- Friday
- June 26th, 2026
ಪೆರುವಾಜೆ: ಇಪ್ಪತ್ತೊಂದು ಗ್ರಾಮಗಳಿಗೆ ಒಳಪಟ್ಟಿರುವ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಿಂದ 21 ರ ತನಕ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ದಿನ ನಿತ್ಯವೂ ನೂರಾರು ಭಕ್ತರು ಶ್ರಮದಾನದಲ್ಲಿ ತೊಡಗಿಕೊಂಡಿದ್ದಾರೆ. ಚಪ್ಪರ ಮುಹೂರ್ತ, ನೂತನ ಬ್ರಹ್ಮರಥ ಭೂಮಿ ಸ್ಪರ್ಶದ ಬಳಿಕ ಜಾತ್ರೆಯ ಸಂಭ್ರಮ...
ಪತಂಜಲಿ ಯೋಗ ಕೇಂದ್ರ ಬೆಂಗಳೂರು ಇವರು ಬೆಂಗಳೂರಿನ ಲಗ್ಗೆರೆ ಯಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳದ ಖುಷಿ ಕೊಪ್ಪತಡ್ಕ, ಶೇಯಿನಿ ಕೊರಂಬಡ್ಕ, ಜಿಶಾ ಕೊರಂಬಡ್ಕ, ಹವೀಕ್ಷ ಹರಿಹರ, ಮಣಿಪ್ರಕಾಶ್ ಕಡೋಡಿ,ರೇಷ್ಮಾ ಮಾಡಬಾಕಿಲು ಭಾಗವಹಿಸಿ ಪ್ರೋತ್ಸಾಹಕ ಬಹುಮಾನ ಪಡೆದಿದ್ದು ಇವರನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್...
ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು "ಪೆರ್ನಾಜೆ ಪ್ರತಿಬಾಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ...
ಮಂಡೆಕೋಲು ಗ್ರಾಮದ ಪೇರಾಲು ಕುತ್ಯಾಡಿ ಕುಟುಂಬದ ಕುತ್ಯಾಡಿ ಶ್ರೀ ಧರ್ಮದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ನಾಗತಂಬಿಲ ಮತ್ತು ಶ್ರೀ ಧರ್ಮದೈವ ಹಾಗೂ ಉಪದೈವಗಳ ನಡಾವಳಿ ಜ.01 ರಿಂದ ಜ.03 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಜತ್ತಪ್ಪ ಗೌಡ ಶೆಟ್ಟಿಮಜಲು, ಕುಟುಂಬದ ಹಿರಿಯರಾದ ಶಿವಪ್ಪ ಗೌಡ,...
ಪೈಚಾರು ಸಮೀಪ ರಿಕ್ಷಾಕ್ಕೆ ಬೈಕ್ ಗುದ್ದಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.2ರಂದು ನಡೆದಿದೆ.ಸುಳ್ಯ ಕಡೆಯಿಂದ ಪೈಚಾರು ಕಡೆಗೆ ಬರುತ್ತಿದ್ದ ಬೈಕ್ ಶಾಂತಿನಗರ ಕ್ರಾಸ್ ಬಳಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ. ಬೈಕ್ ಸವಾರ...
ಎಣ್ಮೂರು ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ರಂಗಮಂದಿರ, ವೆಹಿಕಲ್ ಶೆಡ್, ಶುದ್ಧ ಕುಡಿಯುವ ನೀರಿನ ಫಿಲ್ಟರ್ ಮತ್ತು ಕೈ ತೊಳೆಯುವ ನೀರಿನ ಘಟಕ ಇದರ ಉದ್ಘಾಟನಾ ಸಮಾರಂಭ ಡಿಸೆಂಬರ್ 29ರಂದು ನಡೆಯಿತು. ಬಾಲ್ಯದ ಶಿಕ್ಷಣ ನಮ್ಮ ಭವಿಷ್ಯದ ಜೀವನಕ್ಕೆ ತಳಹದಿ , ಕೇವಲ ಹಣ ಅಥವಾ ಆಸ್ತಿ ಸಂಪಾದನೆಗಿಂತ ಜ್ಞಾನ ಗಳಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು. ಉತ್ತಮ...
ದೊಡ್ಡತೋಟ ತಿರುವಿನಲ್ಲಿ ಡಿ.26ರಂದು ಮುಂಜಾನೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಡಿ.23 ಶನಿವಾರದಂದು ಮೆಟ್ರಿಕ್ ಮೇಳ ಹಾಗೂ ವರ್ಗಾವಣೆಗೊಂಡ ಪದವೀಧರ ಶಿಕ್ಷಕಿಕುಮಾರಿ ಸುಧಾರಾಣಿ ಇವರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿ ಶಿಕ್ಷಕಿಯ ಪರಿಚಯಿಸುವುದರೊಂದಿಗೆ ಸಾರ್ಥಕ ಸೇವೆಯ...
ಕಳಂಜ ಗ್ರಾಮದ ಅಳ್ಪೆ ನಾಯರಕೆರೆ ಶ್ರೀಮತಿ ಭಾಗೀರಥಿ ಮತ್ತು ದಿ|ತಿಮ್ಮಪ್ಪ ಗೌಡರ ಸುಪುತ್ರ ಚಿ|ರಾ|ಮುರಳೀಧರ.ಎ ರವರ ವಿವಾಹವು ಸವಣೂರು ಗ್ರಾಮದ ಮಾಲೆತ್ತಾರು ದಿ|ಅಣ್ಣು ಗೌಡರ ಸುಪುತ್ರಿ ಚಿ|ಸೌ|ಅಕ್ಷತಾ.ಎಂ ರೊಂದಿಗೆ ಡಿ.25ರಂದು ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದಲ್ಲಿ ನಡೆಯಿತು.
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಮುಟ್ಟು ಗುಟ್ಟಲ್ಲ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ Karnataka seaferers trust ವತಿಯಿಂದ ನೀಡಲಾದ ಉಚಿತ ಮರುಬಳಕೆಯ ಪ್ಯಾಡ್ ನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತ ಸುವರ್ಣರವರು ವಹಿಸಿದ್ದರು. ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾl ವೀಣಾ ಅವರು ಹೆಣ್ಣುಮಕ್ಕಳ ಹದಿಹರೆಯದ ಸಮಸ್ಯೆಗಳು...
Loading posts...
All posts loaded
No more posts
