- Wednesday
- May 6th, 2026
2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಕೊಲ್ಲಮೊಗ್ರ ಕೆವಿಜಿ ಅನುದಾನಿತ ಪ್ರೌಢಶಾಲೆಗೆ 91. 67 % ಫಲಿತಾಂಶ ಲಭಿಸಿದೆ. 11 ಗಂಡು, 13 ಹೆಣ್ಣು ಒಟ್ಟು 24 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ಗಂಡು 12 ಹೆಣ್ಣು ಒಟ್ಟು 22 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಾಲ್ಮಕರು ಗ್ರಾಮ ಶೇಷಪ್ಪ ಗೌಡ ಕೆ ಹಾಗೂ ವಿಜಯ್ ಕುಮಾರಿ...
ಸುಳ್ಯ: ರಾಜ್ಯ ಪ್ರೌಢ ಶಿಕ್ಷಣ ಮಂಡಳಿಯು ನಡೆಸಿದ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಇಂದು ಹೊರಬಿದ್ದಿದ್ದು ತಾಲೂಕಿಗೆ ಅತೀ ಹೆಚ್ಚಿನ ಫಲಿತಾಂಶವನ್ನು ನೀಡಿದೆ. ಸುಳ್ಯ ತಾಲೂಕು ಶೇ 96.83 ಫಲಿತಾಂಶ ಪಡೆದುಕೊಂಡಿದ್ದು ಸುಳ್ಯ ಈ ಭಾರಿಯು ಸುಳ್ಯವು ಉತ್ತಮ ಸಾಧನೆಯನ್ನು ಮಾಡಿದ್ದು ಕ್ಷೇತ್ರ ಶಿಕ್ಷಣಧಿಕಾರಿಗಳಾದ ರಮೇಶ್ ಬಿ ಇ ರವರು ಅಮರ ಸುಳ್ಯ ಸುದ್ದಿಯ ಜೊತೆಗೆ ಸಂತಸವನ್ನು...
ಶ್ರೀಹಸ್ತಾ ರೇಣುಕಾ ರಚಿತಾ ಮನ್ವಿತ್ ಹರ್ಷಿತಾ ದೀಪ್ತಿ ನಿತೇಶ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶೇ. 100% ಫಲಿತಾಂಶ ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 100% ಫಲಿತಾಂಶ ದಾಖಲಾಗಿದೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ನಳಿಯಾರು ಹೊನ್ನಪ್ಪ ಎನ್ ಮತ್ತು ದೇವಕಿ ಬಿ ದಂಪತಿಯ ಪುತ್ರಿ ರೇಣುಕಾ...
https://youtu.be/buqkPTAf3rw?si=-0GFG0qm5Xyj1_ip ನಾರ್ಕೋಡು ಕೋಲ್ಚಾರು ರಸ್ತೆಯ ಮಧ್ಯೆ ಬಿಲ್ಲರಮಜಲು ಎಂಬಲ್ಲಿ ಕಾಡಾನೆಗಳ ಹಿಂಡು ರಸ್ತೆಗೆ ಇಳಿಯುತ್ತಿರುವ ದೃಶ್ಯವೊಂದು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಳಿ ನಡೆಸಿದೆ. ಕೇರಳದ ಬಂದಡ್ಕ ಕಡೆಗೆ ಸಂಪರ್ಕಿಸುವ ರಸ್ತೆಯಾಗಿದ್ದು ನೂರಾರು ವಾಹನಗಳು ನಿತ್ಯವೂ ಸಂಚರಿಸುತ್ತಿರುತ್ತವೆ. ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ....
ಪೆರುವಾಜೆಯ ಡಾ|ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಾಥಮಿಕ ಕಾರ್ಯಾಗಾರವನ್ನು ಮೇ.07ರಂದು ನಡೆಸಲಾಯಿತು. ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ದಾಮೋದರ ನೇರಳ, ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಶಿಕ್ಷಕ ಶಿವಪ್ರಸಾದ್.ಜಿ, ಕೆ.ಎಸ್.ಎಸ್ ಕಾಲೇಜಿನ ಸೀನಿಯರ್...
ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್(9೦ ವ.) ರವರು ನಿಧನರಾದ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂತಾಪವನ್ನು ವ್ಯಕ್ತಪಡಿಸಿದರು. ಬಿಜೆಪಿಯ...
ಸುಳ್ಯ: ಅಪ್ರಾಪ್ತೆ ಯುವತಿಯ ಭಾವಚಿತ್ರ ಸೆರೆ ಹಿಡಿದ ಪ್ರಕರಣದಲ್ಲಿ ಇದೀಗ ಅನ್ಯ ಕೋಮಿನ ಯುವಕನ ಬಂಧನವಾದ ಘಟನೆ ಇದೀಗ ವರದಿಯಾಗಿದೆ . ಸುಳ್ಯದ ಅಪ್ರಾತ್ತೆ ಯುವತಿಯು ಸುಳ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ಸುಳ್ಯದ ಏರಟೆಲ್ ಕಛೇರಿಯಲ್ಲಿ ರೀಚಾರ್ಜ್ ಮಾಡುವ ಸಲುವಾಗಿ ತೆರಳಿದಾಗ ಅಲ್ಲಿನ ಉದ್ಯೋಗಿಯಾದ ಮಾಫಜ್...
ಸುಳ್ಯ: ಸುಳ್ಯ ಮುಂದಿನ ತಿಂಗಳು ಮಳೆ ಬರುವ ಸಾಧ್ಯತೆಗಳು ಇದ್ದು ಈ ಹಿನ್ನಲೆಯಲ್ಲಿ ಸುಳ್ಯ ತಹಾಶೀಲ್ದಾರ್ ಜಿ ಮಂಜುನಾಥ್ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಸಭೆ ನಡೆಯಿತು . ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲೂಕಿನ ಪ್ರತಿ ಇಲಾಖಾ ಅಧಿಕಾರಿಗಳು ಜನರಿಂದ ಯಾವುದೇ ದೂರುಗಳು ಬಂದಾಗ...
ಸುಳ್ಯ: ಸುಳ್ಯ ನಗರದ ಹೆಬ್ಬಾಗಿಲು ಸುಳ್ಯ ಮಾಣಿ ಮೈಸೂರು ರಸ್ತೆಯ ಚೆನ್ನಕೇಶವ ದೇವರು ರಥಬೀದಿಗೆ ಆಗಮಿಸಿದ ಸಂದರ್ಭದಲ್ಲಿ ಕುಳಿತುಕೊಳ್ಳುವ ಕಟ್ಟೆಯ ಬಳಿಯಲ್ಲಿ ನಿರಂತರವಾಗಿ ನೀರು ಹೊರ ಬರುತ್ತಿದ್ದು ವಾಹನ ಸವಾರರಿಗೆ ಕಿರಿ ಉಂಟಾಗುತ್ತಿತ್ತು ಇದನ್ನು ಸುಳ್ಯ ಸೇರಿದಂತೆ ರಾಜ್ಯದ ಎಲ್ಲಾ ಮಾಧ್ಯಮಗಳು ವರದಿ ಮಾಡಿದ್ದು ಇದೀಗ ಎಲ್ಲಾ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೆ ತುರ್ತಾಗಿ ಕಾಮಗಾರಿ...
ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರಂದು ಬೆಳಿಗ್ಗೆ ಸಂಪಾಜೆಯಲ್ಲಿ ನಡೆದಿದೆ.ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ...
Loading posts...
All posts loaded
No more posts
