- Wednesday
- May 6th, 2026
ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ 'ಗೋಕುಲ' ಸಂಕೀರ್ಣದಲ್ಲಿ ಡಾ.ಎನ್.ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ.21ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ತಜ್ಞ ವೈದ್ಯಕೀಯ ಸಲಹೆ, ವೈಯಕ್ತಿಕ ಸಮಾಲೋಚನೆ, ಡೇ-ಕೇರ್ ಚಿಕಿತ್ಸೆ, ತುರ್ತು ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆ, ಶಸ್ತ್ರಚಿಕಿತ್ಸಾ ಕೊಠಡಿ, ಕ್ಲಿನಿಕಲ್ ಲ್ಯಾಬೋರೇಟರಿ, ಇ.ಸಿ.ಜಿ., ಔಷಧಿಗಳು, ಫಿಸಿಯೋಥೆರಪಿ ಹಾಗೂ ಅಂಬ್ಯುಲೆನ್ಸ್ ಸರ್ವೀಸ್ ಸೌಲಭ್ಯಗಳು ಲಭ್ಯವಿರಲಿದೆ ಎಂದು...
ಸುಳ್ಯ ಅಜ್ಜಾವರ ಮೇನಾಲದಲ್ಲಿ ಇದೀಗ ಕಾರು ಮತ್ತು ಸ್ಕೂಟರ್ ಮಧ್ಯೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ . ಸ್ಕೂಟರ್ ಅಪಘಾತದ ರಭಸಕ್ಕೆ ರಸ್ತೆಯ ಪಕ್ಕದಲ್ಲಿರುವ ರಾಜೇಶ್ ಪಣಿಕ್ಕಾರ್ ರವರ ಮನೆಯ ಅಂಗಳಕ್ಕೆ ಬಿದ್ದಿದೆ ಎಂದು ಹೇಳಲಾಗುತ್ತಿದ್ದು ಗಾಯಗೊಂಡವರನ್ನು ಶಶಿಧರ ಶಿರ್ವಾಜೆಯವರ ಪತ್ನಿ ಮತ್ತು ಮಗಳು ಎಂದು ತಿಳಿದುಬಂದಿದೆ ಇದೀಗ ಗಾಯಳುಗಳನ್ನು ಸ್ಥಳೀಯರು ಸರಕಾರಿ ಆಸ್ಪತ್ರೆಗೆ...
ಸುಳ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸಿ ಎ ಬ್ಯಾಂಕ್ ಅಧ್ಯಕ್ಷೀಯ ಚುನಾವಣೆ ಇದೀಗ ನಡೆದು ನೇರ ಆಯ್ಕೆಯ ಮೂಲಕ ಅಧ್ಯಕ್ಷರಾಗಿ ವಿಕ್ರಂ ಎ ವಿ ಅಡ್ಪಂಗಾಯ ಆಯ್ಕೆಯಾದರು ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ಆಯ್ಕೆಯಾದರು ಈ ಸಂದರ್ಭದಲ್ಲಿ ನಿರ್ಧೆಶಕರು ಚುನಾವಣಾ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ಸ್ಪರ್ಧಾ ಕಾರ್ಯಕ್ರಮ ಜನವರಿ 7 ರಂದು ಕೆ.ಪಿ.ಎಸ್ (ಪ್ರೌಢ ಶಾಲಾ ವಿಭಾಗ)ಬೆಳ್ಳಾರೆ ಇಲ್ಲಿ ನಡೆಯಿತು.ಅಕ್ಷರ ದಾಸೋಹ ಯೋಜನೆ ಸುಳ್ಯ ಇದರ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ ಎಂ.ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೆ.ಪಿ.ಎಸ್ ಪ್ರೌಢ...
ಪೆರುವಾಜೆ: ಇಪ್ಪತ್ತೊಂದು ಗ್ರಾಮಗಳಿಗೆ ಒಳಪಟ್ಟಿರುವ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಿಂದ 21 ರ ತನಕ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ದಿನ ನಿತ್ಯವೂ ನೂರಾರು ಭಕ್ತರು ಶ್ರಮದಾನದಲ್ಲಿ ತೊಡಗಿಕೊಂಡಿದ್ದಾರೆ. ಚಪ್ಪರ ಮುಹೂರ್ತ, ನೂತನ ಬ್ರಹ್ಮರಥ ಭೂಮಿ ಸ್ಪರ್ಶದ ಬಳಿಕ ಜಾತ್ರೆಯ ಸಂಭ್ರಮ...
ಪತಂಜಲಿ ಯೋಗ ಕೇಂದ್ರ ಬೆಂಗಳೂರು ಇವರು ಬೆಂಗಳೂರಿನ ಲಗ್ಗೆರೆ ಯಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳದ ಖುಷಿ ಕೊಪ್ಪತಡ್ಕ, ಶೇಯಿನಿ ಕೊರಂಬಡ್ಕ, ಜಿಶಾ ಕೊರಂಬಡ್ಕ, ಹವೀಕ್ಷ ಹರಿಹರ, ಮಣಿಪ್ರಕಾಶ್ ಕಡೋಡಿ,ರೇಷ್ಮಾ ಮಾಡಬಾಕಿಲು ಭಾಗವಹಿಸಿ ಪ್ರೋತ್ಸಾಹಕ ಬಹುಮಾನ ಪಡೆದಿದ್ದು ಇವರನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್...
ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು "ಪೆರ್ನಾಜೆ ಪ್ರತಿಬಾಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ...
ಮಂಡೆಕೋಲು ಗ್ರಾಮದ ಪೇರಾಲು ಕುತ್ಯಾಡಿ ಕುಟುಂಬದ ಕುತ್ಯಾಡಿ ಶ್ರೀ ಧರ್ಮದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ನಾಗತಂಬಿಲ ಮತ್ತು ಶ್ರೀ ಧರ್ಮದೈವ ಹಾಗೂ ಉಪದೈವಗಳ ನಡಾವಳಿ ಜ.01 ರಿಂದ ಜ.03 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಜತ್ತಪ್ಪ ಗೌಡ ಶೆಟ್ಟಿಮಜಲು, ಕುಟುಂಬದ ಹಿರಿಯರಾದ ಶಿವಪ್ಪ ಗೌಡ,...
ಪೈಚಾರು ಸಮೀಪ ರಿಕ್ಷಾಕ್ಕೆ ಬೈಕ್ ಗುದ್ದಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.2ರಂದು ನಡೆದಿದೆ.ಸುಳ್ಯ ಕಡೆಯಿಂದ ಪೈಚಾರು ಕಡೆಗೆ ಬರುತ್ತಿದ್ದ ಬೈಕ್ ಶಾಂತಿನಗರ ಕ್ರಾಸ್ ಬಳಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ. ಬೈಕ್ ಸವಾರ...
Loading posts...
All posts loaded
No more posts
