರುಗಿತು.ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯನ್ನು ಜಿಲ್ಲಾ ಸ್ಕೌಟ್ ಆಯುಕ್ತರಾದ ಮಹಮ್ಮದ್ ತುಂಬೆ ಉದ್ಘಾಟಿಸಿ, ಪಂಜ ಸ್ಥಳೀಯ ಸಂಸ್ಥೆಯ ಕಾರ್ಯಕ್ರಮಗಳ...
Ad Widget

ಪಂಜ: ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ ರವರಿಗೆ ಗೌರವಾರ್ಪಣೆ

31.07.2024ರಂದು ವಯೋನಿವೃತ್ತಿ ಹೊಂದಲಿರುವ‌ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ರಮೇಶ್ ಬಿ ಇ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಜು.16ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಅಭಿವಂದಿಸಿ ಸನ್ಮಾನಿಸಲಾಯಿತು. ಶ್ರೀಯುತರನ್ನು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ...

ರೋಟರಿ ಕ್ಲಬ್ ಸುಳ್ಯ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ – ಸಾಧಕರಿಗೆ ಸನ್ಮಾನ.

ರೋಟರಿ ಕ್ಲಬ್ ಸುಳ್ಯ ಸಿಟಿ ಯ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸುಳ್ಯದ ರಥಬೀದಿಯಲ್ಲಿರುವ ರೋಟರಿ ಕಮ್ಯುನಿಟಿ ಹಾಲ್‌ ನಲ್ಲಿ ಜು.12 ರಂದು ನಡೆಯಿತು. ‌ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ರೊ.ಗಿರೀಶ್ ನಾರ್ಕೋಡು ವಹಿಸಿದ್ದರು.ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ರೊ.ಯೋಗಿತಾಗೋಪಿನಾಥ್ ನೂತನ ಪದಾಧಿಕಾರಿಗಳಿಗೆ ಪದ ಪ್ರಧಾನ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಪ್ರತಿಭಾ ಪ್ರದರ್ಶನ

ಪಠ್ಯಾಧಾರಿತ ಶಿಕ್ಷಣದಿಂದ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ ಬದಲಾಗಿ ಬಾಲ್ಯದಿಂದಲೇ ಬೆಳೆಸಿಕೊಳ್ಳುವ ಉತ್ತಮ ಗುಣಗಳು ಅವನನ್ನು ಉತ್ತುಂಗಕ್ಕೇರಿಸುತ್ತವೆ. ಪ್ರತಿಭಾ ಪ್ರದರ್ಶನವು ವಿದ್ಯಾರ್ಥಿಗಳಿಗೆ ತಮ್ಮ ಸೃಜನ್ಯಶೀಲತೆ ಮತ್ತು ನಾವೀನ್ಯತೆಯನ್ನು ಸಾಬೀತುಪಡಿಸಲು ಅವಕಾಶವನ್ನು ಒದಗಿಸುತ್ತದೆ. ಅದೇ ರೀತಿಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಜು.04ರಂದು ನಡೆಯಿತು. ಶಾಲೆಯ ನಾಲ್ಕು ದಳಗಳಾದ ಜ್ಯೋತಿ, ಶಕ್ತಿ ,ಕೀರ್ತಿ...

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಮಂಗಳೂರು ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಿಷ್ಯಂತ್ ಸಿ ಬಿ ರವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಸ್ಥಾನಕ್ಕೆ ಮಂಡ್ಯದಿಂದ ಇವರು ಆಗಮಿಸಿದ್ದಾರೆ.

ಬಾಳಿಲ : ವಿದ್ಯಾರ್ಥಿ ಸರಕಾರದ ಪದಗ್ರಹಣ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ 2024 --25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭವು ಜು.02ರಂದು ನಡೆಯಿತು. ವಿದ್ಯಾರ್ಥಿ ಸರಕಾರದ ರಾಜ್ಯಪಾಲರು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಯಶೋಧರ ಎನ್ ಸಮಾರಂಭದಲ್ಲಿ ಭಾಗವಹಿಸಿ ಸಭಾಪತಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಪುಟ ದರ್ಜೆಯ ಸಚಿವರು ಮತ್ತು ಸಹಾಯಕ ಸಚಿವರುಗಳಿಗೆ ಶಾಲಾ ಸಂವಿಧಾನದಂತೆ ಪಂಚ ಭಾಷೆಗಳಾದ ಸಂಸ್ಕೃತ, ಕನ್ನಡ, ಇಂಗ್ಲಿಷ್,...

ಎಣ್ಮೂರು ಪ್ರೌಢ ಶಾಲಾ ನೂತನ ಎಸ್ಡಿಎಂಸಿ ರಚನೆ; ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಎ ಆಯ್ಕೆ

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.29ರಂದು ನೂತನ ಎಸ್ಡಿಎಂಸಿ ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಅಲೆಂಗಾರ ಆಯ್ಕೆಯಾದರು. ಎಸ್ಡಿಎಂಸಿ ಸದಸ್ಯರಾಗಿ ಶ್ರೀ ಶರ್ಮಾ ಕುಮಾರ್, ಶ್ರೀ ಮೇದಪ್ಪ ಗೌಡ ಎಂ, ಶ್ರೀ ಸುವರ್ಣ ಜಾಕೆ, ಶ್ರೀ ಪುರುಷೋತ್ತಮ ಆಚಾರ್ಯ, ಶ್ರೀಮತಿ ನಯನಾ ರೈ, ಶ್ರೀಮತಿ ನಳಿನಾಕ್ಷಿ, ಶ್ರೀಮತಿ ನೆಬಿಸಾ, ಶ್ರೀಮತಿ ನಳಿನಿ ಆಯ್ಕೆಯಾದರು. ಮುಖ್ಯ...

ಅಯ್ಯನಕಟ್ಟೆ: ನಮ್ಮ ಆರೋಗ್ಯಧಾಮ ವತಿಯಿಂದ ಶಾಲಾ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಗ್ರಿಗಳ ಕೊಡುಗೆ

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ...

ಜು.31 ರವರೆಗೆ ಹವಾಮಾನ ಆಧಾರಿತ ಬೆಳೆವಿಮೆ ನೋಂದಾವಣೆಗೆ ಅವಕಾಶ – ಹೆಚ್ಚಿನ ಮಾಹಿತಿ ಇವರನ್ನು ಸಂಪರ್ಕಿಸಿ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
Loading posts...

All posts loaded

No more posts

error: Content is protected !!