ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ-ಸರಕಾರಿ ಪ್ರೌಢ ಶಾಲೆ ಎಣ್ಮೂರಿಗೆ ದ್ವಿತೀಯ ಸ್ಥಾನ

ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿ ಸೆಪ್ಟೆಂಬರ್ 16ರಂದು ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢ ಶಾಲೆ ಎಣ್ಮೂರು ಶಾಲಾ ಮಕ್ಕಳ ಅಭಿನಯದ ಮೂಢನಂಬಿಕೆಗೆ ಸಂಬಂಧಿಸಿದ ನಾಟಕ ದ್ವಿತೀಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈ ನಾಟಕವನ್ನು ರಂಗ ಕಲಾವಿದ ಶ್ರೀ ಪೂರ್ಣೇಶ್ ಆಚಾರ್ಯ ಪುತ್ತೂರು ಮತ್ತು ಶ್ರೀ ರಾಕೇಶ್ ಆಚಾರ್ಯ...

ಗುತ್ತಿಗಾರು : ಬಾಲಕರ ತ್ರೋಬಾಲ್ ತಂಡ ರನ್ನರ್

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ) ಗಾಂಧಿನಗರ  ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 16ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ತ್ರೋಬಾಲ್  ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತ್ರೋಬಾಲ್ ತಂಡವು  ನೆಹರು ಮೆಮೋರಿಯಲ್ ಪಿ.ಯು ಕಾಲೇಜುನೊಂದಿಗೆ ಸೆಣಸಾಡಿ...
Ad Widget

ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವದ ಪೂರ್ವ ಭಾವಿಯಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಸಚಿವ ಹಾಗೂ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಗುದ್ದಲಿ ಪೂಜೆ ನೆರವೇರಿಸಿ, ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ದಿನಾಂಕ 13 ಸೆಪ್ಟೆಂಬರ್ 2023ರಂದು ಚಾಲನೆಯನ್ನು ನೀಡಿದರು. ಪ್ರತಿಯೊಬ್ಬರಿಗೂ ತಂದೆ ತಾಯಿಯ ಋಣ, ವಿದ್ಯಾ ಬುದ್ಧಿಯನ್ನು ಕಲಿಸಿದ ಗುರುಗಳ ಋಣ...

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪೊಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರ

ಮೊಬೈಲಿನಿಂದ ದೂರ ಇರಿ, ಸಾಮಾಜಿಕ ಜಾಲತಾಣಗಳ ಬಳಕೆಯ ಸಂದರ್ಭದಲ್ಲಿ ಎಚ್ಚರ ವಹಿಸಿ, ಅಪರಿಚಿತ ವ್ಯಕ್ತಿಗಳ ಸಹವಾಸ ಮಾಡಬೇಡಿ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಸವಿತಾ ಮಕ್ಕಳಿಗೆ ಎಚ್ಚರಿಕೆ ಸಂದೇಶ ನೀಡಿದರು. ಇವರು ಸೆಪ್ಟೆಂಬರ್ 12ರಂದು ಬೆಳ್ಳಾರೆ ಜೆಸಿಐ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆದ ಪೋಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರದಲ್ಲಿ...

ಸುಳ್ಯ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ 24ನೇ ಬಾರಿಗೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕವು ಚಾಂಪಿಯನ್ ಆಗಿ ಹೊರಹೊಮ್ಮಿರುವುದು ವಿಶೇಷವಾಗಿದೆ.

ಸರಕಾರಿ ಪ್ರೌಢ ಶಾಲೆ ಎಣ್ಮೂರು: ತಾಲೂಕು ಮಟ್ಟದ ಸಸ್ಯ ಶ್ಯಾಮಲಾ ಕಾರ್ಯಕ್ರಮ

ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇವರ ಸಹಯೋಗದಲ್ಲಿ ಪರಿಸರ ಜಾಗೃತಿಗಾಗಿ ಗಿಡ ನೆಡುವ "ಸಸ್ಯ ಶ್ಯಾಮಲಾ ಕಾರ್ಯಕ್ರಮ" ಸೆಪ್ಟೆಂಬರ್ 11 ರಂದು ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ ಶಾಸಕಿ...

ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – ಬಾಳಿಲ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಸೆ.08ರಂದು ನಡೆದ ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯು ಅತ್ಯುತ್ತಮ ಪ್ರದರ್ಶನ ನೀಡಿ ಕಿರಿಯ ವಿಭಾಗ ಹಾಗೂ ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತದೆ.

ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ- ಎಣ್ಮೂರು ಸರಕಾರಿ ಪ್ರೌಢ ಶಾಲೆಗೆ ಸಮಗ್ರ ಪ್ರಶಸ್ತಿ

ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ಸೆಪ್ಟೆಂಬರ್ 9ರಂದು ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸರಕಾರಿ ಪ್ರೌಢ ಶಾಲೆ ಎಣ್ಮೂರು ದ್ವಿತೀಯ ಸಮಗ್ರ ಪ್ರಶಸ್ತಿಗೆ ಭಾಜನವಾಯಿತು. ಭಾವಗೀತೆಯಲ್ಲಿ ರಾಜೇಶ್ವರಿ ರೈ ಪ್ರಥಮ, ಮಿಮಿಕ್ರಿ ಯಲ್ಲಿ ವಿನ್ಯಾಸ್ ಜಾಕೆ ಪ್ರಥಮ, ರಸಪ್ರಶ್ನೆ ಯಲ್ಲಿ ಸಾಕ್ಷಿ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ದೇವ : 33ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ

ಗೆಳೆಯರ ಬಳಗ(ರಿ.) ದೇವ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ(ರಿ.) ದೇವ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ, ಅಂಗನವಾಡಿ ಬೆಂಬಲ ಸಮಿತಿ ದೇವ-ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಸೆ.06 ರಂದು ದ.ಕ.ಜಿ.ಪಂ.ಸ.ಕಿ.ಪ್ರಾ ಶಾಲಾ ವಠಾರ ದೇವ ಇಲ್ಲಿ 33ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮೊಸರು ಕುಡಿಕೆ ಹಾಗೂ ಜಾರುಕಂಬ ಸೇರಿದಂತೆ ಇನ್ನಿತರ ಸ್ಪರ್ಧಾ ಕಾರ್ಯಕ್ರಮಗಳು...
Loading posts...

All posts loaded

No more posts

error: Content is protected !!