ಜಿಲ್ಲಾ ಶಿಕ್ಷಕರ ದಿನಾಚರಣೆ ವಿಧ್ಯುಕ್ತವಾಗಿ ದೀಪ ಬೆಳಗುವ ಮೂಲಕ ಉದ್ಘಾಟನೆ

ಜಿಲ್ಲಾ ಶಿಕ್ಷಕರ ದಿನಾಚರಣೆ ವಿಧ್ಯುಕ್ತವಾಗಿ ದೀಪ ಬೆಳಗುವ ಮೂಲಕ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕು. ಭಾಗಿರಥೀ ಮುರುಳ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.ವೇದಿಕೆಯಲ್ಲಿ ಅಥಿತಿಗಳಾಗಿ ದಿಕ್ಸೂಚಿ ಭಾಷಣವನ್ನು ಮಾಡಲಿರುವ ವಿಶ್ವನಾಥ ಬದಿಕಾನ , ಮೋಹನ್ ರಾಮ್ ಸುಳ್ಳಿ , ಸಿಪ್ರಿಯನ್ ಮೊಂತೆರೋ , ರಾಜಣ್ಣ , ಮಂಜುನಾಥ್ , ಸೇರಿದಂತೆ ಜಿಲ್ಲಾ ಶಿಕ್ಷಕರ ಸಂಘ ಮತ್ತು...

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023

ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು...
Ad Widget

ಗುಲ್ಬರ್ಗದಲ್ಲಿ ಸಜ್ಜನ ಪ್ರತಿಷ್ಠಾನದ ವತಿಯಿಂದ ವ್ಯಕ್ತಿತ್ವ ವಿಕಸನ ವಿಚಾರ ಸಂಕಿರಣ – ಡಾ.ಉಮ್ಮರ್ ಬೀಜದಕಟ್ಟೆ ಉಪನ್ಯಾಸ

ಗುಲ್ಬರ್ಗದ ಸೇಡಂನ ಕರ್ನಾಟಕ ಭವನದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ನೋಂ) ಹಾಗೂ ಆಶ್ರಯ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ನೋಂ) ಸೇಡಂ ವತಿಯಿಂದ  "ವ್ಯಕ್ತಿತ್ವ ವಿಕಸನ" ಒಂದು ದಿನದ ವಿಚಾರ ಸಂಕಿರಣ ನಡೆಯಿತು.ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಯು ರಾಜ್ಯದಾದ್ಯಂತ ಉಚಿತ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುತ್ತ ಬಂದಿದೆ.    ಕಾರ್ಯಕ್ರಮದ ಮುಖ್ಯ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶುಭಾ.ಡಿ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ದ್ವಿತೀಯ

ಜಾನಪದ ತಜ್ಞರು, ನಾಡೋಜ ಪುರಸ್ಕೃತರು ಡಾ.ಗೊ.ರು.ಚನ್ನಬಸಪ್ಪ ನಾಮಂಕಿತದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ನಡೆಸಿದ ಜಿಲ್ಲಾ ಮಟ್ಟದ ಗೈಡ್ ವಿಭಾಗದ ಶಿಕ್ಷಕಿಯರ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಪಂಜ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ಬಾಳಿಲ ವಿದ್ಯಾಭೋದಿನೀ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಶುಭಾ ಡಿ ರವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸರಕಾರಿ ಪ್ರೌಢ ಶಾಲೆ ಎಣ್ಮೂರು: ಯಕ್ಷ ಧ್ರುವ – ಯಕ್ಷ ಶಿಕ್ಷಣ ಕಾರ್ಯಾಗಾರ ಉದ್ಘಾಟನೆ; ಯಕ್ಷಗಾನ ಕಲಿಕೆಯಿಂದ ಬೌದ್ಧಿಕ ಮತ್ತು ಶಾರೀರಿಕ ಆರೋಗ್ಯ: ಪ್ರೋ.ಎಂ ಎಲ್ ಸಾಮುಗ

ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಪಟ್ಲ ಫೌಂಡೇಶನ್ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಲಿರುವ ಯಕ್ಷ ಶಿಕ್ಷಣ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಉಮೇಶ್ ಶೆಟ್ಟಿ ಉಬರಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಿಕೆಯಿಂದ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನಮ್ಮಲ್ಲಿ ಏಕಾಗ್ರತೆ...

ಸುಳ್ಯ : ಉರುಳಿಗೆ ಬಿದ್ದು ಮೃತಪಟ್ಟ ಚಿರತೆ – ಪ್ರಕರಣ ದಾಖಲು

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಸಂರಕ್ಷಣೆ ಕಾಯ್ದೆಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಯಾರು ಉರುಳು...

ಪಾಟಾಳಿಯಾನೆ ಗಾಣಿಗ ಸಮಾಜದ ವತಿಯಿಂದ ನಡೆಯುವ ಗಾಣಿಗ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಅ.1ರಂದು ನಡೆಯಲಿರುವ "ಗಾಣಿಗ ಸಮ್ಮಿಲನ -2023" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ. 27 ರಂದು ಜರುಗಿತು. ಆಮಂತ್ರಣ ಪತ್ರಿಕೆಯನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಪಕ್ಕೀರ ಪಾಟಾಳಿಯವರ ಗಾಣದ ಮನೆಯಲ್ಲಿ ಗಾಣದ ಮನೆಯ ಯಜಮಾನರಾದ ಪಕ್ಕೀರ ಪಾಟಾಳಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ...

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಜೇನು ಕೃಷಿ ಅಧ್ಯಯನ

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಜೇನು ಕೃಷಿ ಅಧ್ಯಯನವು ಆ.25ರ ಶುಕ್ರವಾರ ನಡೆಯಿತು. ಗ್ರಾಮ ಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇವರು ಬಾಳಿಲದ ಡಾಕ್ಟರ್ ಶ್ರೇಯಸ್ ಭಾರದ್ವಾಜ್ ಇವರ ಮನೆಯಲ್ಲಿ ಹಮ್ಮಿಕೊಂಡ ಜೇನು ಕೃಷಿ ಮಾಹಿತಿ ಕಾರ್ಯಕ್ರಮಕ್ಕೆ ಬಾಳಿಲ ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಚಂದ್ರಯಾನ ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವೇಣುಗೋಪಾಲ್ ಭಟ್ ರವರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ – ಹೆತ್ತವರಿಗೆ ಅಭಿನಂದನೆ

ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ ಪುತ್ರ ಇಸ್ರೋ ವಿಜ್ಞಾನಿ ಶ್ರೀ ವೇಣುಗೋಪಾಲ್...

ಚಂದ್ರಯಾನ ಯಶಸ್ವಿಗೆ ಭಾಗಿಯಾದ ಸಂಶೋಧನಾ ವಿದ್ಯಾರ್ಥಿ ಮಾನಸ ಜಯಕುಮಾರ್ ಅವರಿಗೆ ಸನ್ಮಾನ.

ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ...
Loading posts...

All posts loaded

No more posts

error: Content is protected !!