ಮಡಪ್ಪಾಡಿ : ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ದ್ವಜರೋಹಣ ಕಾರ್ಯಕ್ರಮ ನಡೆಯಿತು ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ "Meri Maati Mera Desh" (ನಮ್ಮ ನೆಲ ನಮ್ಮ ದೇಶ " ಎಂಬ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದ್ದು ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಂಚ...

ಮೇದಿನಡ್ಕ ನೂತನ ದ್ಜಜ ಸ್ತಂಭ ಉದ್ಘಾಟನೆ,76ನೇ ಸ್ವತಂತ್ರ ಮಹೋತ್ಸವ

ಅಜ್ಜಾವರ, ಮೇದಿನಡ್ಕದಲ್ಲಿ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಮೇದಿನಡ್ಕ ಹಾಗೂ ಶ್ರೀ ಮುತ್ತು ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ನೂತನ ದ್ಜಜ ಸ್ತಂಭ ಉದ್ಘಾಟನೆ ಹಾಗೂ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಕೆ.ಎಫ್.ಡಿ.ಸಿ ನಿವೃತ್ತ ವಿಭಾಗೀಯ ವ್ಯವಸ್ಥಾಪಕರಾದ ಶ್ರೀ ರಂಗನಾಥ್ ರವರು ನೂತನ ದ್ಜಜ ಸ್ತಂಭ ಉದ್ಘಾಟಿಸಿ , ಧ್ವಜಾರೋಹಣ ನೆರವೇರಿಸಿದರು,...
Ad Widget

ಬೆಳ್ಳಾರೆ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸ ವಠಾರದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮದ್ರಸಾ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಸಂದೇಶ ಭಾಷಣ ಮಾಡಿದರು. ನಂತರ ವಿದ್ಯಾರ್ಥಿ ನಾಯಕ ಶಿಹಾಬ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಅಧ್ಯಾಪಕರುಗಳು, ವಿದ್ಯಾರ್ಥಿಗಳು, ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಹಸೈನಾರ್ ಮುಸ್ಲಿಯಾರ್ ಸ್ವಾಗತಿಸಿ ವಂದಿಸಿದರು.

ಸುಳ್ಯ ಭಜರಂಗದಳ ಮತ್ತು ವಿಶ್ವಹಿಂದು ಪರಿಷತ್ ವತಿಯಿಂದ ಅಖಂಡ ಭಾರತ ಸಂಕಲ್ಪದೊಂದಿಗೆ ದೊಂದಿ ಮೆರವಣಿಗೆ .

ಅಖಂಡ ಭಾರತ ನಿರ್ಮಾಣ ಸಂಕಲ್ಪದೊಂದಿದೆ ಸುಳ್ಯ ನಗರದಲ್ಲಿ ವಿಶ್ವಹಿಂದು ಪರಿಷತ್ ಮತ್ತು ಭಜರಂಗದಳ ವತಿಯಿಂದ ಪಂಜಿನ ಮೆರವಣಿಗೆ ಹಾಗು ಸಭಾ ಕಾರ್ಯಕ್ರಮವು ಚೆನ್ನಕೇಶವ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಪಂಜಿನ ಮೆರವಣಿಗೆಯು ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಚೆನ್ನಕೇಶವ ದೇವಾಲಯದ ವರೆಗೆ ಮೆರವಣಿಗೆ ನೂರಾರು ಸಂಖ್ಯೆಯ ಕಾರ್ಯಕರ್ತರ ಪಂಜು ಹಿಡಿದು ನಡೆದರು. ಸಭಾಕಾರ್ಯಕ್ರಮವನ್ನು ನಿವೃತ್ತ...

ಡಾ. ಆರ್. ಕೆ . ನಾಯರ್ ಗೆ ಗುಜರಾತ್ ರಾಜ್ಯ ಪ್ರಶಸ್ತಿ

ಸುಳ್ಯ: ಗುಜರಾತ್ ಸರಕಾರವು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ನೀಡುವ ರಾಜ್ಯ ಪ್ರಶಸ್ತಿಗೆ ಪರಿಸರ ಕ್ಷೇತ್ರದಿಂದ ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ. ಆರ್.ಕೆ.‌ನಾಯರ್ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಜಾಲ್ಸೂರಿನವರಾದ ಡಾ. ಆರ್.‌ಕೆ.‌ ನಾಯರ್ ಅವರು ಗುಜರಾತ್ ನಲ್ಲಿ ಉದ್ಯಮಿಯಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಪರಿಸರ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವ ಅವರುಮಿಯಾವಕಿ ಮಾದರಿ...

ಸುಳ್ಯ : ತಾ.ಪಂ.ನೂತನ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣರಿಗೆ ಸ್ವಾಗತ – ಕಾರ್ಯನಿರ್ವಾಹಣಾ ಅಧಿಕಾರಿ ಭವಾನಿಶಂಕರ್ ಗೆ ಬೀಳ್ಕೊಡುಗೆ

ಸುಳ್ಯ ತಾಲೂಕು ಪಂಚಾಯತ್ ನ ನೂತನ ಕಾರ್ಯನಿರ್ವಾಹಣಾ ಅಧಿಕಾರಿಗೆ ಸ್ವಾಗತ ಹಾಗೂ ವರ್ಗಾವಣೆ ಗೊಂಡ ಅಧಿಕಾರಿಗಳಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 14 ರಂದು ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸುಳ್ಯ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣ , ನಿರ್ಗಮಿತ ಕಾರ್ಯನಿರ್ವಾಹಣಾ ಅಧಿಕಾರಿ ಎನ್. ಭವಾನಿ ಶಂಕರ್ , ನೇತ್ರಾವತಿ ಗ್ರಾಮ ಪಂಚಾಯತ್...

ಶಾಂತಿನಗರದ ಶ್ರೀಜಿತ್ ಸಾವು ಪ್ರಕರಣ – ವೈಧ್ಯರ ನಿರ್ಲಕ್ಷ್ಯ ಆರೋಪ – ಆಸ್ಪತ್ರೆಯ ಮುಂಭಾಗ ಪ್ರತಿಭಟನೆಗೆ ಸಿದ್ದತೆ

ಸುಳ್ಯದ ಶಾಂತಿನಗರದ ಸಂಜೀವ ಎಂಬುವವರ ಅವಳಿ ಜವಳಿ ಮಕ್ಕಳಲ್ಲಿ ಓರ್ವ ಇಂದು ಚಿಕಿತ್ಸೆ ಫಲಿಸದೇ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತ ಯುವಕನ ತಂದೆ ಅಸೌಖ್ಯದಲ್ಲಿ ಮಲಗಿದಲ್ಲೆ ಇದ್ದು, ಇದೀಗ ಪುತ್ರ ಮೃತಪಟ್ಟ ವಿಚಾರ ಇನ್ನು ತಿಳಿದಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರ ಮಾಹಿತಿಯಂತೆ ವೈದ್ಯರ ನಿರ್ಲಕ್ಷ್ಯವಿದ್ದು ಪೋಲಿಸ್ ಇಲಾಖೆಗೆ ದೂರು ನೀಡಲಿದ್ದೇವೆ ಹಾಗೂ ಪುತ್ತೂರಿನ...

ಅರಂಬೂರು ಪಾಲಡ್ಕ ಬಳಿ ಅಪರಿಚಿತ ಗಂಡಸಿನ ಶವ ಪತ್ತೆ.

ಆಲೆಟ್ಟಿ ಗ್ರಾಮದ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ ಯಾಗಿರುವ ಘಟನೆ ಇದೀಗ ವರದಿಯಾಗಿದೆ. ಸ್ಥಳೀಯರು ನದಿಗೆ ಗಾಳ ಹಾಕಲು ನಡೆದುಕೊಂಡು ಹೋಗುತ್ತಿರುವವರಿಗೆ ಕಂಡಿದ್ದು ಅವರು ಕೂಡಲೇ ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸುದೇಶ್ ಅರಂಬೂರು ರವರಿಗೆ ವಿಷಯ ತಿಳಿಸಿದರು. ಸುಳ್ಯ ಪೋಲಿಸರಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು ಇದೀಗ ಪೋಲಿಸ್...

ಆಧಾರ್ ಕಾರ್ಡ್ ತಿದ್ದುಪಡಿಗೆ ಅರಂತೋಡಿಗೆ ತೆರಳಿದ ಚೆಂಬು ಗ್ರಾಮದ ವ್ಯಕ್ತಿ ನಾಪತ್ತೆ, ಪೋಲಿಸ್ ದೂರು.

ಸುಳ್ಯದಲ್ಲಿ ಆದಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಬಂದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ .ಆ.8 ರಂದು ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ ಎಂಬ 65 ವರ್ಷದ ವ್ಯಕ್ತಿ ಅರಂತೋಡಿಗೆ ತೆರಳಿದ್ದು ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಅವರು ಮರಳಿ ಮನೆಗೆ ಬಾರದೇ ಇರುವುದರಿಂದ ಮನೆಯವರು ಠಾಣೆಯಲ್ಲಿ...

ನೈತಿಕ ಪೊಲೀಸ್ ಗಿರಿ ಪ್ರಕರಣದ ವರದಿ ಸಂಬಂಧಿಸಿ ವೆಬ್ ಸೈಟ್ ಗಳ ಮೇಲೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು.

ಸುಳ್ಯದ ತೊಡಿಕಾನದಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ಆರೋಪದಡಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಸಂದೇಶ ಹೋಗುವ ರೀತಿ ವರದಿ ನೀಡಿದ್ದಾರೆಂಬ ಆರೋಪದಡಿಯಲ್ಲಿ ಮೂರು ವೆಬ್ ಸೈಟ್ ನ್ಯೂಸ್ ಗಳ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ ಅ ಕ್ರ 87/2023 ಪ್ರಕರಣಕ್ಕೆ ಸಂಬಂಧಿಸಿದಂತೆ...
Loading posts...

All posts loaded

No more posts

error: Content is protected !!