- Thursday
- May 7th, 2026
ಸುಳ್ಯ ತಾಲೂಕಿನ ಪ್ಲಾಟಿಂಗ್ ಆಗದೆ ಕಡತ ಬಾಕಿ ಇರುವುದರಿಂದ ಜನರಿಗೆ ಆಗುತ್ತಿರುವ ಸಮಸ್ಯೆ ನಿವಾರಣೆಗೆ ಸುಳ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಇವರ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೆಗೌಡರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸುಳ್ಯ ತಾಲೂಕಿನಲ್ಲಿ ಪ್ಲಾಟಿಂಗ್ ಆಗದೆ ಹಲವು ಕಡತಗಳು ಬಾಕಿ ಇದೆ. ಬಹು ಮುಖ್ಯವಾಗಿ ಅಜ್ಜಾವರ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ಗೀತಗಾಯನ ಸ್ಪರ್ಧೆಯು 24.08.2023 ಗುರುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿಯಲ್ಲಿ ಜರುಗಿತು. ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಚಂದ್ರಯಾನ -3 ಆಗಸ್ಟ್ 23ರಂದು ಸಂಜೆ ಗಂಟೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದರಲ್ಲಿ ಐತಿಹಾಸಿಕ ಗೆಲುವಿಗಾಗಿ, ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತೀಯ ಇಸ್ರೋ ವಿಜ್ಞಾನಿಗಳ ತಂಡದ ಐತಿಹಾಸಿಕ ಸಾಧನೆಯನ್ನು ಪ್ರಶಂಸಿಸಿ, ಆ.24 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸಂಭ್ರಮವನ್ನು...
ಸೆಪ್ಟೆಂಬರ್ 22 ರಂದು ಸುಬ್ರಹ್ಮಣ್ಯದಲ್ಲಿ ನಡೆದ 2023-2024 ನೇ ಸಾಲಿನ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಎಣ್ಮೂರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯಿತು. ಬಾಲಕರ ವಿಭಾಗದಲ್ಲಿ ಮಿಲನ್ ಮತ್ತು ಬಾಲಕಿಯರ ವಿಭಾಗದಲ್ಲಿ ಜಶ್ಮಿತಾ ಎನ್ ಮತ್ತು ವೀಕ್ಷಾ ವೈಯಕ್ತಿಕ...
ಭಾರತದ ಇಸ್ರೋ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನಲೆಯಲ್ಲಿ ಮೇದಿನಡ್ಕ ತಮಿಳು ಕಾಲೋನಿಯಲ್ಲಿ ಸಂಭ್ರಮಾಚರಣೆ ಹಾಗೂ ಮನೆ ಮನೆ ಸಿಹಿ ವಿತರಿಸಿ ಪರಸ್ಪರ ಸಂತೋಷವನ್ನು ಹಂಚಿಕೊಂಡರು.
ಅರಂತೋಡು ಗ್ರಾಮದ ಅಡ್ತಲೆ ಜಯರಾಮ ಮಾಸ್ಟರ್ ಇಂದು ಸಂಜೆ 6.30ರ ಸುಮಾರಿಗೆ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. ಇವರಿಗೆ ಸುಮಾರು 74 ವರ್ಷ ಪ್ರಾಯ ಹೊಂದಿದ್ದರು. ಮೃತರು ಪತ್ನಿ ಶ್ರೀಮತಿ ಯಶೋಧ,ಪುತ್ರಿಯಾದ ಶ್ರೀಮತಿ ದೀಪಿಕಾ ಅಡ್ತಲೆ , ಪುತ್ರರಾದ ಪ್ರದೀಪ್ ಅಡ್ತಲೆ , ಸಂದೀಪ್ ಅಡ್ತಲೆ ಹಾಗೂ ಸಹೋದರರಾದ ...
ಪೆರುವಾಜೆ ಭಾ ಜ ಪ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯನ್ನುಪಟಾಕಿ ಹೊಡೆದು ಸಿಹಿ ಹಂಚುವುದರ ಮೂಲಕ ಸಂಭ್ರಮಿಸಲಾಯಿತು.ಈ ಸಂದರ್ಭದಲ್ಲಿ ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಯವರು ಇಸ್ರೋ ಸಂಸ್ಥೆಗೆ ಹಾಗೂ ಬೆಂಬಲಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನ ಮಾತುಗಳನ್ನಾಡಿದರು.ಈ ಸಂಭ್ರಮಾಚರಣೆಯಲ್ಲಿ ಭಾ ಜ ಪ ದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತ ಮಿತ್ರರೂ ಉಪಸ್ಥಿತರಿದ್ದರು. ನವೀನ್ ಆಚಾರ್ಯ...
ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11 ನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್. ನುಡಿನಮನ ಸಲ್ಲಿಸಿದರು. ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ, ಸಿಯಾಳಭಿಷೇಕ,ಹಾಲಾಭಿಷೇಕ ನಾಗತಂಬಿಲ ನಡೆಯಿತು ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ಸಹಾಯಕ ಅರ್ಚಕರಾದ ಕೃಷ್ಣ ಕುಮಾರ್ ದೇವರಗದ್ದೆ,ಆಡಳಿತ ಮಂಡಳಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸೋಮವಾರ ಪೂರ್ವಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. ನಂತರ ಮಹಾಮಂಗಳಾರತಿ ನೆರವೇರಿಸಿದರು.ಅಲ್ಲದೆ...
Loading posts...
All posts loaded
No more posts
