- Thursday
- June 25th, 2026
ಸುಳ್ಯ: ಪ್ರತಿ ಚುನಾವಣಾ ಬೂತ್ ಗಳಲ್ಲಿ ನವ ಶಕ್ತಿ ನಾರಿಯರು ಎಂಬ ಪರಿಕಲ್ಪನೆಯಡಿಯಲ್ಲಿ ಮತಚಲಾವಣೆ ಮಾಡಿದರು . ಶಾಸಕಿ ಕು.ಭಾಗೀರಥಿ ಮುರುಳ್ಯ ಮತ್ತು ತಂಡ. ಪುಸ್ಪಾ ಮೇದಪ್ಪ ಮತ್ತು ತಂಡ. ಸತ್ಯವತಿ ಬಸವನಪಾದೆ ಮತ್ತು ತಂಡ .
ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದ್ದು, ಕೆವಿಜಿ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಪ್ರಮುಖರು ಮತ್ತು ಮೃತಪಟ್ಟ ವಿನಾಯಕ ಮೂರ್ತಿರವರ ಅಪಾರ ಬಂಧು ಮಿತ್ರರು ಆಸ್ಪತ್ರೆ ಬಳಿಯಲ್ಲಿ ನೆರೆದಿದ್ದು ಅಪಘಾತ ಸಂಭವಿಸಿದ ವಿಚಾರ...
ಲೋಕಸಭಾ ಚುನಾವಣೆಯ ಪ್ರಯುಕ್ತ ಕೊನೆಯ ದಿನವಾದ ಇಂದು ನಗರ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಬೃಹತ್ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಯಿತು. ಸುಳ್ಯ ಜ್ಯೋತಿ ಸರ್ಕಲ್ ನಿಂದ ಆರಂಭಗೊಂಡು ಗಾಂಧಿನಗರದ ಪೆಟ್ರೋಲ್ ಪಂಪು ಬಳಿ ತನಕ ರೋಡ್ ಶೋ ಸಾಗಿತು. ಈ ಸಂದರ್ಭದಲ್ಲಿ ಅಂಗಡಿಗಳಿಗೆ ಮನವಿ ಪತ್ರ ನೀಡುತ್ತಾ...
ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್ ಶೋ ನಡೆಸಿದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್ಂಗ್ ಬಳಿಯಿಂದ ಆರಂಭಗೊಂಡ ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು.ಶಾಸಕಿ...
ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ. ಜನತೆ ಇದೀಗ ಬಿಜೆಪಿಯನ್ನು ತಿರಸ್ಕರಿಸುತ್ತಾರೆ ಎಂಬ ಭಯದಲ್ಲಿ ಸಾವಿನಲ್ಲಿ ರಾಜಕೀಯ ಕಂಡುಕೊಳ್ಳುತ್ತಿದೆ ಎಂದು ಎನ್ ಜಯಪ್ರಕಾಶ್ ರೈ ಹೇಳಿದರು. ಅವರು ಸುಳ್ಯದ ಪ್ರೆಸ್...
ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ ಘಟನೆ ಇದೀಗ ವರದಿಯಾಗಿದೆ. ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು...
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಬಂಗ್ಲೆಗುಡ್ಡೆ ಎಂಬಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದ್ದದು ಇದೀಗ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿರುವುದಾಗಿ ತಿಳಿದು ಬಂದಿದೆ. ಈ ಬೆಂಕಿ ಆಕಸ್ಮಿಕವಾಗಿ ಕಾಡಿಗೆ ಹಬ್ಬಿಕೊಂಡ ಬೆಂಕಿಯಿಂದ ಬಿದಿರಿನ ಹಿಂಡು ಸಹಿತ ಮರಗಿಡಗಳಿಗೆ ಹಬ್ಬಿ ಹೊತ್ತಿ ಉರಿದಿದೆ. https://youtube.com/shorts/1_yfFgS5qGE?si=eOfmrLRn6T1egUVc ಬೆಂಕಿ ನಂದಿಸಲು...
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ವಕೀಲರ ಜೊತೆ ಸಂವಾದ ಕಾರ್ಯಕ್ರಮವು ಸುಳ್ಯ ಬಿಜೆಪಿ ಮಂಡಲ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ನಾರಾಯಣ ಕೆ ಹೂಗುಚ್ಚ ನೀಡಿ ಸ್ವಾಗತಿಸಿದರು.. ಕ್ಯಾಪ್ಟನ್ ಬೃಜೇಶ್ ಚೌಟ ವಕೀಲರ ಸಂವಾದದಲ್ಲಿ ಮತನಾಡುತ್ತಾ ಸಮಾಜದ ಸಮಸ್ಯೆ ಅರಿತವರು ವಕೀಲರು...
*30ನೇ ವರ್ಷದ ಅರ್ಧ ಏಕಾಹ ಭಜನಾ ಮಂಗಳೋತ್ಸವ, 34ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ* ಎಣ್ಮೂರು ಕೋಟಿ ಚೆನ್ನಯ ನಗರದ ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರದಲ್ಲಿ ಶ್ರೀ ಕೆ ಪ್ರಸಾದ ಕೆದಿಲಾಯರ ಹಿರಿತನದಲ್ಲಿ ಶ್ರೀ ರಾಮನವಮಿ ಉತ್ಸವವು ಇಂದು(ಎ.17) ಆರಂಭಗೊಂಡಿತು. ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಎ.17 ಹಾಗೂ ಎ.18ರಂದು 30ನೇ ವರ್ಷದ ಅರ್ಧ...
ಅಯ್ಯನಕಟ್ಟೆಯ ಗೋಕುಲ ಕಾಂಪ್ಲೆಕ್ಸ್ ನಲ್ಲಿ ವಾಲ್ತಾಜೆ ಶ್ರೀ ಸುಬ್ಬಣ್ಣ ಭಟ್ ರವರ ನೇತೃತ್ವದ ವಾಲ್ತಾಜೆ'ಸ್ ಟೀ ಸ್ಟಾಲ್ ಎ.17ರಂದು ಶುಭಾರಂಭಗೊಂಡಿತು. ಅಯ್ಯನಕಟ್ಟೆ ಗೋಕುಲ ಕಾಂಪ್ಲೆಕ್ಸ್ ಮಾಲಕರಾದ ಶ್ರೀ ರಾಮಚಂದ್ರ ರಾವ್ ಬಾಳಿಲ ಟೀ ಸ್ಟಾಲ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶಿಶಿರ ಎಂಟರ್ ಪ್ರೈಸಸ್ ಮಾಲಕರಾದ ಸದಾಶಿವ ನಾಯಕ್ ಪಂಜಿಗಾರು, ಕಾರ್ತಿಕ್ ಪದ್ಯಾಣ, ಈಶ್ವರಚಂದ್ರ...
Loading posts...
All posts loaded
No more posts
