ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪೋಲಿಸ್ ಮತ್ತು ಸಿ ಆರ್ ಪಿ ಎಫ್ ಯೋಧರಿಂದ ಪಥಸಂಚಲನ.

ಕೇಂದ್ರ ಲೋಕಸಭೆ ಸಂಸದರ ಆಯ್ಕೆ ನಡೆಸುವ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭದ್ರತೆ ಮತ್ತು ಸುಗಮ ಮತದಾನ ನಡೆಸುವ ದೃಷ್ಟಿಯಿಂದ ಸುಳ್ಯದ ಮುಖ್ಯ ರಸ್ತೆಗಳಲ್ಲಿ ಪೋಲಿಸ್ ಮತ್ತು ಸಿ ಆರ್ ಪಿ ಎಫ್‌ಯೋಧರಿಂದ ಪಥ ಸಂಚಲನ ನಡೆಯಿತು. https://youtu.be/hNPwH60-Ft0?si=dhmkThraNMdR0ACY

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಗೆ ಕುಲ್ಕುಂದ ವಿಷ್ಣುಮೂರ್ತಿ ದೈವದ ಅಭಯ

ಕುಕ್ಕೆ ಸಬ್ರಹ್ಮಣ್ಯದ ಕುಲ್ಕುಂದ ದಲ್ಲಿ ಮಾ. 4ರಂದು ನಡೆದ ವಿಷ್ಣುಮೂರ್ತಿ ದೈವದ ಒತ್ತೇಕೊಲದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯರವರು ಆಗಮಿಸಿ ಶ್ರೀ ದೈವದ ಶ್ರೀಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ದೈವದ ಅಭಯ ಪಡೆದರು. ಈ ವೇಳೆ ಚುನಾವಣೆಗೆ ಸ್ಪರ್ದಿಸಿ ಗೆಲುವಾಗುವ ಕುರಿತು ದೈವದ ಅಭಯ ನುಡಿ ಪಡೆದರು. ಇದೇ ಸಂದರ್ಭ ಶ್ರೀದೈವಸ್ಥಾನದ ಅದ್ಯಕ್ಷರು...
Ad Widget

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ದ.ಕ. ಜಿಲ್ಲೆಯಿಂದ ಬಿಲ್ಲವ ಮುಖಂಡ, ವಕೀಲ ಪದ್ಮರಾಜ್ ಕಣಕ್ಕೆ.

ಬಿಲ್ಲವ ಸಮುದಾಯದ ನಾಯಕ, ವೃತ್ತಿಯಲ್ಲಿ ನ್ಯಾಯವಾದಿಯೂ ಆಗಿರುವ ಪದ್ಮರಾಜ್ ಆ‌ರ್. ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಗುರು ಬೆಳದಿಂಗಳು ಫೌಂಡೇಶನ್ ಸಂಸ್ಥಾಪಕ, ಬಿಲ್ಲವ ಸಮುದಾಯದ ಪದ್ಮರಾಜ್ ರಾಮಯ್ಯ ಅವರು ಸಾಮಾಜಿಕ ಮುಂದಾಳುವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ...

ಜೆರಾಕ್ಸ್ ಸೆಂಟರ್ ಮಾರಾಟಕ್ಕಿದೆ

ಸುಳ್ಯದ ತಾಲೂಕು ಕಛೇರಿ ಬಳಿ ಜೆರಾಕ್ಸ್ ಸೆಂಟರ್ ಮಾರಾಟಕ್ಕಿದೆ. ಜೆರಾಕ್ಸ್ ಮೆಷಿನ್ , ಕಂಪ್ಯೂಟರ್, ಇನ್ವರ್ಟರ್ , ಟೇಬಲ್ ಮತ್ತು ಚಯರ್ ಪ್ರತ್ಯೇಕವಾಗಿ ಮಾರಾಟ ಮಾಡುತ್ತೇವೆ. ಸಂಪರ್ಕಿಸಿ ಮೊ: 9481517051

ಅಡ್ಕಾರು : ಕಾಂಗ್ರೆಸ್ ಮುಖಂಡನ ಮೇಲೆ ಯುವಕನಿಂದ ಹಲ್ಲೆ.

ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ ನಡೆದಿರುವ ಘಟನೆ ಇಂದು ಸುಳ್ಯದ ಅಡ್ಕಾರು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಬೋಜಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಅಡ್ಕಾರಿನ ವಿನೋಭಾ ನಗರದ ಬಳಿ ಅಡ್ಕಾರ್ ಕೋನಡ್ಕ ಪದವು ದೀಕ್ಷಿತ್ ಎಂಬ ಯುವಕ ಪೂರ್ವ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು ಹಲ್ಲೆಗೊಳಗಾದ ವ್ಯಕ್ತಿಯನ್ನು ಇದೀಗ ಆಸ್ಪತ್ರೆಗೆ...

ಅಜ್ಜಾವರ ಗ್ರಾಮ ಪಂಚಾಯತ್ ಗ್ರಾಮ ಸಭೆ , ಗ್ರಾಮಸ್ಥರ ಪ್ರಶ್ನೆಗಳಿಗೆ ಮೌನವಾದ ಜನಪ್ರತಿನಿಧಿಗಳು ,ಅಭಿವೃದ್ಧಿ ಅಧಿಕಾರಿಗಳಿಂದ ಉತ್ತರ ನೀಡಲು ಪ್ರಯತ್ನ !

ಅಜ್ಜಾವರ ಸ್ಮಶಾನ ಜಾಗ ಉಳಿಸಲು ಗ್ರಾಮ ಸಭೆಯಲ್ಲೇ ಪ್ರತಿಭಟನೆ , ಮೊದಲ ಭಾರಿಗೆ ಲಿಖಿತ ಹೇಳಿಕೆ ಪಡೆದುಕೊಂಡ ಗ್ರಾಮಸ್ಥರು. ಕುಡಿಯುವ ನೀರು ಹಾಗೂ ಇತರೆ ವಿಚಾರಗಳ ಬಗ್ಗೆ ಪ್ರಶ್ನೆ ಅಸಮರ್ಪಕ ಉತ್ತರ , ಅಧಿಕಾರಿಗಳ ಗೈರಿಗೆ ನೋಟಿಸ್ ನೀಡಲು ತೀರ್ಮಾನ. ಅಜ್ಜಾವರ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ‌ಬೇಬಿ‌ ಕಲ್ತಡ್ಕರ ಅಧ್ಯಕ್ಷತೆಯಲ್ಲಿ, ಮೇನಾಲ ಅಂಬೇಡ್ಕರ್ ಭವನದಲ್ಲಿ...

ಕಲ್ಮಕಾರು : ಹಿಂದಿನ ಕಾಲದ ಸುರಂಗ ಪತ್ತೆ

ಕಲ್ಮಕಾರು ಗ್ರಾಮದ ಬಿಳಿಮಲೆ ಎಂಬಲ್ಲಿ ವೃತ್ತಾಕಾರದ ಗುಹೆಯೊಂದು ಪತ್ತೆಯಾಗಿದೆ. ಬಿಳಿಮಲೆ ಉಮೇಶ್ ಅವರ ಮನೆಯ ಪಕ್ಕದಲ್ಲಿ ಈ ಗುಹೆ ಪತ್ತೆಯಾಗಿದೆ. ಗುಹೆಯ ಮೇಲ್ಭಾಗಕ್ಕೆ ಮುಚ್ಚಳದಂತೆ ಕಲ್ಲೊಂದನ್ನು ಕೆತ್ತಿದಂತೆ ಕಾಣುತ್ತಿದೆ. ಬಿಳಿಮಲೆ ಉಮೇಶ್‌ ಅವರ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ. ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ...

ಸುಳ್ಯ :  ಪಂಚ ಗ್ಯಾರಂಟಿ ಸಮಾವೇಶ – ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾದ ಫಲಾನುಭವಿಗಳು

ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು  ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ‌.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...
Loading posts...

All posts loaded

No more posts

error: Content is protected !!