- Thursday
- June 25th, 2026
ಜಿಲ್ಲಾಧಿಕಾರಿಗಳಿಗೆ ಕೋವಿ ವಿನಾಯ್ತಿ ಕೋರಿ ನೀಡಿದ ಅರ್ಜಗಳ ಪೈಕಿ 7 ಅರ್ಜಿಗಳಿಗೆ ವಿನಾಯ್ತಿ ನೀಡಲಾಗಿದೆ ಅಲ್ಲದೇ 300 ಅರ್ಜಿಗಳನ್ನು ತಿರಸ್ಕೃರಿಸಲಾಗಿದ್ದು ಕೂಡಲೇ ಲೈಸೆನ್ಸ್ ಹೊಂದಿದ ಕೋವಿಧಾರರು ತಮ್ಮ ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕು ಎಂದು ಆದೇಶಿಸಿದ್ದಾರೆ. ವಿನಾಯ್ತಿ ಪಡೆದವರ ಹೆಸರು ಈ ಕೆಳಗಿನಂತಿದ್ದು ಕೃಷಿ ರಕ್ಷಣೆಗಾಗಿ ಶ್ರುತಿ ದೇವಚಳ್ಳ , ಪ್ರಶಾಂತ್ ವಿ ಟಿ ದೇವಚಳ್ಳ...
ಎಡಮಂಗಲ ಗ್ರಾಮದ ಜಾಲ್ತಾರು ಕೊಲ್ಲರ್ನೂಜಿ ಕುಟುಂಬದ ತರವಾಡು ಮನೆಯಲ್ಲಿ ಕೊಲ್ಲರ್ನೂಜಿ ಕುಟುಂಬಸ್ಥರ ಧರ್ಮದೈವ ಮತ್ತು ಉಪದೈವಗಳ ಧರ್ಮನಡಾವಳಿಯು ಮಾ.24 ಹಾಗೂ ಮಾ.25ರಂದು ಜರುಗಿತು. ಧರ್ಮನಡಾವಳಿಯ ಪ್ರಯುಕ್ತ ಮಾ.24ರಂದು ಬೆಳಗ್ಗೆ ಗಣಹೋಮ ನೆರವೇರಿತು. ಸಂಜೆ ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ಸತ್ಯದೇವತೆ, ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಧರ್ಮದೈವ ರುದ್ರಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ...
ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಕ್ಯಾಲ್ಸಿಯಂ ಹಾಗೂ ಕಬ್ಬಿಣಾಂಶವಿರುವ ಔಷಧಿಗಳ ವಿತರಣೆ ನಡೆಯಿತು. ಈ ಔಷಧಿ ಮಹಿಳೆಯರಿಗೆ ಮೂಳೆಗಳ ಸವೆತ ತಡೆಯಲು ಹಾಗೂ ಹಿಮೋಗ್ಲೋಬಿನ್ ರಕ್ತದಾಂಶ ವೃದ್ಧಿಸಲು ಸಹಕಾರಿಯಾಗಲಿದೆ. ಸುಮಾರು 50ಕ್ಕೂ ಹೆಚ್ಚಿನ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡರು. ಮುಂದಿನ ವಾರ ಮಕ್ಕಳಿಗೆ ವಿಟಮಿನ್ ಡಿ ಹಾಗೂ ಜಂತುಹುಳದ...
ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ . ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ದೇವಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದು ನಂತರ ಕಾಯ್ದಿರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಲು...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಏನೇಕಲ್ ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದ್ದು ಏ.03 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದ ರಾಯಲ್ ಎಂಟರ್ ಪ್ರೈಸಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹೇಳಿದರು. 🔺ಏನೆಕಲ್ಲು : ದಿ ರೋಯಲ್ ಮೊಂಟಾನಾ ಹೋಟೆಲ್ ರೆಸಾರ್ಟ್ ಉದ್ಘಾಟನೆಗೆ ಸಿದ್ಧತೆ De Royal Montana Resort https://youtu.be/Rgsbhpm1MgA?si=u7r4K0ffebryOIX3...
ಸಂಪಾಜೆ ಕಲ್ಲುಗುಂಡಿ ಚೆಂಬು ಮೂಲದ ಆನಂದ ಯು ಪಿ ಎಂಬುವವರು ಮಂಗಳವಾರ ರಾತ್ರಿ ಮೈಲು ತ್ತುತ್ತು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅವರನ್ನು ಮನೆಯವರು ತಕ್ಷಣವೇ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ತೀವ್ರನಿಘ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವಿನ್ನಪ್ಪಿರುವುದಾಗಿ ತಿಳಿದು ಬಂದಿದೆ ಮೃತರು ಮಗ , ಸೊಸೆ ಮತ್ತು...
ಕೇಂದ್ರ ಲೋಕಸಭೆ ಸಂಸದರ ಆಯ್ಕೆ ನಡೆಸುವ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭದ್ರತೆ ಮತ್ತು ಸುಗಮ ಮತದಾನ ನಡೆಸುವ ದೃಷ್ಟಿಯಿಂದ ಸುಳ್ಯದ ಮುಖ್ಯ ರಸ್ತೆಗಳಲ್ಲಿ ಪೋಲಿಸ್ ಮತ್ತು ಸಿ ಆರ್ ಪಿ ಎಫ್ಯೋಧರಿಂದ ಪಥ ಸಂಚಲನ ನಡೆಯಿತು. https://youtu.be/hNPwH60-Ft0?si=dhmkThraNMdR0ACY
ಕುಕ್ಕೆ ಸಬ್ರಹ್ಮಣ್ಯದ ಕುಲ್ಕುಂದ ದಲ್ಲಿ ಮಾ. 4ರಂದು ನಡೆದ ವಿಷ್ಣುಮೂರ್ತಿ ದೈವದ ಒತ್ತೇಕೊಲದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯರವರು ಆಗಮಿಸಿ ಶ್ರೀ ದೈವದ ಶ್ರೀಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ದೈವದ ಅಭಯ ಪಡೆದರು. ಈ ವೇಳೆ ಚುನಾವಣೆಗೆ ಸ್ಪರ್ದಿಸಿ ಗೆಲುವಾಗುವ ಕುರಿತು ದೈವದ ಅಭಯ ನುಡಿ ಪಡೆದರು. ಇದೇ ಸಂದರ್ಭ ಶ್ರೀದೈವಸ್ಥಾನದ ಅದ್ಯಕ್ಷರು...
ಬಿಲ್ಲವ ಸಮುದಾಯದ ನಾಯಕ, ವೃತ್ತಿಯಲ್ಲಿ ನ್ಯಾಯವಾದಿಯೂ ಆಗಿರುವ ಪದ್ಮರಾಜ್ ಆರ್. ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಗುರು ಬೆಳದಿಂಗಳು ಫೌಂಡೇಶನ್ ಸಂಸ್ಥಾಪಕ, ಬಿಲ್ಲವ ಸಮುದಾಯದ ಪದ್ಮರಾಜ್ ರಾಮಯ್ಯ ಅವರು ಸಾಮಾಜಿಕ ಮುಂದಾಳುವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ...
Loading posts...
All posts loaded
No more posts
