- Thursday
- June 25th, 2026
ಪೆರುವಾಜೆಯ ಡಾ|ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಾಥಮಿಕ ಕಾರ್ಯಾಗಾರವನ್ನು ಮೇ.07ರಂದು ನಡೆಸಲಾಯಿತು. ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ದಾಮೋದರ ನೇರಳ, ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಶಿಕ್ಷಕ ಶಿವಪ್ರಸಾದ್.ಜಿ, ಕೆ.ಎಸ್.ಎಸ್ ಕಾಲೇಜಿನ ಸೀನಿಯರ್...
ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್(9೦ ವ.) ರವರು ನಿಧನರಾದ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂತಾಪವನ್ನು ವ್ಯಕ್ತಪಡಿಸಿದರು. ಬಿಜೆಪಿಯ...
ಸುಳ್ಯ: ಅಪ್ರಾಪ್ತೆ ಯುವತಿಯ ಭಾವಚಿತ್ರ ಸೆರೆ ಹಿಡಿದ ಪ್ರಕರಣದಲ್ಲಿ ಇದೀಗ ಅನ್ಯ ಕೋಮಿನ ಯುವಕನ ಬಂಧನವಾದ ಘಟನೆ ಇದೀಗ ವರದಿಯಾಗಿದೆ . ಸುಳ್ಯದ ಅಪ್ರಾತ್ತೆ ಯುವತಿಯು ಸುಳ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ಸುಳ್ಯದ ಏರಟೆಲ್ ಕಛೇರಿಯಲ್ಲಿ ರೀಚಾರ್ಜ್ ಮಾಡುವ ಸಲುವಾಗಿ ತೆರಳಿದಾಗ ಅಲ್ಲಿನ ಉದ್ಯೋಗಿಯಾದ ಮಾಫಜ್...
ಸುಳ್ಯ: ಸುಳ್ಯ ಮುಂದಿನ ತಿಂಗಳು ಮಳೆ ಬರುವ ಸಾಧ್ಯತೆಗಳು ಇದ್ದು ಈ ಹಿನ್ನಲೆಯಲ್ಲಿ ಸುಳ್ಯ ತಹಾಶೀಲ್ದಾರ್ ಜಿ ಮಂಜುನಾಥ್ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಸಭೆ ನಡೆಯಿತು . ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲೂಕಿನ ಪ್ರತಿ ಇಲಾಖಾ ಅಧಿಕಾರಿಗಳು ಜನರಿಂದ ಯಾವುದೇ ದೂರುಗಳು ಬಂದಾಗ...
ಸುಳ್ಯ: ಸುಳ್ಯ ನಗರದ ಹೆಬ್ಬಾಗಿಲು ಸುಳ್ಯ ಮಾಣಿ ಮೈಸೂರು ರಸ್ತೆಯ ಚೆನ್ನಕೇಶವ ದೇವರು ರಥಬೀದಿಗೆ ಆಗಮಿಸಿದ ಸಂದರ್ಭದಲ್ಲಿ ಕುಳಿತುಕೊಳ್ಳುವ ಕಟ್ಟೆಯ ಬಳಿಯಲ್ಲಿ ನಿರಂತರವಾಗಿ ನೀರು ಹೊರ ಬರುತ್ತಿದ್ದು ವಾಹನ ಸವಾರರಿಗೆ ಕಿರಿ ಉಂಟಾಗುತ್ತಿತ್ತು ಇದನ್ನು ಸುಳ್ಯ ಸೇರಿದಂತೆ ರಾಜ್ಯದ ಎಲ್ಲಾ ಮಾಧ್ಯಮಗಳು ವರದಿ ಮಾಡಿದ್ದು ಇದೀಗ ಎಲ್ಲಾ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೆ ತುರ್ತಾಗಿ ಕಾಮಗಾರಿ...
ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರಂದು ಬೆಳಿಗ್ಗೆ ಸಂಪಾಜೆಯಲ್ಲಿ ನಡೆದಿದೆ.ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ...
ಮಕ್ಕಳು ಮನೆಯಲ್ಲಿ ಅರಳುವ ಹೂವುಗಳು ಆಚಾರ ವಿಚಾರ ಸಂಸ್ಕೃತಿಗಳನ್ನು ಕಲಿಸಬೇಕು - ಅನುರಾಧ ಕುರುಂಜಿ. ಸುಳ್ಯ: ವಿಶ್ವ ಹಿಂದು ಪರಿಷದ್ ಬಜರಂಗದಳ ಸುಳ್ಯ ನಗರ ಇದರ ಆಶ್ರಯದಲ್ಲಿ ಎಪ್ರಿಲ್ ೨೦ ರಿಂದ ಮೇ ೨ ರ ವರೆಗೆ ನಡೆದ ಮಕ್ಕಳ ಬೇಸಿಗೆ ಶಿಬಿರವು ಸಂಪನ್ನವಾಯಿತು . ಶಿಬಿರದ ಸಮಾರೋಪ ಸಮಾರಂಭವು ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದ...
ಅರಂತೋಡು: ಅರಂತೋಡು ಬಳಿಯ ಕಡೆಪಾಲ ತಿರುವಿನಲ್ಲಿ ಕಾರು, ಮ್ಯಾಕ್ಸಿ ಮತ್ತು ಬೈಕ್ ಡಿಕ್ಕಿಯಾದ ಘಟನೆ ಇದೀಗ ವರಿದಯಾಗಿದೆ. ಪ್ರತ್ಯಕ್ಷ ದರ್ಶಿಗಳ ಮಾಹಿತಿ ಪ್ರಕಾರ ಕಾರು ಚಾಲಕನ ಅಜಾಗರೂಕತೆಯ ಚಲಾನೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುಳ್ಯ: ಕಾಸರಗೋಡಿನಲ್ಲಿ ಕಳೆದ 42 ವರ್ಷಗಳಿಂದ ಮನೆ ಮಾತಾಗಿರುವ ಬಿಂದು ಜ್ಯುವೆಲ್ಲರಿಯ ಮೂರನೇ ಶಾಖೆ ಸುಳ್ಯದ ಪೊಲೀಸ್ ಠಾಣೆಯ ಮುಂಭಾಗದ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಂದು ಜ್ಯುವೆಲ್ಲರಿಯ ಸುಳ್ಯ ಶಾಖಾ ಮಳಿಗೆಯನ್ನು ಉದ್ಘಾಟಿಸಿದರು. ಕೊಸ್ಟಲ್ ವುಡ್ ಚಲನಚಿತ್ರ ನಟ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹಾಗೂ ಚಲನಚಿತ್ರ ನಟಿ ವಿಕೀಷಾ...
ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 155 ಸಖಿ ಮತಗಟ್ಟೆಯಾಗಿದ್ದು ಮುಂಜಾನೆ ಬಿರುಸಿನಿಂದ ಮತದಾನ ನಡೆದಿದ್ದು ಇದೀಗ ಮಧ್ಯಾಹ್ನದ ಸಂದರ್ಭದಲ್ಲಿ ಮತಗಟ್ಟೆಯು ಖಾಲಿ ಖಾಲಿಯಾಗಿದೆ . ಸುಮಾರು ನಿಮಿಷಗಳಿಗೆ ಒಂದರಂತೆ ಮತಗಳು ಇದೀಗ ಚಲಾವಣೆ ಆಗುತ್ತಿದ್ದು ಸಂಜೆಯ ವೇಳೆಗೆ ಮತ್ತೆ ಜನರ ಕ್ಯೂ ಹೆಚ್ಚಾಗಲಿದೆ . ಬಿರು ಬಿಸಿಲನ್ನು ಲೆಕ್ಕಿಸದೇ ಮತ ಕೇಂದ್ರದಲ್ಲಿ ನೆರೆದ ಕುಕ್ಕುಜಡ್ಕ...
Loading posts...
All posts loaded
No more posts
