ಅಯ್ಯನಕಟ್ಟೆಯಲ್ಲಿ ಶ್ರೀ ವಿದ್ಯಾ ಟ್ಯೂಷನ್ ಸೆಂಟರ್ ಶುಭಾರಂಭ

ಅಯ್ಯನಕಟ್ಟೆಯಲ್ಲಿ ಶ್ರೀ ವಿದ್ಯಾ ಟ್ಯೂಷನ್ ಸೆಂಟರ್ ಮೇ.30ರಂದು ಶುಭಾರಂಭಗೊಂಡಿತು. ಬೆಳ್ಳಾರೆ ಕೆಪಿಎಸ್ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀನಾಥ್ ರೈ ದೋಳ್ತೋಡಿ ದೀಪ ಬೆಳಗುವ ಮೂಲಕ ಟ್ಯೂಷನ್ ಸೆಂಟರ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಸಂಕಪ್ಪ ರೈ ಕಳಂಜ, ಕಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರವಿಪ್ರಸಾದ್ ರೈ ಕಳಂಜ, ಟ್ಯೂಷನ್ ಸೆಂಟರ್ ನ...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಮಕ್ಕಳಿಗೆ ಉಚಿತ ಡಾಕ್ಟರ್ ಕಿಟ್ ವಿತರಣೆ

ಅಯ್ಯನಕಟ್ಟೆಯ ಗೋಕುಲ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತವಾಗಿ 'ಡಾಕ್ಟರ್ ಕಿಟ್' ಗಳನ್ನು ಮೇ.26ರಂದು ವಿತರಿಸಲಾಯಿತು. ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಉತ್ತಮ ವೈದ್ಯರಾಗಲು ಹಾಗೂ ಸಮಾಜಸೇವೆಯನ್ನು ಮಾಡಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಿಟ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಆರೋಗ್ಯವನ್ನು ಕಾಪಾಡಲು...
Ad Widget

ಪ್ರತಿಭಾ ಪುರಸ್ಕಾರ ಅರ್ಜಿಗೆ ಸುಳ್ಯ ಎನ್.ಎಸ್.ಯು.ಐ ವತಿಯಿಂದ ಚಾಲನೆ

2024 ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ  75% ಗಿಂತ ಹೆಚ್ಚಿನ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಎನ್.ಎಸ್.ಯು.ಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಾ ಪುರಸ್ಕಾರ ಸನ್ಮಾನ ಹಾಗು ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಲಿಕ್ಕಿದೆ. ವಿಧ್ಯಾರ್ಥಿಗಳು ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರಬೇಕು. ಅರ್ಜಿ ಸಲಿಸುವ ಕೊನೆಯ ದಿನಾಂಕ ಜೂನ್ 15 2024...

ಅಜ್ಜಾವರ:ರಂಗೋಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ.

ಅಜ್ಜಾವರ:ಚೈತ್ರ ಯುವತಿ ಮಂಡಲ,ಪ್ರತಾಪ ಯುವಕ ಮಂಡಲ ಅಜ್ಜಾವರ ಮತ್ತು ಜೇಸಿಐ ಸುಳ್ಯ ಪಯಸ್ವಿನಿ ಇವುಗಳ ಸoಯುಕ್ತ ಆಶ್ರಯದಲ್ಲಿ 2ನೇ ವರ್ಷದ "ರಂಗೋಲಿ" ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನವಾದ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಿ ಶುಭ ಹಾರೈಸಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಚೈತ್ರ ಯುವತಿ...

ಸುಬ್ರಹ್ಮಣ್ಯ : ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ದ.ಕ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಆನಂದಾಶ್ರಮ ಸೇವಾ ಟ್ರಸ್ಟ್(ರಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಮೇ.21 ರಂದು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ...

ಅರಂತೋಡು – ಅಡ್ತಲೆ: ರಸ್ತೆಗುರುಳಿದ ವಿದ್ಯುತ್ ಕಂಬ

ಅರಂತೋಡು ಗ್ರಾಮದ ಅಡ್ತಲೆ ರಸ್ತೆಯಲ್ಲಿ ಪೂಜಾರಿಮನೆ ಎಂಬಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದು ಸಂಚಾರಕ್ಕೆ  ವ್ಯತ್ಯಯ ಉಂಟಾಗಿದೆ. .

ಹಳೆಗೇಟು : ಕಾರು ಪಲ್ಟಿ – ಅಪಾಯದಿಂದ ಪಾರು

ಹಳೆಗೇಟು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಒಂದು ಪ್ರಯತ್ನ 10ರಲ್ಲಿ “ಪ್ರಗತಿ” ಯುವಕನ ಸಾಧನೆಗೆ ಸಾಕ್ಷಿಯಾದ ಸ್ಟಡಿ ಸೆಂಟರ್

ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ವಿಠಲರಾವ್ ಮತ್ತು ಸುನಂದ ವಿರವು ದಂಪತಿಗಳ ಪುತ್ರನಾದ ದೀಕ್ಷಿತ್ ಎಂ. ವಿ. ಇವರು 2019-2022ನೇ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಕಾಲೇಜಿನಲ್ಲಿ ಬಿ.ಬಿ.ಎ ವ್ಯಾಸಂಗವನ್ನು ಮಾಡಿದ್ದು ಪ್ರಥಮ ಸೆಮಿಸ್ಟರ್‌ನಲ್ಲಿ 1 ವಿಷಯ, ಮೂರನೇ ಸೆಮಿಸ್ಟರ್‌ನಲ್ಲಿ 5 ವಿಷಯ ಹಾಗೂ ಐದನೇ ಸೆಮಿಸ್ಟರ್‌ನಲ್ಲಿ 4 ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದು ಪುತ್ತೂರಿನ ಹೃದಯ...

ಅಡ್ಕಾರು ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಯುವಕನ ತಲೆಗೆ ಗಂಭೀರ ಗಾಯ

ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿದ್ದು,  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಕನಕಮಜಲಿನ ನೆಡಿಲು ಸತೀಶ್ ಅವರು ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡು, ಸ್ಥಳೀಯರು ಸೇರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕತ್ಸೆಗಾಗಿ ...

ಎಸ್ ಎಸ್ ಎಲ್ ಸಿ ಫಲಿತಾಂಶ ಬೆಳ್ಳಾರೆ ಜ್ಞಾನದೀಪ ಸಂಸ್ಥೆಗೆ ಶೇ.80

7, 8 ಮತ್ತು 9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ನೇರವಾಗಿ, ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 15 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.80...
Loading posts...

All posts loaded

No more posts

error: Content is protected !!