- Friday
- June 26th, 2026
ಸುಳ್ಯದ ಓಡಬಾಯಿಯಲ್ಲಿ ಅದೈತ ಹುಂಡೈ ಚತುಶ್ಯಕ್ರ ವಾಹನದ ಶೋರೂಂ ಆ. 18ರಂದು ಧನಲಕ್ಷ್ಮೀ ಪೂಜೆ, ಗಣಪತಿ ಹವನದೊಂದಿಗೆ ಶುಭಾರಂಭಗೊಂಡಿತು. ಆ. 17ರಂದು ಸಂಜೆ ವಾಸ್ತುಹೋಮ ಮತ್ತು ಸುದರ್ಶನ ಹೋಮ ನೆರವೇರಿತು. ಈ ಶುಭಸಂದರ್ಭದಲ್ಲಿ ಸಂಸ್ಥೆಯಸರ್ವಿಸ್ ವಿಭಾಗದ ಮುಖ್ಯಸ್ಥರಾದ ಶಶಿಕಾಂತ್ ಶೆಟ್ಟಿ, ಮಾರಾಟ ವಿಭಾಗದ ಮುಖ್ಯಸ್ಥರಾದ ಶಿವಪ್ರಸಾದ್, ಮಂಗಳೂರು ವಿಭಾಗದ ಅಕೌಂಟ್ಸ್ ಮ್ಯಾನೇಜರ್ ಸುಧಾಕರ್, ಸುಳ್ಯ ಸೇಲ್ಸ್...
ಆಲೆಟ್ಟಿ ಗ್ರಾಮದ ಅರಂಬೂರು ಮುಖ್ಯ ರಸ್ತೆಯ ಬದಿಯಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದನ್ನು ಸ್ಥಳೀಯ ಗ್ರಾ.ಪಂ.ಸದಸ್ಯರಾದ ಸುಧೀಶ್ ಅರಂಬೂರು ಇವರ ನೇತೃತ್ವದಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿಸಿದ್ದರು. ತ್ಯಾಜ್ಯ ತುಂಬಿದ ಪ್ಲಾಸ್ಟಿಕ್ ಕವರ್ ನಲ್ಲಿ ತಂದು ಸುರಿದಿದ್ದು ಅದರಲ್ಲಿ ಅವರ ಹೆಸರು ಇದೆ ಅವೆಲ್ಲವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿ ತಿಂಗಳುಗಳೇ ಮೂರು ಕಳೆದರು ಇನ್ನು ಕ್ರಮ...
ಸುಳ್ಯ ರಥಬಿದಿಯಿಂದ ಕೆರೆಮೂಲೆ ತೆರಳುವ ರಸ್ತೆಯಲ್ಲಿ ಇದೀಗ ಕೊಳಚೆ ನೀರು ಹರಿಯುತ್ತಿದೆ . ತಾಲೂಕಿನಾದ್ಯಾಂತ ಎಲ್ಲೆಡೆ ವೈರಲ್ ಫಿವರ್ ಬರುತ್ತಿದ್ದು ಈ ಕುರಿತಂತೆ ಆರೋಗ್ಯ ಇಲಾಖೆ ಮನೆ ಮನೆ ತೆರಳಿ ನೀರು ನಿಲ್ಲದಂತೆ ಶುಚಿತ್ವದ ಬಗ್ಗೆ ಮಾಹಿತಿ ನೀಡುತ್ತಿದೆ. ಆದರೆ ತಾಲೂಕು ಆಡಳಿತ ಹಾಗೂ ಎಲ್ಲಾ ಇಲಾಖೆಗಳು ಇಲ್ಲೆ ಇದ್ದರೂ ಸುಳ್ಯದ ಚರಂಡಿ ಸಮಸ್ಯೆಯ ಕುರಿತಾಗಿ...
ಶ್ರೀ ವಾಣಿ ವನಿತಾ ಸಮಾಜ(ರಿ) ಸುಬ್ರಮಣ್ಯ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಸುಳ್ಯ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ (ರಿ) ಸುಬ್ರಮಣ್ಯ, ಅಂಬಿಕಾ ಗೊಂಚಲು ಸಮಿತಿ ಸುಬ್ರಮಣ್ಯ (ಸ್ತ್ರೀಶಕ್ತಿ), ಅಂಗನವಾಡಿ ಕೇಂದ್ರ ಸುಬ್ರಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮವನ್ನು ಸುಬ್ರಮಣ್ಯ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಪ್ರೆಸ್...
ಸೇವಾಜೆ ಶ್ರೀಕೃಷ್ಣ ಸಾಂಸ್ಕ್ರತಿಕ ಸೇವಾ ಸಮಿತಿ ಇದರ ನೂತನ ಪದಾಧಿಕಾರಿಗಳನ್ನು ಆ.13 ರಂದು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಕ್ಷಿತ್ ಪಟ್ಟೆ, ಕಾರ್ಯದರ್ಶಿಯಾಗಿ ಮೋಹನ ಹೊನ್ನೆಮೂಲೆ ಉಪಾಧ್ಯಕ್ಷರಾಗಿ ಹಿತೇಶ್ ಬೊಮ್ಮೆಟ್ಟಿ, ಉಪ ಕಾರ್ಯದರ್ಶಿಯಾಗಿ ರೋಹಿತ್ ಮಂಜೊಳ್ಕಜೆ ಇವರುಗಳನ್ನು ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಿಗೆ ಶ್ರೀ ಕೃಷ್ಣನ ಫೋಟೋವನ್ನು ಹಸ್ತಾಂತರ ಮಾಡುವ ಮೂಲಕ, ಸಾಂಕೇತಿಕವಾಗಿ ಜವಾಬ್ದಾರಿಯ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಬಹು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣಗೈದರು. ಬಳಿಕ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಮುಂದೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರು ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಪುಟಾಣಿಗಳು ಭಾಷಣ, ಯೋಧರ...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ದ್ವಜರೋಹಣ ಕಾರ್ಯಕ್ರಮ ನಡೆಯಿತು ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ "Meri Maati Mera Desh" (ನಮ್ಮ ನೆಲ ನಮ್ಮ ದೇಶ " ಎಂಬ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದ್ದು ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಂಚ...
ಅಜ್ಜಾವರ, ಮೇದಿನಡ್ಕದಲ್ಲಿ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಮೇದಿನಡ್ಕ ಹಾಗೂ ಶ್ರೀ ಮುತ್ತು ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ನೂತನ ದ್ಜಜ ಸ್ತಂಭ ಉದ್ಘಾಟನೆ ಹಾಗೂ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಕೆ.ಎಫ್.ಡಿ.ಸಿ ನಿವೃತ್ತ ವಿಭಾಗೀಯ ವ್ಯವಸ್ಥಾಪಕರಾದ ಶ್ರೀ ರಂಗನಾಥ್ ರವರು ನೂತನ ದ್ಜಜ ಸ್ತಂಭ ಉದ್ಘಾಟಿಸಿ , ಧ್ವಜಾರೋಹಣ ನೆರವೇರಿಸಿದರು,...
ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸ ವಠಾರದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮದ್ರಸಾ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಸಂದೇಶ ಭಾಷಣ ಮಾಡಿದರು. ನಂತರ ವಿದ್ಯಾರ್ಥಿ ನಾಯಕ ಶಿಹಾಬ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಅಧ್ಯಾಪಕರುಗಳು, ವಿದ್ಯಾರ್ಥಿಗಳು, ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಹಸೈನಾರ್ ಮುಸ್ಲಿಯಾರ್ ಸ್ವಾಗತಿಸಿ ವಂದಿಸಿದರು.
ಅಖಂಡ ಭಾರತ ನಿರ್ಮಾಣ ಸಂಕಲ್ಪದೊಂದಿದೆ ಸುಳ್ಯ ನಗರದಲ್ಲಿ ವಿಶ್ವಹಿಂದು ಪರಿಷತ್ ಮತ್ತು ಭಜರಂಗದಳ ವತಿಯಿಂದ ಪಂಜಿನ ಮೆರವಣಿಗೆ ಹಾಗು ಸಭಾ ಕಾರ್ಯಕ್ರಮವು ಚೆನ್ನಕೇಶವ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಪಂಜಿನ ಮೆರವಣಿಗೆಯು ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಚೆನ್ನಕೇಶವ ದೇವಾಲಯದ ವರೆಗೆ ಮೆರವಣಿಗೆ ನೂರಾರು ಸಂಖ್ಯೆಯ ಕಾರ್ಯಕರ್ತರ ಪಂಜು ಹಿಡಿದು ನಡೆದರು. ಸಭಾಕಾರ್ಯಕ್ರಮವನ್ನು ನಿವೃತ್ತ...
Loading posts...
All posts loaded
No more posts
