ಐವರ್ನಾಡು : ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ರೂ.‌ 3000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪೈಚಾರು ನಿವಾಸಿಗಳಿಗೆ ರೂ 3000.00 ದಂಡ ವಿಧಿಸಲಾಯಿತು. ಎ. 21ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...

ಗುತ್ತಿಗಾರು : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು.ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ ನೋಡಿ...
Ad Widget

62 ದಿನ ಪೂರೈಸಿದ ಭಾವ ತೀರ ಯಾನಕ್ಕೆ ನಿರೀಕ್ಷೆಗೂ ಮೀರಿ ಬೆಂಬಲಿಸಿದ ಸಿನಿಪ್ರಿಯರು – ಎ.24 ರಂದು ಸಂಜೆ 4.45 ಕ್ಕೆ ಕೊನೆಯ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ ಹಿನ್ನೆಲೆಯಲ್ಲಿ 62ನೇ ದಿನ ಯಶಸ್ವಿಯಾಗಿ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.24 ಗುರುವಾರ ಸಂಜೆ 4.45 ಕ್ಕೆ  ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಈ ಸಿನೇಮಾ ವಿಕ್ಷೀಣೆ...

ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ಬಳ್ಪ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ - ಆತ್ಮಹತ್ಯೆ ಶಂಕೆ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ...

ಗುತ್ತಿಗಾರು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ“ಇಂದಿನ ಮಕ್ಕಳ ಭವಿಷ್ಯದ ನಿರ್ಮಾಣ ಯೋಗ್ಯ ಸಂಸ್ಕಾರದಿಂದಲೇ ಆಗಲಿ” : ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ

ಮಕ್ಕಳಿಗೆ ಮನೆಯ ವಾತಾವರಣದಲ್ಲಿ ಸಂಸ್ಕಾರದ ಅಭ್ಯಾಸಗಳೊಂದಿಗೆ ಪೂರಕ ವಿಚಾರಧಾರೆಗಳನ್ನು ಕಲಿಸುವ ನಿಟ್ಟಿನಲ್ಲಿ ಮಯೂರ ಬಾಲಾಲಯ ಇದರ ಆಶ್ರಯದಲ್ಲಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ರವರ ನೇತೃತ್ವದಲ್ಲಿ ಏ.12 ರಿಂದ ಏ.20 ರವರೆಗೆ 09 ದಿವಸಗಳ ಕಾಲ ನಡೆದ “ಮಕ್ಕಳ ಬೇಸಿಗೆ ಶಿಬಿರ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಏ.20 ರಂದು ನಡೆಯಿತು.ಸಮಾರೋಪ ಸಮಾರಂಭದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

ಕಡಬ ತಾಲೂಕಿನ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ರಿಂದ ಏ.20 ರವರೆಗೆ ವಾರ್ಷಿಕ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.ಏ.19 ಶನಿವಾರದಂದು ಬೆಳಿಗ್ಗೆ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತುಹೋಮ, ವಾಸ್ತುಬಲಿ, ಪುಣ್ಯಾಹ ವಾಚನ, ರಾತ್ರಿ ಸ್ಥಳೀಯರಿಂದ ಸಾಂಸ್ಕೃತಿಕ...

60 ದಿನ ಪೂರೈಸಿದ ಭಾವ ತೀರ ಯಾನ – ಚಲನಚಿತ್ರ ವೀಕ್ಷಣೆಗೆ ಎ.22 ರಂದು ಬೆಳಿಗ್ಗೆ 11 ಗಂಟೆಗೆ ಕೊನೆಯ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 60 ನೇ ದಿನ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.22 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡಬಲ್ಲ ಈ ಚಲನಚಿತ್ರ ವಿಕ್ಷೀಣೆ...

ಮರಕತ ದೇವಸ್ಥಾನದಲ್ಲಿ ಕೆ.ಎಸ್.ಎಸ್. ಕಾಲೇಜಿನ ರೆಡ್ ಕ್ರಾಸ್ ಘಟಕದಿಂದ ಶ್ರಮದಾನ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 22 ಮತ್ತು 23ರಂದು ಶ್ರೀ ದೇವಿಯ ಜಾತ್ರೋತ್ಸವ ಹಾಗೂ ದೈವಗಳ ನೇಮ ಉತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರಮದಾನ ನಡೆಯುತ್ತಿದ್ದು, ಎ.20 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಕೆ ಎಸ್ ಎಸ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಇದರ ಸಹಯೋಗದೊಂದಿಗೆ ರಾಷ್ಟ್ರೀbಯ ಹಬ್ಬ ಆಚರಣೆ ಘಟಕದ ವತಿಯಿಂದ ದಿನಾಂಕ 17/04/25 ರಂದು ಅಂಬೇಡ್ಕರ್ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಅತಿಥಿಗಳು ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನುಗೈದರು. ವಿದ್ಯಾರ್ಥಿಗಳು ಅಂಬೇಡ್ಕರ ಹಾಡುಗಳನ್ನು ಗೀತ ಗಾಯನದ ಮೂಲಕ...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಸಂಗೀತ ಸೌರಭ -2025 – ಸನ್ಮಾನ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ವಾಷ್ಠರ್ ಸಂಗೀತ ಸೌರಭ -2025 ಕಾರ್ಯಕ್ರಮವು ಇತ್ತೀಚಿಗೆ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನೆರವೇರಿತು. ವಾಷ್ಠರ್ ಸಂಗೀತ ಸೌರಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ...
Loading posts...

All posts loaded

No more posts

error: Content is protected !!