ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...
Ad Widget

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ಪೇಟೆ ಸವಾರಿ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ಪೇಟೆ ಸವಾರಿ ನಡೆಯಲಿದೆ. ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಶ್ರೀ ದೇವರ ಬಲಿ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.16ರಂದು ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಹಿಸಿದ್ದರು. ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನಗೈದು ಮಾತನಾಡುತ್ತಾ ಸನಾತನ ಸಂಸ್ಕೃತಿಯ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ- ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡ ಜಾತ್ರೋತ್ಸವ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಇಂದು ಪೂರ್ವಾಹ್ನ ಗಂಟೆ 9-45 ರಿಂದ 10-10ರ ಕುಂಭ ಲಗ್ನದ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆಗೊಂಡಿತು. ಈ ಸಂದರ್ಭ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ...

ಜ.21: ಅಯ್ಯನಕಟ್ಟೆಯಲ್ಲಿ “ನಮ್ಮ ಆರೋಗ್ಯಧಾಮ” ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಶುಭಾರಂಭ

ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ 'ಗೋಕುಲ' ಸಂಕೀರ್ಣದಲ್ಲಿ ಡಾ.ಎನ್.ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ.21ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ತಜ್ಞ ವೈದ್ಯಕೀಯ ಸಲಹೆ, ವೈಯಕ್ತಿಕ ಸಮಾಲೋಚನೆ, ಡೇ-ಕೇರ್ ಚಿಕಿತ್ಸೆ, ತುರ್ತು ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆ, ಶಸ್ತ್ರಚಿಕಿತ್ಸಾ ಕೊಠಡಿ, ಕ್ಲಿನಿಕಲ್ ಲ್ಯಾಬೋರೇಟರಿ, ಇ.ಸಿ.ಜಿ., ಔಷಧಿಗಳು, ಫಿಸಿಯೋಥೆರಪಿ ಹಾಗೂ ಅಂಬ್ಯುಲೆನ್ಸ್ ಸರ್ವೀಸ್ ಸೌಲಭ್ಯಗಳು ಲಭ್ಯವಿರಲಿದೆ ಎಂದು...

ಮೇನಾಲದಲ್ಲಿ ಸ್ಕೂಟಿ ಮತ್ತು ಕಾರು ನಡುವೆ ಅಪಘಾತ ಆಸ್ಪತ್ರೆಗೆ ದಾಖಲು .

ಸುಳ್ಯ ಅಜ್ಜಾವರ ಮೇನಾಲದಲ್ಲಿ ಇದೀಗ ಕಾರು ಮತ್ತು ಸ್ಕೂಟರ್ ಮಧ್ಯೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ . ಸ್ಕೂಟರ್ ಅಪಘಾತದ ರಭಸಕ್ಕೆ ರಸ್ತೆಯ ಪಕ್ಕದಲ್ಲಿರುವ ರಾಜೇಶ್ ಪಣಿಕ್ಕಾರ್ ರವರ ಮನೆಯ ಅಂಗಳಕ್ಕೆ ಬಿದ್ದಿದೆ ಎಂದು ಹೇಳಲಾಗುತ್ತಿದ್ದು ಗಾಯಗೊಂಡವರನ್ನು ಶಶಿಧರ ಶಿರ್ವಾಜೆಯವರ ಪತ್ನಿ ಮತ್ತು ಮಗಳು ಎಂದು ತಿಳಿದುಬಂದಿದೆ ಇದೀಗ ಗಾಯಳುಗಳನ್ನು ಸ್ಥಳೀಯರು ಸರಕಾರಿ ಆಸ್ಪತ್ರೆಗೆ...

ಸುಳ್ಯ ಪ್ರತಿಷ್ಠಿತ ಸಿಎ ಬ್ಯಾಂಕ್ ಅಧ್ಯಕ್ಷರಾಗಿ ವಿಕ್ರಂ ಅಡ್ಪಂಗಾಯ ಆಯ್ಕೆ

ಸುಳ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸಿ ಎ ಬ್ಯಾಂಕ್ ಅಧ್ಯಕ್ಷೀಯ ಚುನಾವಣೆ ಇದೀಗ ನಡೆದು ನೇರ ಆಯ್ಕೆಯ ಮೂಲಕ ಅಧ್ಯಕ್ಷರಾಗಿ ವಿಕ್ರಂ ಎ ವಿ ಅಡ್ಪಂಗಾಯ ಆಯ್ಕೆಯಾದರು ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ಆಯ್ಕೆಯಾದರು ಈ ಸಂದರ್ಭದಲ್ಲಿ ನಿರ್ಧೆಶಕರು ಚುನಾವಣಾ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಬೆಳ್ಳಾರೆ: ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಗೆ ತರಬೇತಿ ಮತ್ತು ಸ್ಪರ್ಧಾ ಕಾರ್ಯಕ್ರಮ

ತಾಲೂಕು ಪಂಚಾಯತ್ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ಸ್ಪರ್ಧಾ ಕಾರ್ಯಕ್ರಮ ಜನವರಿ 7 ರಂದು ಕೆ.ಪಿ.ಎಸ್ (ಪ್ರೌಢ ಶಾಲಾ ವಿಭಾಗ)ಬೆಳ್ಳಾರೆ ಇಲ್ಲಿ ನಡೆಯಿತು.ಅಕ್ಷರ ದಾಸೋಹ ಯೋಜನೆ ಸುಳ್ಯ ಇದರ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ ಎಂ.ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೆ.ಪಿ.ಎಸ್ ಪ್ರೌಢ...
Loading posts...

All posts loaded

No more posts

error: Content is protected !!