- Wednesday
- May 6th, 2026
ಗುತ್ತಿಗಾರಿನಲ್ಲಿ ಅನೇಕ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಕನರಾಮ್ ಪಟೇಲ್ ಮತ್ತು ಸೋಹನ್ ಲಾಲ್ ಪಟೇಲ್ ಮಾಲೀಕತ್ವದ ರಾಮ್ ದೇವ್ ಗಾರ್ಮೆಂಟ್ಸ್ ಇದರ ಸಹಸಂಸ್ಥೆ ರಾಮ್ ದೇವ್ ಸೂಪರ್ ಮಾರ್ಕೆಟ್ ಏ. 10 ರಂದು ಗುತ್ತಿಗಾರಿನ ಶ್ರೀ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಶುಭಾರಂಭದ ಪ್ರಯುಕ್ತ ಗ್ರಾಹಕರಿಗೆ ವಿಶೇಷವಾಗಿ ವಸ್ತುಗಳ ಖರೀದಿ ಮೇಲೆ 5% ರಿಂದ 20% ವರೆಗೆ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ...
ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಾ.31ರಂದು ಉಚಿತವಾಗಿ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದ ಕೀಲು ಮತ್ತು ಮೂಳೆ ತಜ್ಞರಾದ ಡಾ|ಶ್ರೇಯಸ್ ದೊಡ್ಡಿಹಿತ್ಲು ಉಪಸ್ಥಿತರಿದ್ದು ಮಕ್ಕಳ ಮೂಳೆಗಳ ಆರೋಗ್ಯದ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿದರು. ಮೆಡಿಕಲ್ ಸೆಂಟರ್ ನ ಸರ್ಜನ್ ಮತ್ತು...
ದಿನಾಂಕ 28.03.2024 ರಂದು ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸಿದ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಇದೀಗ ವರದಿಯಾಗಿದೆ. ಸುಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾದ ಸೌಮ್ಯ ಪಿ. ಎನ್. ನೇತೃತ್ವದ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದು ಅಕ್ರಮ ಮರ ಸಾಗಾಟ...
ಜಿಲ್ಲಾಧಿಕಾರಿಗಳಿಗೆ ಕೋವಿ ವಿನಾಯ್ತಿ ಕೋರಿ ನೀಡಿದ ಅರ್ಜಗಳ ಪೈಕಿ 7 ಅರ್ಜಿಗಳಿಗೆ ವಿನಾಯ್ತಿ ನೀಡಲಾಗಿದೆ ಅಲ್ಲದೇ 300 ಅರ್ಜಿಗಳನ್ನು ತಿರಸ್ಕೃರಿಸಲಾಗಿದ್ದು ಕೂಡಲೇ ಲೈಸೆನ್ಸ್ ಹೊಂದಿದ ಕೋವಿಧಾರರು ತಮ್ಮ ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕು ಎಂದು ಆದೇಶಿಸಿದ್ದಾರೆ. ವಿನಾಯ್ತಿ ಪಡೆದವರ ಹೆಸರು ಈ ಕೆಳಗಿನಂತಿದ್ದು ಕೃಷಿ ರಕ್ಷಣೆಗಾಗಿ ಶ್ರುತಿ ದೇವಚಳ್ಳ , ಪ್ರಶಾಂತ್ ವಿ ಟಿ ದೇವಚಳ್ಳ...
ಎಡಮಂಗಲ ಗ್ರಾಮದ ಜಾಲ್ತಾರು ಕೊಲ್ಲರ್ನೂಜಿ ಕುಟುಂಬದ ತರವಾಡು ಮನೆಯಲ್ಲಿ ಕೊಲ್ಲರ್ನೂಜಿ ಕುಟುಂಬಸ್ಥರ ಧರ್ಮದೈವ ಮತ್ತು ಉಪದೈವಗಳ ಧರ್ಮನಡಾವಳಿಯು ಮಾ.24 ಹಾಗೂ ಮಾ.25ರಂದು ಜರುಗಿತು. ಧರ್ಮನಡಾವಳಿಯ ಪ್ರಯುಕ್ತ ಮಾ.24ರಂದು ಬೆಳಗ್ಗೆ ಗಣಹೋಮ ನೆರವೇರಿತು. ಸಂಜೆ ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ಸತ್ಯದೇವತೆ, ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಧರ್ಮದೈವ ರುದ್ರಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ...
ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಕ್ಯಾಲ್ಸಿಯಂ ಹಾಗೂ ಕಬ್ಬಿಣಾಂಶವಿರುವ ಔಷಧಿಗಳ ವಿತರಣೆ ನಡೆಯಿತು. ಈ ಔಷಧಿ ಮಹಿಳೆಯರಿಗೆ ಮೂಳೆಗಳ ಸವೆತ ತಡೆಯಲು ಹಾಗೂ ಹಿಮೋಗ್ಲೋಬಿನ್ ರಕ್ತದಾಂಶ ವೃದ್ಧಿಸಲು ಸಹಕಾರಿಯಾಗಲಿದೆ. ಸುಮಾರು 50ಕ್ಕೂ ಹೆಚ್ಚಿನ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡರು. ಮುಂದಿನ ವಾರ ಮಕ್ಕಳಿಗೆ ವಿಟಮಿನ್ ಡಿ ಹಾಗೂ ಜಂತುಹುಳದ...
ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ . ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ದೇವಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದು ನಂತರ ಕಾಯ್ದಿರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಲು...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಏನೇಕಲ್ ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದ್ದು ಏ.03 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದ ರಾಯಲ್ ಎಂಟರ್ ಪ್ರೈಸಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹೇಳಿದರು. 🔺ಏನೆಕಲ್ಲು : ದಿ ರೋಯಲ್ ಮೊಂಟಾನಾ ಹೋಟೆಲ್ ರೆಸಾರ್ಟ್ ಉದ್ಘಾಟನೆಗೆ ಸಿದ್ಧತೆ De Royal Montana Resort https://youtu.be/Rgsbhpm1MgA?si=u7r4K0ffebryOIX3...
ಸಂಪಾಜೆ ಕಲ್ಲುಗುಂಡಿ ಚೆಂಬು ಮೂಲದ ಆನಂದ ಯು ಪಿ ಎಂಬುವವರು ಮಂಗಳವಾರ ರಾತ್ರಿ ಮೈಲು ತ್ತುತ್ತು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅವರನ್ನು ಮನೆಯವರು ತಕ್ಷಣವೇ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ತೀವ್ರನಿಘ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವಿನ್ನಪ್ಪಿರುವುದಾಗಿ ತಿಳಿದು ಬಂದಿದೆ ಮೃತರು ಮಗ , ಸೊಸೆ ಮತ್ತು...
Loading posts...
All posts loaded
No more posts
