- Wednesday
- May 6th, 2026
ಇಂದು ಮಹಿಳೆಯರು ಸಮಾಜದ ವಿವಿಧ ಸ್ತರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಕೊಳ್ಳುತ್ತಿದ್ದು ತಮ್ಮ ಹಲವು ಒತ್ತಡದ ಮಧ್ಯೆ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಲು ಅಸಾಧ್ಯವಾಗಿದ್ದು, ವಿವಿಧ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಹೊರಬಂದು ಆರೋಗ್ಯಯುತ ಜೀವನಕ್ಕಾಗಿ ಇಂತಹ ಆರೋಗ್ಯ ಮಾಹಿತಿ ಕಾರ್ಯಾಗಾರ ಅತೀ ಅಗತ್ಯ ಎಂದು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಖ್ಯಾತ ಹೆರಿಗೆ ಮತ್ತು...
ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ 2023-24ನೇ ಸಾಲಿನ ತಾಯಂದಿರ ಸಮಿತಿ ಇತ್ತೀಚೆಗೆ ರಚನೆಗೊಂಡಿದ್ದು, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಯಂದಿರ ಸಮಿತಿ ಅಧ್ಯಕ್ಷೆಯಾಗಿ ಶ್ರೀಮತಿ ನಯನಾ ರೈ ಆಯ್ಕೆಯಾದರು. ಪದಾಧಿಕಾರಿಗಳಾಗಿ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಪದ್ಮಪ್ರಿಯಾ, ಶ್ರೀಮತಿ ಶಕುಂತಲಾ, ಶ್ರೀಮತಿ ಶುಭಲಕ್ಷೀ, ಶ್ರೀಮತಿ ಸವಿತಾ, ಶ್ರೀಮತಿ ಸವಿತಾ ಎನ್, ಶ್ರೀಮತಿ ಶಾಲಿನಿ, ಶ್ರೀಮತಿ ಆಸ್ಯಮ್ಮ,ಶ್ರೀಮತಿ ದಿವ್ಯಾ ಎಂ.ಕೆ...
ಕರಾಟೆ ಕಲಿಕೆಯಿಂದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಅವಕಾಶ ಬಳಸಿಕೊಳ್ಳಿ- ಶ್ರೀಮತಿ ಕಮಲಾ ನಡ್ಕ ಕರೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಣ್ಣು ಮಕ್ಕಳ ಸ್ವಯಂ ರಕ್ಷಣಾ ಕೌಶಲ ವೃದ್ಧಿಗಾಗಿ ಜಾರಿಗೊಂಡ ಕರಾಟೆ ತರಗತಿ ಇಂದು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆರಂಭಗೊಂಡಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಮುಖ್ಯೋಪಾಧ್ಯಾಯಿನಿ...
ಸುಳ್ಯ:ಸುಳ್ಯ ತಹಶೀಲ್ದಾರ್ ಆಗಿ ಜಿ.ಮಂಜುನಾಥ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಜಿ.ಮಂಜುನಾಥ್ ಅವರನ್ನು ಸುಳ್ಯ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ. ಸುಳ್ಯ ತಹಶೀಲ್ದಾರ್ ಆಗಿದ್ದ ಜಿ.ಮಂಜುನಾಥ್ ಅವರಿಗೆ ಬೆಂಗಳೂರಿಗೆ ವರ್ಗಾವಣೆಯಾದ ಬಳಿಕ ಎಂ.ಮಂಜುನಾಥ್ ರವರು ಸುಳ್ಯ ತಹಶೀಲ್ದಾರ್ ಆಗಿ ಪ್ರಭಾರದಲ್ಲಿ...
ಸುಳ್ಯದಲ್ಲಿ ನವರಾತ್ರಿ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಸ್ಥಾಪಿಸಲಾದ ದೇವಿ ಶಾರದೆಯ ಆರಾಧನೆ ಮುಗಿದು ಇಂದು ಭವ್ಯವಾದ ಶೋಭಾಯಾತ್ರೆಗೆ ಸಜ್ಜುಗೊಂಡಿತ್ತು. ಸಂಜೆ ಗಂಟೆ 4 ರಿಂದ ಆರಂಭಗೊಂಡ ಶೋಭಯಾತ್ರೆ ಮಳೆಯಿಂದಾಗಿ ಭಕ್ತಾರಿಗೆ ನಿರಾಸೆಯುಂಟು ಮಾಡಿತು. ಭಾರಿ ಮಳೆಯಿಂದಾಗಿ ಭಜನಾ ತಂಡಗಳು, ಚಂಡೆ, ನಾಸಿಕ್ ಮೇಳ, ಟ್ಯಾಬ್ಲೋ ಸೇರಿದಂತೆ ಇತರೆ ಎಲ್ಲಾ ವೈವಿಧ್ಯಮಯ ಶೋಭಾಯಾತ್ರೆಗೆ ಚಂದ್ರ...
ಅಕ್ಟೋಬರ್ 26 ಮತ್ತು 27 ರಂದು ಸುಳ್ಯ ಮಲ್ನಾಡು ಪ್ರೌಡ ಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಹಲವು ಪ್ರಶಸ್ತಿ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ತನುಷ್ 100ಮೀ ದ್ವಿತೀಯ, 200ಮೀ ಪ್ರಥಮ, ಸೂಚನ್ 400ಮೀ ದ್ವಿತೀಯ, ಶೀಝ್ 400ಮೀ ತೃತೀಯ, ಆತ್ಮಿಕ್ 600ಮೀ ತೃತೀಯ, 4×100 ರಿಲೇ ತೃತೀಯ...
ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಹಾಗೂ ಯುವಕ ಮಂಡಲ (ರಿ.) ಮಡಪ್ಪಾಡಿ ಸಹಯೋಗದಲ್ಲಿ ದಿನಾಂಕ 23/10/23ರ ಸೋಮವಾರ ಸಂಜೆ ಗಂಟೆ 7.30 ಕ್ಕೆ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದ...
ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ಗೋ ರಥವು ಸುಳ್ಯದ ವಿಷ್ಣು ವೃತ್ತದ ಬಳಿ ಪುಸ್ಪಾರ್ಚನೆ ಹಾಗೂ ಹಾರ ಹಾಕಿ ಸುಳ್ಯಕ್ಕೆ ರಥವನ್ನು ಭರಮಾಡಿಕೊಳ್ಳಲಾಯಿತು. ಗೋ ರಥವು ಸುಳ್ಯದ ವಿಷ್ಣು ವೃತ್ತದಿಂದ ಜ್ಯೋತಿ ವೃತ್ತಕ್ಕೆ ತೆರಳಿ ಅಲ್ಲಿಂದ ಸುಳ್ಯದ ಚೆನ್ನಕೇಶವ ಕಟ್ಟೆಯ ಬಳಿ ಬಂದು ಭಜನೆ ಮತ್ತು ಪೂರ್ಣ ಕುಂಭ...
ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.22ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ವಸಂತ್ ಕುಮಾರ್ ನಾಲ್ಗುತ್ತು, ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಚಿನ್ನದ ಪ್ರಭಾವಳಿ ಸಮರ್ಪಿಸಿದ್ದು, ಇಂದು ಪೂಜೆ ಸಲ್ಲಿಸಿ ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು ಪುತ್ರ ಸಂತಾನ ಆಗಿದ್ದು ಅದರಂತೆ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ. ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುತ್ರನ ಇರುವಿಕೆಯೊಂದಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯ...
Loading posts...
All posts loaded
No more posts
