ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಪ್ರಿಲ್ ಮೊದಲ ವಾರದಲ್ಲಿ ಚಿಣ್ಣರ ಅಂಗಳ ಬೇಸಿಗೆ ಶಿಬಿರ ನಡೆಯಿತು. ಶಾಲಾ ಹಿರಿಯ ವಿದ್ಯಾರ್ಥಿ ಮಹೇಶ್ ಕಾಂಚೋಡು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು, ಸಂಚಾಲಕರಾದ ಶ್ರೀ ಪಿ.ಜಿ.ಎಸ್.ಎನ್ ಪ್ರಸಾದ್, ಆಡಳಿತ ಮಂಡಳಿ ಸದಸ್ಯರಾದ ಎನ್ ಗೋವಿಂದ...

ಪಿ.ಯು.ಸಿ ಫಲಿತಾಂಶ : ಬೆಳ್ಳಾರೆಯ ಹರ್ಷಿತಾ.ಟಿ ಡಿಸ್ಟಿಂಕ್ಷನ್

ಈ ಸಲದ ಪಿ.ಯು.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬೆಳ್ಳಾರೆ ಮಾಸ್ತಿಕಟ್ಟೆಯ ಹರ್ಷಿತಾ.ಟಿ 545 ಅಂಕಗಳನ್ನು ಗಳಿಸುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಬೆಳ್ಳಾರೆ ಮಾಸ್ತಿಕಟ್ಟೆಯ ಸುಬ್ರಹ್ಮಣ್ಯೇಶ್ವರ ಗ್ಯಾರೇಜ್ ಮಾಲಕ ಶ್ರೀ ತಿರುಮಲೇಶ್ವರ ಹಾಗೂ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ.ಕೆ.ಸಿ...
Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

*ದೇವಳದಲ್ಲಿ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ* ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ...

ಗಾಂಧಿನಗರ ಕೆಪಿಎಸ್: ಪಿಯುಸಿ ಕಲಾ ವಿಭಾಗ ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. ೧೦೦, ವಾಣಿಜ್ಯ ವಿಭಾಗದಲ್ಲಿ ಶೇ. ೯೩

ಸುಳ್ಯ ಗಾಂಧಿನಗರದ ಕೆಪಿಎಸ್ ಪಿಯುಸಿ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಕಲೆ ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡ ೧೦೦ ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ೯೩% ಲಭಿಸಿದೆ.ಕಲಾ ವಿಭಾಗದಲ್ಲಿ ರಾಜೇಶ ೫೬೭ ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನದಲ್ಲಿದ್ದರೆ , ಫಾತಿಮತ್ ಜಾಯಿದಾ ೫೬೦ ಅಂಕಗಳಿಸಿ ವಿಜ್ಞಾನ ವಿಭಾಗದಲ್ಲಿ ಪ್ರಥ ಸ್ಥಾನದಲ್ಲಿದ್ದರೆ. ಫಾತಿಮತ್ ತಂಬ್ರಿನ ೪೬೭ ಅಂಕಗಳಿಸಿ...

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಎ.08ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಥಮವಾಗಿ 1 ರಿಂದ 7ನೇ ತರಗತಿ ಮಕ್ಕಳ ಫಲಿತಾಂಶವನ್ನು ಪ್ರಕಟನಾ ಫಲಕದಲ್ಲಿ ಪೂರ್ವಾಹ್ನ 9 ಗಂಟೆಗೆ ಪ್ರಕಟಿಸಿ ಘೋಷಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಉತ್ತೀರ್ಣಗೊಂಡರು. ಬಳಿಕ ಸಮುದಾಯದತ್ತ ಶಾಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆದವು. ಈ ಸಂದರ್ಭದಲ್ಲಿ ಪೋಷಕರಿಗೆ 2023-...

ಶಾಂತಿ ಸೌಹಾರ್ದತೆಯ ಈದುಲ್ ಫಿತರ್ ಎ.10 ರಂದು (ನಾಳೆ) ಆಚರಣೆ – ದಕ ಖಾಝಿ.

ಮುಸ್ಲಿಂ ಸಮುದಾಯವು ನಿರಂತರವಾಗಿ ಮೂವತ್ತು ದಿನಗಳ ಉಪವಾಸ ಗೈದು 09-04-2024 ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಶವ್ವಾಲ್ ತಿಂಗಳ ಈದುಲ್ ಫಿತರ್ ರಂಝಾನ್ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ತೀರ್ಮಾನಿಸಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಂತ ಈದುಲ್ ಫಿತರ್ ನಡೆಯಲಿದೆ.

ಗುತ್ತಿಗಾರಿನಲ್ಲಿ ನಾಳೆ ( ಎ.10) ರಾಮ್ ದೇವ್ ಸೂಪರ್ ಮಾರ್ಕೆಟ್ ಶುಭಾರಂಭ

ಗುತ್ತಿಗಾರಿನಲ್ಲಿ ಅನೇಕ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಕನರಾಮ್ ಪಟೇಲ್ ಮತ್ತು ಸೋಹನ್ ಲಾಲ್ ಪಟೇಲ್ ಮಾಲೀಕತ್ವದ ರಾಮ್ ದೇವ್ ಗಾರ್ಮೆಂಟ್ಸ್ ಇದರ ಸಹಸಂಸ್ಥೆ ರಾಮ್ ದೇವ್ ಸೂಪರ್ ಮಾರ್ಕೆಟ್ ಏ. 10 ರಂದು ಗುತ್ತಿಗಾರಿನ ಶ್ರೀ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಶುಭಾರಂಭದ ಪ್ರಯುಕ್ತ ಗ್ರಾಹಕರಿಗೆ ವಿಶೇಷವಾಗಿ ವಸ್ತುಗಳ ಖರೀದಿ ಮೇಲೆ 5% ರಿಂದ 20% ವರೆಗೆ...

ಎ.10,11: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಉಚಿತ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ

ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಾ.31ರಂದು ಉಚಿತವಾಗಿ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದ ಕೀಲು ಮತ್ತು ಮೂಳೆ ತಜ್ಞರಾದ ಡಾ|ಶ್ರೇಯಸ್ ದೊಡ್ಡಿಹಿತ್ಲು ಉಪಸ್ಥಿತರಿದ್ದು ಮಕ್ಕಳ ಮೂಳೆಗಳ ಆರೋಗ್ಯದ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿದರು. ಮೆಡಿಕಲ್ ಸೆಂಟರ್ ನ ಸರ್ಜನ್ ಮತ್ತು...

ಶಾಂತಿನಗರದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಆರೋಪಿಗಳ ಸಹಿತ ಸ್ವತ್ತುಗಳು ವಶಕ್ಕೆ!

ದಿನಾಂಕ 28.03.2024 ರಂದು ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸಿದ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಇದೀಗ ವರದಿಯಾಗಿದೆ. ಸುಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾದ ಸೌಮ್ಯ ಪಿ. ಎನ್. ನೇತೃತ್ವದ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದು ಅಕ್ರಮ ಮರ ಸಾಗಾಟ...
Loading posts...

All posts loaded

No more posts

error: Content is protected !!