- Friday
- June 26th, 2026
ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ದೀಪಾವಳಿ ಅಮವಾಸ್ಯೆಯ ಶುಭದಿನವಾದ ಆದಿತ್ಯವಾರ ಬಲೀಂದ್ರ(ದೀಪಾಲೆ) ಮರವನ್ನು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಏರಿಸಲಾಯಿತು.ಆರಂಭದಲ್ಲಿ ದೀಪಾಲೆ ಮರವನ್ನು ತಂದು ಶ್ರೀ ದೇವಳದ ಮುಂಭಾಗದಲ್ಲಿ ಇರಿಸಲಾಯಿತು. ಬಳಿಕ ಅದಕ್ಕೆ ಪುಣ್ಯ ತೀರ್ಥ ಸಿಂಪಡಿಸಿ ಪ್ರಸಾದ ಹಚ್ಚಲಾಯಿತು. ನಂತರ ಮರವನ್ನು ಶ್ರೀ ದೇವಳದ ಗರ್ಭಗುಡಿಯ ಮುಂಭಾಗಲ್ಲಿ ಏರಿಸಲಾಯಿತು....
ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ , ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು ಇದರ ಜಂಟಿ ಆಶ್ರಯದಲ್ಲಿ 5 ನೇ ವರ್ಷದ ಗೋಪೂಜೆ ಕಾರ್ಯಕ್ರಮವು ವಿನುತ ಪಾತಿಕಲ್ಲು ಇವರ ಮನೆಯಲ್ಲಿ ನಡೆಯಿತು.ಪಾತಿಕಲ್ಲು ಕುಟುಂಬದ ಹಿರಿಯರಾದ ಚಂದಪ್ಪ ಗೌಡ ಪಾತಿಕಲ್ಲು, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾದ ಪ್ರವೀಣ್ ಜಯನಗರ , ಕಾರ್ಯದರ್ಶಿ ಗುರುರಾಜ್ ಅಜ್ಜಾವರ...
ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಬಯಲು ರಂಗಮಂದಿರ ನಿರ್ಮಾಣದ ಪ್ರಯುಕ್ತ ಶಾಲಾಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾ ಸಂಗಮ ಕಲಾವಿದರಿಂದ ಈ ವರ್ಷದ ವಿಶಿಷ್ಟ ತುಳು ನಾಟಕ ಶಿವಧೂತೆ ಗುಳಿಗೆ ನಾಟಕ ನವೆಂಬರ್ 10ರಂದು ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ದಾಖಲೆ ಸೃಷ್ಟಿಸಿದ ಈ ನಾಟಕದ ನಿರ್ದೇಶಕರಾದ ಶ್ರೀ ವಿಜಯಕುಮಾರ್...
ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ, ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ...
ನವೆಂಬರ್ 10 ರಂದು ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾ ಸಂಸ್ಥೆಯಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಸಲಾಯಿತು. ಬಾಲ್ಯ ವಿವಾಹ ಆಚರಣೆಯಿಂದ ಆಗುವ ಶಿಕ್ಷೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಇದರ ದುಷ್ಪರಿಣಾಮಗಳ ಬಗ್ಗೆ ಶಿಕ್ಷಕಿ ಮಿಸ್ರಿಯಾ ರವರು ಸವಿಸ್ತಾರವಾಗಿ ವಿವರಿಸಿದರು. ಸಭಾಧ್ಯಕ್ಷತೆಯನ್ನು...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ವರ್ಷ ವಿಭಿನ್ನ ರೀತಿಯ ಶೈಕ್ಷಣಿಕ ಚಟುವಟಿಕೆ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಮನಸೆಳೆಯುತ್ತದೆ. ಈ ಬಾರಿ ಶಾಲೆಯ ಅಂಗಳದಲ್ಲೆ ಗದ್ದೆ ನಿರ್ಮಾಣ ಮಾಡಿ ಮಕ್ಕಳಿಗೆ ಭತ್ತದ ಬೇಸಾಯದ ಅರಿವು ಮೂಡಿಸಿದೆ. ಜೂನ್ ತಿಂಗಳಲ್ಲಿ ನೆಟ್ಟ ನೇಜಿ ಕಟಾವಿಗೆ ಬಂದಿದ್ದು, ಇಂದು ಕೊಯ್ಲು ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ...
ಇಂದು ಮಹಿಳೆಯರು ಸಮಾಜದ ವಿವಿಧ ಸ್ತರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಕೊಳ್ಳುತ್ತಿದ್ದು ತಮ್ಮ ಹಲವು ಒತ್ತಡದ ಮಧ್ಯೆ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಲು ಅಸಾಧ್ಯವಾಗಿದ್ದು, ವಿವಿಧ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಹೊರಬಂದು ಆರೋಗ್ಯಯುತ ಜೀವನಕ್ಕಾಗಿ ಇಂತಹ ಆರೋಗ್ಯ ಮಾಹಿತಿ ಕಾರ್ಯಾಗಾರ ಅತೀ ಅಗತ್ಯ ಎಂದು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಖ್ಯಾತ ಹೆರಿಗೆ ಮತ್ತು...
ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ 2023-24ನೇ ಸಾಲಿನ ತಾಯಂದಿರ ಸಮಿತಿ ಇತ್ತೀಚೆಗೆ ರಚನೆಗೊಂಡಿದ್ದು, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಯಂದಿರ ಸಮಿತಿ ಅಧ್ಯಕ್ಷೆಯಾಗಿ ಶ್ರೀಮತಿ ನಯನಾ ರೈ ಆಯ್ಕೆಯಾದರು. ಪದಾಧಿಕಾರಿಗಳಾಗಿ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಪದ್ಮಪ್ರಿಯಾ, ಶ್ರೀಮತಿ ಶಕುಂತಲಾ, ಶ್ರೀಮತಿ ಶುಭಲಕ್ಷೀ, ಶ್ರೀಮತಿ ಸವಿತಾ, ಶ್ರೀಮತಿ ಸವಿತಾ ಎನ್, ಶ್ರೀಮತಿ ಶಾಲಿನಿ, ಶ್ರೀಮತಿ ಆಸ್ಯಮ್ಮ,ಶ್ರೀಮತಿ ದಿವ್ಯಾ ಎಂ.ಕೆ...
ಕರಾಟೆ ಕಲಿಕೆಯಿಂದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಅವಕಾಶ ಬಳಸಿಕೊಳ್ಳಿ- ಶ್ರೀಮತಿ ಕಮಲಾ ನಡ್ಕ ಕರೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಣ್ಣು ಮಕ್ಕಳ ಸ್ವಯಂ ರಕ್ಷಣಾ ಕೌಶಲ ವೃದ್ಧಿಗಾಗಿ ಜಾರಿಗೊಂಡ ಕರಾಟೆ ತರಗತಿ ಇಂದು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆರಂಭಗೊಂಡಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಮುಖ್ಯೋಪಾಧ್ಯಾಯಿನಿ...
ಸುಳ್ಯ:ಸುಳ್ಯ ತಹಶೀಲ್ದಾರ್ ಆಗಿ ಜಿ.ಮಂಜುನಾಥ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಜಿ.ಮಂಜುನಾಥ್ ಅವರನ್ನು ಸುಳ್ಯ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ. ಸುಳ್ಯ ತಹಶೀಲ್ದಾರ್ ಆಗಿದ್ದ ಜಿ.ಮಂಜುನಾಥ್ ಅವರಿಗೆ ಬೆಂಗಳೂರಿಗೆ ವರ್ಗಾವಣೆಯಾದ ಬಳಿಕ ಎಂ.ಮಂಜುನಾಥ್ ರವರು ಸುಳ್ಯ ತಹಶೀಲ್ದಾರ್ ಆಗಿ ಪ್ರಭಾರದಲ್ಲಿ...
Loading posts...
All posts loaded
No more posts
