- Friday
- June 26th, 2026
ಸುಳ್ಯ: ಗುಜರಾತ್ ಸರಕಾರವು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ನೀಡುವ ರಾಜ್ಯ ಪ್ರಶಸ್ತಿಗೆ ಪರಿಸರ ಕ್ಷೇತ್ರದಿಂದ ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ. ಆರ್.ಕೆ.ನಾಯರ್ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಜಾಲ್ಸೂರಿನವರಾದ ಡಾ. ಆರ್.ಕೆ. ನಾಯರ್ ಅವರು ಗುಜರಾತ್ ನಲ್ಲಿ ಉದ್ಯಮಿಯಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಪರಿಸರ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವ ಅವರುಮಿಯಾವಕಿ ಮಾದರಿ...
ಸುಳ್ಯ ತಾಲೂಕು ಪಂಚಾಯತ್ ನ ನೂತನ ಕಾರ್ಯನಿರ್ವಾಹಣಾ ಅಧಿಕಾರಿಗೆ ಸ್ವಾಗತ ಹಾಗೂ ವರ್ಗಾವಣೆ ಗೊಂಡ ಅಧಿಕಾರಿಗಳಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 14 ರಂದು ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸುಳ್ಯ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣ , ನಿರ್ಗಮಿತ ಕಾರ್ಯನಿರ್ವಾಹಣಾ ಅಧಿಕಾರಿ ಎನ್. ಭವಾನಿ ಶಂಕರ್ , ನೇತ್ರಾವತಿ ಗ್ರಾಮ ಪಂಚಾಯತ್...
ಸುಳ್ಯದ ಶಾಂತಿನಗರದ ಸಂಜೀವ ಎಂಬುವವರ ಅವಳಿ ಜವಳಿ ಮಕ್ಕಳಲ್ಲಿ ಓರ್ವ ಇಂದು ಚಿಕಿತ್ಸೆ ಫಲಿಸದೇ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತ ಯುವಕನ ತಂದೆ ಅಸೌಖ್ಯದಲ್ಲಿ ಮಲಗಿದಲ್ಲೆ ಇದ್ದು, ಇದೀಗ ಪುತ್ರ ಮೃತಪಟ್ಟ ವಿಚಾರ ಇನ್ನು ತಿಳಿದಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರ ಮಾಹಿತಿಯಂತೆ ವೈದ್ಯರ ನಿರ್ಲಕ್ಷ್ಯವಿದ್ದು ಪೋಲಿಸ್ ಇಲಾಖೆಗೆ ದೂರು ನೀಡಲಿದ್ದೇವೆ ಹಾಗೂ ಪುತ್ತೂರಿನ...
ಆಲೆಟ್ಟಿ ಗ್ರಾಮದ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ ಯಾಗಿರುವ ಘಟನೆ ಇದೀಗ ವರದಿಯಾಗಿದೆ. ಸ್ಥಳೀಯರು ನದಿಗೆ ಗಾಳ ಹಾಕಲು ನಡೆದುಕೊಂಡು ಹೋಗುತ್ತಿರುವವರಿಗೆ ಕಂಡಿದ್ದು ಅವರು ಕೂಡಲೇ ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸುದೇಶ್ ಅರಂಬೂರು ರವರಿಗೆ ವಿಷಯ ತಿಳಿಸಿದರು. ಸುಳ್ಯ ಪೋಲಿಸರಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು ಇದೀಗ ಪೋಲಿಸ್...
ಸುಳ್ಯದಲ್ಲಿ ಆದಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಬಂದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ .ಆ.8 ರಂದು ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ ಎಂಬ 65 ವರ್ಷದ ವ್ಯಕ್ತಿ ಅರಂತೋಡಿಗೆ ತೆರಳಿದ್ದು ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಅವರು ಮರಳಿ ಮನೆಗೆ ಬಾರದೇ ಇರುವುದರಿಂದ ಮನೆಯವರು ಠಾಣೆಯಲ್ಲಿ...
ಸುಳ್ಯದ ತೊಡಿಕಾನದಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ಆರೋಪದಡಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಸಂದೇಶ ಹೋಗುವ ರೀತಿ ವರದಿ ನೀಡಿದ್ದಾರೆಂಬ ಆರೋಪದಡಿಯಲ್ಲಿ ಮೂರು ವೆಬ್ ಸೈಟ್ ನ್ಯೂಸ್ ಗಳ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ ಅ ಕ್ರ 87/2023 ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳ್ಳಾರೆಯ ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆ. 06 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ನಿರ್ದೇಶಕರಾದ ಹನೀಫ್ ನೆಟ್ಟಾರವರ ಗೌರವ ಉಪಸ್ಥಿತಿಯಲ್ಲಿ ಕುಟುಂಬದ ಹಿರಿಯರೂ ಆದ ಮೂಸ ಕಲ್ಲಪ್ಪಣೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆಯನ್ನು ನೀಡಿದರು. ಮುಸ್ತಫ ಸಖಾಫಿ ಈಶ್ವರಮಂಗಲ ಮತ್ತು ಇಸ್ಮಾಯಿಲ್ ಮದನಿ ಚೆನ್ನಾರು...
ಸುಳ್ಯದ ಅರಂತೋಡಿನಲ್ಲಿ ಹಲ್ಲೆಗೊಳಗಾದ ವಿಚಾರ ತಿಳಿಯುತ್ತಿದ್ದಂತೆ ಕರಾವಳಿಯ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದು ಈ ಪ್ರಕರಣ ಇದೀಗ ಭಾರಿ ಸಂಚಲನ ಮೂಡಿಸಿದೆ . ಇದೀಗ ಠಾಣೆ ಬಳಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ : ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನ್ಯಕೋಮಿನ ಯುವತಿಯೊಬ್ಬಳನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆಂದು ಕೆಲವು ಯುವಕರು ಅನುಮಾನದಿಂದ ಹಿಂಬಾಲಿಸುತ್ತಿದ್ದರೆನ್ನಲಾಗಿದೆ. ಇಂದು ಸಂಜೆ ಆತ ಯುವತಿಯನ್ನು ಸುಳ್ಯಕ್ಕೆ...
Loading posts...
All posts loaded
No more posts
