- Thursday
- June 25th, 2026
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಇಂದು[ಜೂ.21] ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗವನ್ನು ಪ್ರತಿದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ನೆರವೇರಿತು. ಇದರ ನಿರ್ವಹಣೆಯನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ...
ಆಲೆಟ್ಟಿ ಗ್ರಾಮದ ಕುದ್ಕುಳಿ ಎಂಬಲ್ಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮತ್ತಾಗಿ ಜಾರಿ ಬಿದ್ದು ಮೈ ಮೇಲೆ ಬಿಸಿ ನೀರು ಚೆಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತ ಪಟ್ಟಿರುವ ಘಟನೆ ವರದಿಯಾಗಿದೆ.ಮೃತಪಟ್ಟ ಯುವತಿ ಆಲೆಟ್ಟಿಯ ಕುದ್ಕುಳಿ ದಿ.ಸುಬ್ರಾಯ ರವರ ಪುತ್ರಿ ಕು.ರೇಖಾ (35)ಎಂದು ತಿಳಿದು ಬಂದಿದೆ.ಕಳೆದ ಒಂದು...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.15ರಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚಿಹ್ನೆಗಳ ಹಂಚಿಕೆ ನಡೆದಿದ್ದು, ಬಹಿರಂಗ ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ಜಶ್ಮಿ ಎನ್ ಸಿ (10 ಬಿ) ಕ್ಷಮಾ (10...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಯಿತು. ಮೊದಲಿಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಶಾಲಾ ಗವರ್ನರ್ ಗೆ ನಾಮಪತ್ರ ಸಲ್ಲಿಸಿದರು. ಮರುದಿನ ನಾಮಪತ್ರ ಹಿಂಪಡೆಯಲು ಆವಕಾಶ ಕಲ್ಪಿಸಲಾಯಿತು. ನಂತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ದಿನಾಂಕ 14-6-2024 ರಂದು...
ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಜ್ಞಾನ ಮತ್ತು ಪುರಾಣ ಜ್ಞಾನದ ಬೆಳವಣಿಗೆ ಸಾಧ್ಯ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಇದರ ಗೌರವಾಧ್ಯಕ್ಷ ಶ್ರೀ ದಯಾಕರ ಆಳ್ವ ಕುಂಬ್ರ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ ಯಕ್ಷ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು....
ಪೊಲೀಸರು ಸಮಾಜದ ಸ್ವಾಸ್ಥ್ಯ ಕಾಪಾಡುವ ದೊಡ್ಡ ಹೊಣೆಗಾರಿಕೆ ಹೊಂದಿರುವವರು, ಅವರ ಬಗ್ಗೆ ಭಯ ಬೇಡ ಅವರನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಬೆಳ್ಳಾರೆ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಸಂತೋಷ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಇಂದು (ಜೂ.13) ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ JJ Act , wepons, ಬಂದೀಖಾನೆ, ಸಂಚಾರಿ ನಿಯಮ, ಫೋಕ್ಸ್ ಮತ್ತು...
ದೊಡ್ಡೇರಿ ಸ.ಕಿ.ಪ್ರಾ.ಶಾಲಾ 2024-25 ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಪ್ರಣೀಶ್ ಎ.ಪಿ., ವಿದ್ಯಾಮಂತ್ರಿಯಾಗಿ ಸುಪ್ರೀತ್, ನೀರಾವರಿ ಮಂತ್ರಿಯಾಗಿ ರಿತೇಶ್ ಕುಮಾರ್, ಸ್ವಚ್ಛತಾ ಮಂತ್ರಿಯಾಗಿ ದ್ರುವಿ, ಹಣಕಾಸು ಮಂತ್ರಿಯಾಗಿ ಮನ್ವಿತ್, ಆರೋಗ್ಯ ಮಂತ್ರಿ ಆರ್ಯ ಎನ್.ಜಿ., ರಕ್ಷಣಾ ಮಂತ್ರಿ ಜೀವನ್, ಸಾಂಸ್ಕೃತಿಕ ಮಂತ್ರಿ ಪೂರ್ವಿ ಡಿ.ಬಿ., ವಾರ್ತಾ ಮಂತ್ರಿ ಇಂಚರ ಡಿ.ಜೆ. ಆಯ್ಕೆಯಾದರು.
ಪೆರುವಾಜೆ ಗ್ರಾಮದ ಪೆರುವಾಜೆ-ಮಠತ್ತಡ್ಕದಲ್ಲಿ ಹಾದು ಹೋಗುವ ವಿದ್ಯುತ್ ಲೈನಿಗೆ ತಾಗಿಕೊಂಡಿರುವ ಮರಗಳನ್ನು ಶೌರ್ಯ ವಿಪತ್ತು ತಂಡದಿಂದ ಜೂ.09ರಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರುಗಳಾದ ರಮೇಶ್ ಮಠತ್ತಡ್ಕ, ಶೇಷಪ್ಪ ಮಠತ್ತಡ್ಕ, ಸುಂದರ ನಾಯ್ಕ್, ನಾರಾಯಣ ಮಠತ್ತಡ್ಕ, ರಾಜೇಶ್ ಮಠತ್ತಡ್ಕ, ಪುರುಷೋತ್ತಮ್ ನಾಯ್ಕ್ , ವೆಂಕಪ್ಪ ನಾಯ್ಕ, ಸೀತಾರಾಮ ಆಚಾರ್ಯ,ಯಶವಂತ್, ರಾಜೇಶ್ ಸಾರಕರೆ, ಲೈನ್ ಮಾನ್ ವಸಂತ...
ಸುಳ್ಯ:ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ರಿ ಸುಳ್ಯ ಇದರ ವಾರ್ಪಿಕ ಮಹಾಸಭೆ ಮತ್ತು ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ದಿನಾಂಕ 16/06/24ರಂದು ನಡೆಯಲಿದ್ದು ವಾರ್ಷಿಕ ಮಹಾಸಭೆ ಮತ್ತು ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ದಿನಾಂಕ 02/06/24ರಂದು ಸಂಧ್ಯಾರಶ್ಮಿ ಸಭಾಭವನದಲ್ಲಿ ಬಿಡುಗಡೆ ಗೊಳಿಸಲಾಯಿತು. ಸಂಘವು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪೂರ್ವಾಭಾವಿ ಸಭೆ...
"ಕನ್ನಡ ಮಾಧ್ಯಮ ಎಂಬ ಅಳುಕು ಬಿಟ್ಟು ಬಿಡಿ, P-Q-R-S -T ಸೂತ್ರವನ್ನು ಪಾಲಿಸಿ, ಓದುವಿಕೆಯಲ್ಲಿ ಕಠಿಣ ಶ್ರಮ ಅಗತ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ, ಉತ್ತಮ ಸಂಸ್ಕಾರಗಳನ್ನೂ ರೂಢಿಸಿಕೊಳ್ಳಿ" ಹೀಗೆಂದು ಡಾ| ರಾಧಿಕಾ.ಡಿ, ಬಾಳಿಲ ವಿದ್ಯಾಬೋಧಿನೀಹಿರಿಯ ವಿದ್ಯಾರ್ಥಿ ಹಾಗೂ ಅರಿವಳಿಕೆ ಮತ್ತು ನೋವು ನಿವಾರಣಾ ತಜ್ಞೆ, ಮೈಸೂರು ಇವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ...
Loading posts...
All posts loaded
No more posts
