ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ “ಫ್ರೆಶ್ ಅಪ್ – ಬಿಲ್ಡ್ ಆಸ್ ಎ ಸ್ಮಾರ್ಟ್ ಟೀಚರ್” ಒಂದು ದಿನದ ಶಿಕ್ಷಕರಾಗಿ ಕಾರ್ಯಗಾರ

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂದು ದಿನದ ಶಿಕ್ಷಕರ ಕಾರ್ಯಗಾರವು ಜೂನ್ 23 ರಂದು ನಡೆಯಿತು. "ಫ್ರೆಶ್ ಅಪ್ - ಬಿಲ್ಡ್ ಆಸ್ ಎ ಸ್ಮಾರ್ಟ್ ಟೀಚರ್" ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಅಧ್ಯಕ್ಷರಾದ ಯು ಹೆಚ್ ಅಬೂಬಕರ್ ರವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರೀಯ ತರಬೇತುದಾರರಾದ...

ಸಂಕಲ್ಪ ತಂಡದಿಂದ ಬಾಳಿಲ ವಿದ್ಯಾಬೋಧಿನೀ ಶಾಲೆಗೆ ಶೈಕ್ಷಣಿಕ ಸಾಮಾಗ್ರಿಗಳ ಕೊಡುಗೆ

ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಚಿಕ್ಕಬಳ್ಳಾಪುರದ "ಸಂಕಲ್ಪ" ತಂಡ ಹಾಗೂ ಡಾ.ಕಿಶನ್‌ ರಾವ್‌ ಬಾಳಿಲ ಇವರು ಜೊತೆಯಾಗಿ ಶಾಲೆಯ ಅಗತ್ಯ ಸಾಮಾಗ್ರಿಗಳನ್ನು ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಚಿಕ್ಕಬಳ್ಳಾಪುರದ ಸಂಕಲ್ಪ ಬಳಗವು ಚಿಕ್ಕಬಳ್ಳಾಪುರದ ಹತ್ತಾರು ಗ್ರಾಮೀಣ ಶಾಲೆಗಳಿಗೆ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿದೆ. ಈ ತಂಡದಲ್ಲಿ ವೈದ್ಯರುಗಳಾದ  ಡಾ.ಭಾಸ್ಕರ ಬೆಂಗಳೂರು,...
Ad Widget

ನಡುಗಲ್ಲು: ನೂತನ ಎಸ್ಡಿಎಂಸಿ ರಚನೆ; ಅಧ್ಯಕ್ಷರಾಗಿ ಶಿವರಾಮ ಉತ್ರಂಬೆ, ಉಪಾಧ್ಯಕ್ಷರಾಗಿ ಶ್ರೀಮತಿ ಶೃತಿ ಮರಕತ ಆಯ್ಕೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಗ್ರಾಮ ಪಂಚಾಯತ್ ಗುತ್ತಿಗಾರು ಅನುಮತಿಯೊಂದಿಗೆ, ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಕುಮಾರ್ ಚಾರ್ಮಾತ ಇವರ ಮೇಲುಸ್ತುವಾರಿಯೊಂದಿಗೆ ಮಾಡಲಾಯಿತು. ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಮೊದಲಿಗೆ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳೊಂದಿಗೆ ಎಸ್ ಡಿ ಎಂ ಸಿ ರಚನೆ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಕರಾಟೆ ತರಬೇತಿ ಉದ್ಘಾಟನೆಗೊಂಡಿತು. ವಿದ್ಯಾಸಂಸ್ಥೆಯ ಅದ್ಯಕ್ಷರಾದ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ತರಬೇತಿಯನ್ನು ಉದ್ಘಾಟಿಸಿದರು. ಪ್ರೌಢ ಶಾಲಾ ಮುಖ್ಯಗುರು ಯಶೋಧರ ಎನ್ ಪ್ರಾಸ್ತಾವಿಕ ಮಾತನ್ನಾಡಿದರು. ಶಾಲಾ ಮುಖ್ಯಗುರು ಉದಯ ಕುಮಾರ್ ರೈ ಎಸ್...

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ವಿಶ್ವ ಯೋಗ ದಿನಾಚರಣೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಇಂದು[ಜೂ.21] ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗವನ್ನು ಪ್ರತಿದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ನೆರವೇರಿತು. ಇದರ ನಿರ್ವಹಣೆಯನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ...

ಆಲೆಟ್ಟಿ : ಬಿಸಿ ನೀರು ಮೈಮೇಲೆ ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅವಿವಾಹಿತ ಯುವತಿ  ನಿಧನ

ಆಲೆಟ್ಟಿ ಗ್ರಾಮದ ಕುದ್ಕುಳಿ ಎಂಬಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮತ್ತಾಗಿ ಜಾರಿ ಬಿದ್ದು ಮೈ ಮೇಲೆ ಬಿಸಿ  ನೀರು ಚೆಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತ ಪಟ್ಟಿರುವ ಘಟನೆ ವರದಿಯಾಗಿದೆ.ಮೃತಪಟ್ಟ ಯುವತಿ ಆಲೆಟ್ಟಿಯ ಕುದ್ಕುಳಿ ದಿ.ಸುಬ್ರಾಯ ರವರ ಪುತ್ರಿ ಕು.ರೇಖಾ (35)ಎಂದು ತಿಳಿದು ಬಂದಿದೆ.ಕಳೆದ ಒಂದು...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ – ವಿದ್ಯಾರ್ಥಿ ಚುನಾವಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.15ರಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚಿಹ್ನೆಗಳ ಹಂಚಿಕೆ ನಡೆದಿದ್ದು, ಬಹಿರಂಗ ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ಜಶ್ಮಿ ಎನ್ ಸಿ (10 ಬಿ) ಕ್ಷಮಾ (10...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಯಿತು. ಮೊದಲಿಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಶಾಲಾ ಗವರ್ನರ್ ಗೆ ನಾಮಪತ್ರ ಸಲ್ಲಿಸಿದರು. ಮರುದಿನ ನಾಮಪತ್ರ ಹಿಂಪಡೆಯಲು ಆವಕಾಶ ಕಲ್ಪಿಸಲಾಯಿತು. ನಂತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ದಿನಾಂಕ 14-6-2024 ರಂದು...

ಸರಕಾರಿ ಪ್ರೌಢ ಶಾಲೆ ಎಣ್ಮೂರು – ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ಕಾರ್ಯಗಾರ ಉದ್ಘಾಟನೆ

ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಜ್ಞಾನ ಮತ್ತು ಪುರಾಣ ಜ್ಞಾನದ ಬೆಳವಣಿಗೆ ಸಾಧ್ಯ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಇದರ ಗೌರವಾಧ್ಯಕ್ಷ ಶ್ರೀ ದಯಾಕರ ಆಳ್ವ ಕುಂಬ್ರ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ ಯಕ್ಷ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು....

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ ಎಣ್ಮೂರು ಸರಕಾರಿ ಪ್ರೌಢ ಶಾಲೆಯ ಭಾರತ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಭಾಗಿ

ಪೊಲೀಸರು ಸಮಾಜದ ಸ್ವಾಸ್ಥ್ಯ ಕಾಪಾಡುವ ದೊಡ್ಡ ಹೊಣೆಗಾರಿಕೆ ಹೊಂದಿರುವವರು, ಅವರ ಬಗ್ಗೆ ಭಯ ಬೇಡ ಅವರನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಬೆಳ್ಳಾರೆ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಸಂತೋಷ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಇಂದು (ಜೂ.13) ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ JJ Act , wepons, ಬಂದೀಖಾನೆ, ಸಂಚಾರಿ ನಿಯಮ, ಫೋಕ್ಸ್ ಮತ್ತು...
Loading posts...

All posts loaded

No more posts

error: Content is protected !!