- Friday
- June 26th, 2026
ಸುಳ್ಯ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ 24ನೇ ಬಾರಿಗೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕವು ಚಾಂಪಿಯನ್ ಆಗಿ ಹೊರಹೊಮ್ಮಿರುವುದು ವಿಶೇಷವಾಗಿದೆ.
ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇವರ ಸಹಯೋಗದಲ್ಲಿ ಪರಿಸರ ಜಾಗೃತಿಗಾಗಿ ಗಿಡ ನೆಡುವ "ಸಸ್ಯ ಶ್ಯಾಮಲಾ ಕಾರ್ಯಕ್ರಮ" ಸೆಪ್ಟೆಂಬರ್ 11 ರಂದು ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ ಶಾಸಕಿ...
ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಸೆ.08ರಂದು ನಡೆದ ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯು ಅತ್ಯುತ್ತಮ ಪ್ರದರ್ಶನ ನೀಡಿ ಕಿರಿಯ ವಿಭಾಗ ಹಾಗೂ ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತದೆ.
ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ಸೆಪ್ಟೆಂಬರ್ 9ರಂದು ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸರಕಾರಿ ಪ್ರೌಢ ಶಾಲೆ ಎಣ್ಮೂರು ದ್ವಿತೀಯ ಸಮಗ್ರ ಪ್ರಶಸ್ತಿಗೆ ಭಾಜನವಾಯಿತು. ಭಾವಗೀತೆಯಲ್ಲಿ ರಾಜೇಶ್ವರಿ ರೈ ಪ್ರಥಮ, ಮಿಮಿಕ್ರಿ ಯಲ್ಲಿ ವಿನ್ಯಾಸ್ ಜಾಕೆ ಪ್ರಥಮ, ರಸಪ್ರಶ್ನೆ ಯಲ್ಲಿ ಸಾಕ್ಷಿ...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
ಗೆಳೆಯರ ಬಳಗ(ರಿ.) ದೇವ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ(ರಿ.) ದೇವ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ, ಅಂಗನವಾಡಿ ಬೆಂಬಲ ಸಮಿತಿ ದೇವ-ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಸೆ.06 ರಂದು ದ.ಕ.ಜಿ.ಪಂ.ಸ.ಕಿ.ಪ್ರಾ ಶಾಲಾ ವಠಾರ ದೇವ ಇಲ್ಲಿ 33ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮೊಸರು ಕುಡಿಕೆ ಹಾಗೂ ಜಾರುಕಂಬ ಸೇರಿದಂತೆ ಇನ್ನಿತರ ಸ್ಪರ್ಧಾ ಕಾರ್ಯಕ್ರಮಗಳು...
ಜಿಲ್ಲಾ ಶಿಕ್ಷಕರ ದಿನಾಚರಣೆ ವಿಧ್ಯುಕ್ತವಾಗಿ ದೀಪ ಬೆಳಗುವ ಮೂಲಕ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕು. ಭಾಗಿರಥೀ ಮುರುಳ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.ವೇದಿಕೆಯಲ್ಲಿ ಅಥಿತಿಗಳಾಗಿ ದಿಕ್ಸೂಚಿ ಭಾಷಣವನ್ನು ಮಾಡಲಿರುವ ವಿಶ್ವನಾಥ ಬದಿಕಾನ , ಮೋಹನ್ ರಾಮ್ ಸುಳ್ಳಿ , ಸಿಪ್ರಿಯನ್ ಮೊಂತೆರೋ , ರಾಜಣ್ಣ , ಮಂಜುನಾಥ್ , ಸೇರಿದಂತೆ ಜಿಲ್ಲಾ ಶಿಕ್ಷಕರ ಸಂಘ ಮತ್ತು...
ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು...
ಗುಲ್ಬರ್ಗದ ಸೇಡಂನ ಕರ್ನಾಟಕ ಭವನದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ನೋಂ) ಹಾಗೂ ಆಶ್ರಯ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ನೋಂ) ಸೇಡಂ ವತಿಯಿಂದ "ವ್ಯಕ್ತಿತ್ವ ವಿಕಸನ" ಒಂದು ದಿನದ ವಿಚಾರ ಸಂಕಿರಣ ನಡೆಯಿತು.ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಯು ರಾಜ್ಯದಾದ್ಯಂತ ಉಚಿತ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುತ್ತ ಬಂದಿದೆ. ಕಾರ್ಯಕ್ರಮದ ಮುಖ್ಯ...
ಜಾನಪದ ತಜ್ಞರು, ನಾಡೋಜ ಪುರಸ್ಕೃತರು ಡಾ.ಗೊ.ರು.ಚನ್ನಬಸಪ್ಪ ನಾಮಂಕಿತದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ನಡೆಸಿದ ಜಿಲ್ಲಾ ಮಟ್ಟದ ಗೈಡ್ ವಿಭಾಗದ ಶಿಕ್ಷಕಿಯರ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಪಂಜ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ಬಾಳಿಲ ವಿದ್ಯಾಭೋದಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಶುಭಾ ಡಿ ರವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
Loading posts...
All posts loaded
No more posts
