ಸುಳ್ಯ: ಅವಿ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ.

ಮಕ್ಕಳು ಮನೆಯಲ್ಲಿ ಅರಳುವ ಹೂವುಗಳು ಆಚಾರ ವಿಚಾರ ಸಂಸ್ಕೃತಿಗಳನ್ನು ಕಲಿಸಬೇಕು - ಅನುರಾಧ ಕುರುಂಜಿ. ಸುಳ್ಯ: ವಿಶ್ವ ಹಿಂದು ಪರಿಷದ್ ಬಜರಂಗದಳ ಸುಳ್ಯ ನಗರ ಇದರ ಆಶ್ರಯದಲ್ಲಿ ಎಪ್ರಿಲ್ ೨೦ ರಿಂದ ಮೇ ೨ ರ ವರೆಗೆ ನಡೆದ ಮಕ್ಕಳ ಬೇಸಿಗೆ ಶಿಬಿರವು ಸಂಪನ್ನವಾಯಿತು . ಶಿಬಿರದ ಸಮಾರೋಪ ಸಮಾರಂಭವು ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದ...

ಅರಂತೋಡು: ಕಡೆಪಾಲ ಬಳಿ ಬೈಕ್, ಮ್ಯಾಕ್ಸಿಗೆ ಗುದ್ದಿದ ಕಾರು

ಅರಂತೋಡು: ಅರಂತೋಡು ಬಳಿಯ ಕಡೆಪಾಲ ತಿರುವಿನಲ್ಲಿ ಕಾರು, ಮ್ಯಾಕ್ಸಿ ಮತ್ತು ಬೈಕ್ ಡಿಕ್ಕಿಯಾದ ಘಟನೆ ಇದೀಗ ವರಿದಯಾಗಿದೆ. ಪ್ರತ್ಯಕ್ಷ ದರ್ಶಿಗಳ ಮಾಹಿತಿ ಪ್ರಕಾರ ಕಾರು ಚಾಲಕನ ಅಜಾಗರೂಕತೆಯ ಚಲಾನೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Ad Widget

42 ವರ್ಷಗಳ ಅನುಭವಿ ಜ್ಯುವೆಲ್ಲರಿ ಬಿಂದು ಸುಳ್ಯದಲ್ಲಿ ಶುಭಾರಂಭ , ಕೊಸ್ಟಲ್ ವುಡ್ ತಾರೆಯರು ಭಾಗಿ.

ಸುಳ್ಯ: ಕಾಸರಗೋಡಿನಲ್ಲಿ ಕಳೆದ 42 ವರ್ಷಗಳಿಂದ ಮನೆ ಮಾತಾಗಿರುವ ಬಿಂದು ಜ್ಯುವೆಲ್ಲರಿಯ ಮೂರನೇ ಶಾಖೆ ಸುಳ್ಯದ ಪೊಲೀಸ್ ಠಾಣೆಯ ಮುಂಭಾಗದ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಂದು ಜ್ಯುವೆಲ್ಲರಿಯ ಸುಳ್ಯ ಶಾಖಾ ಮಳಿಗೆಯನ್ನು ಉದ್ಘಾಟಿಸಿದರು. ಕೊಸ್ಟಲ್ ವುಡ್ ಚಲನಚಿತ್ರ ನಟ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹಾಗೂ ಚಲನಚಿತ್ರ ನಟಿ ವಿಕೀಷಾ...

ಸಖಿ ಮತಗಟ್ಟೆಯಲ್ಲಿ ಸುಡುಬಿಸಿಲಿಗೆ ಖಾಲಿ ಖಾಲಿ

ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 155 ಸಖಿ ಮತಗಟ್ಟೆಯಾಗಿದ್ದು ಮುಂಜಾನೆ ಬಿರುಸಿನಿಂದ ಮತದಾನ ನಡೆದಿದ್ದು ಇದೀಗ ಮಧ್ಯಾಹ್ನದ ಸಂದರ್ಭದಲ್ಲಿ ಮತಗಟ್ಟೆಯು ಖಾಲಿ ಖಾಲಿಯಾಗಿದೆ . ಸುಮಾರು ನಿಮಿಷಗಳಿಗೆ ಒಂದರಂತೆ ಮತಗಳು ಇದೀಗ ಚಲಾವಣೆ ಆಗುತ್ತಿದ್ದು ಸಂಜೆಯ ವೇಳೆಗೆ ಮತ್ತೆ ಜನರ ಕ್ಯೂ ಹೆಚ್ಚಾಗಲಿದೆ . ಬಿರು ಬಿಸಿಲನ್ನು ಲೆಕ್ಕಿಸದೇ ಮತ ಕೇಂದ್ರದಲ್ಲಿ ನೆರೆದ ಕುಕ್ಕುಜಡ್ಕ...

ನವ ಶಕ್ತಿ ನಾರಿಯರಿಂದ ಮತದಾನ

ಸುಳ್ಯ: ಪ್ರತಿ ಚುನಾವಣಾ ಬೂತ್ ಗಳಲ್ಲಿ ನವ ಶಕ್ತಿ ನಾರಿಯರು ಎಂಬ ಪರಿಕಲ್ಪನೆಯಡಿಯಲ್ಲಿ ಮತಚಲಾವಣೆ ಮಾಡಿದರು . ಶಾಸಕಿ ಕು.ಭಾಗೀರಥಿ ಮುರುಳ್ಯ ಮತ್ತು ತಂಡ. ಪುಸ್ಪಾ ಮೇದಪ್ಪ ಮತ್ತು ತಂಡ. ಸತ್ಯವತಿ ಬಸವನಪಾದೆ ಮತ್ತು ತಂಡ .

ಅಜ್ಜಾವರ ಅಪಘಾತ ಪ್ರಕರಣ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿಗೆ ವರ್ಗಾವಣೆ

ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ...

ಕ್ಯಾ.ಬ್ರಿಜೇಶ್ ಚೌಟ ಪರ ಸುಳ್ಯ ನಗರದಲ್ಲಿ ಬಿಜೆಪಿ ರೋಡ್ ಶೋ ಮತಯಾಚನೆ

ಲೋಕಸಭಾ ಚುನಾವಣೆಯ ಪ್ರಯುಕ್ತ ಕೊನೆಯ ದಿನವಾದ ಇಂದು ನಗರ‌ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಬೃಹತ್ ರೋಡ್ ಶೋ‌ ಮೂಲಕ ಬಿಜೆಪಿ‌ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಯಿತು. ಸುಳ್ಯ ಜ್ಯೋತಿ ಸರ್ಕಲ್ ನಿಂದ ಆರಂಭಗೊಂಡು ಗಾಂಧಿನಗರದ ಪೆಟ್ರೋಲ್ ಪಂಪು ಬಳಿ ತನಕ ರೋಡ್ ಶೋ ಸಾಗಿತು. ಈ ಸಂದರ್ಭದಲ್ಲಿ ಅಂಗಡಿಗಳಿಗೆ ಮನವಿ ಪತ್ರ ನೀಡುತ್ತಾ...

ಕಡಬದಲ್ಲಿ ಚೌಟ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೃಹತ್ ರೋಡ್ ಶೋ

ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್‌ ಶೋ ನಡೆಸಿದರು. ಹೆಲಿಕಾಪ್ಟ‌ರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್‌ಂಗ್ ಬಳಿಯಿಂದ ಆರಂಭಗೊಂಡ ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು.ಶಾಸಕಿ...

ಸುಳ್ಯ ; ಪುತ್ತೂರು ಮತ್ತು ಸೌಜನ್ಯ ಕೊಲೆಯ ಬಗ್ಗೆ ಯಾವ ಮಾತುಗಳನ್ನು ಆಡದೇ ಮೌನಕ್ಕೆ ಶರಣಾದ ಬಿಜೆಪಿ – ಎನ್ ಜಯಪ್ರಕಾಶ್ ರೈ.

ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ. ಜನತೆ ಇದೀಗ ಬಿಜೆಪಿಯನ್ನು ತಿರಸ್ಕರಿಸುತ್ತಾರೆ  ಎಂಬ ಭಯದಲ್ಲಿ ಸಾವಿನಲ್ಲಿ ರಾಜಕೀಯ ಕಂಡುಕೊಳ್ಳುತ್ತಿದೆ ಎಂದು ಎನ್ ಜಯಪ್ರಕಾಶ್ ರೈ ಹೇಳಿದರು. ಅವರು ಸುಳ್ಯದ ಪ್ರೆಸ್...

ಗಾಳಿ ಮಳೆಗೆ ಧರೆಗುರುಳಿದ ಅಡಿಕೆ ಮರಗಳು, ಮೇನಾಲದ ಕೃಷಿಕರು ಕಂಗಾಲ್, ಕತ್ತಲೆಯಲ್ಲಿ ಜನತೆ

ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ  ಘಟನೆ ಇದೀಗ ವರದಿಯಾಗಿದೆ. ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು...
Loading posts...

All posts loaded

No more posts

error: Content is protected !!