- Thursday
- May 7th, 2026
ಬೆಳ್ಳಾರೆಯ ಕಲ್ಲಪ್ಪಣೆ ಕುಂಞಿಪ್ಪ ಅಜ್ಜ ತರವಾಡು ಕುಟುಂಬದ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆ. 06 ರಂದು ಪೆರುವಾಜೆಯ ಜೆ.ಡಿ. ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ನಿರ್ದೇಶಕರಾದ ಹನೀಫ್ ನೆಟ್ಟಾರವರ ಗೌರವ ಉಪಸ್ಥಿತಿಯಲ್ಲಿ ಕುಟುಂಬದ ಹಿರಿಯರೂ ಆದ ಮೂಸ ಕಲ್ಲಪ್ಪಣೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆಯನ್ನು ನೀಡಿದರು. ಮುಸ್ತಫ ಸಖಾಫಿ ಈಶ್ವರಮಂಗಲ ಮತ್ತು ಇಸ್ಮಾಯಿಲ್ ಮದನಿ ಚೆನ್ನಾರು...
ಸುಳ್ಯದ ಅರಂತೋಡಿನಲ್ಲಿ ಹಲ್ಲೆಗೊಳಗಾದ ವಿಚಾರ ತಿಳಿಯುತ್ತಿದ್ದಂತೆ ಕರಾವಳಿಯ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದು ಈ ಪ್ರಕರಣ ಇದೀಗ ಭಾರಿ ಸಂಚಲನ ಮೂಡಿಸಿದೆ . ಇದೀಗ ಠಾಣೆ ಬಳಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ : ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನ್ಯಕೋಮಿನ ಯುವತಿಯೊಬ್ಬಳನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆಂದು ಕೆಲವು ಯುವಕರು ಅನುಮಾನದಿಂದ ಹಿಂಬಾಲಿಸುತ್ತಿದ್ದರೆನ್ನಲಾಗಿದೆ. ಇಂದು ಸಂಜೆ ಆತ ಯುವತಿಯನ್ನು ಸುಳ್ಯಕ್ಕೆ...
ಅಂತ್ಯಸಂಸ್ಕಾರದ ವೇಳೆ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಅರಂತೋಡು ಗ್ರಾಮ ಗೌಡ ಸಮಿತಿ ನಿರ್ಧಾರ ಗ್ರಾಮ ಗೌಡ ಸಮಿತಿ ಅರಂತೋಡಿನ ವತಿಯಿಂದ ಗೌಡ ಸಮುದಾಯದ ವ್ಯಕ್ತಿಯ ಅಂತಿಮ ನಮನ ಕಾರ್ಯದಲ್ಲಿ ಕೆಲ ಬದಲಾವಣೆ ತಂದು ಇತರರಿಗೆ ಮಾದರಿಯಾಗಲು ತೀರ್ಮಾನಿಸಿದ್ದು, ಆ ಬಗ್ಗೆ ಪ್ರಕಟಣೆ ನೀಡಿ ಕೆಳ ಕಾಣಿಸಿದ ಬದಲಾವಣೆ ಗಳನ್ನು ಪಾಲಿಸಲು ಸಮದಾಯಕ್ಕೆ ವಿನಂತಿಸಿದೆ. ಗೌಡ ಗ್ರಾಮ...
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು. ಪಾದಾಚಾರಿಗೆ ಬೈಕ್ ಗುದ್ದಿ ಗಾಯಗೊಂಡ ಘಟನೆ ಸುಳ್ಯದ ಬಸ್ ನಿಲ್ದಾಣದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೇಟೆಯಿಂದ ಬೈಕ್ ನಲ್ಲಿ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬಸ್ ಸ್ಟ್ಯಾಂಡ್ ಬಳಿ ಪಾದಾಚಾರಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಯ್ಕೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯುಟಿ ಖಾದರ್ ರವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಯ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ . ಈ ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ ಇವರು ಕಾರ್ಯನಿರ್ವಹಿಸಲಿದ್ದಾರೆ ಈ ಸಮಿತಿಯಲ್ಲಿ 15...
ಎ.ಕೆ.ಸಿಂಗ್ ಅಡಿಷನಲ್ P.C.C.F IFS ಅರಣ್ಯ ಭವನ ಬೆಂಗಳೂರು ರವರು ಇಂದು ಸುಳ್ಯ ರಬ್ಬರ್ ಪ್ಲಾಂಟೇಶನ್ ಮತ್ತು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಈ ಸಂದರ್ಭದಲ್ಲಿ ತೋಟ ತೊಳಿಲಾಲರ್ ಸಂಘ ಸುಳ್ಯ T.T.S. ಕಾರ್ಮಿಕ ಸಂಘದ ಅಧ್ಯಕ್ಷರು ಚಂದ್ರಲಿಂಗಮ್ ಮತ್ತು ಪದಾಧಿಕಾರಿಗಳು ಅವರನ್ನು ಭೇಟಿ ಮಾಡಿ ಕಾರ್ಮಿಕರ ಇ.ಎಸ್.ಐ ಸೌಲಭ್ಯದ ಬಗ್ಗೆ ಮತ್ತು ಕಾರ್ಮಿಕರಿಗೆ...
ಸಂಪಾಜೆ ಗ್ರಾಮದಲ್ಲಿ ಜಿ ಕೆ ಹಮೀದ್ ಬಣ ಗೆಲುವು ಅಧ್ಯಕ್ಷ ಪದವಿ ಅವಿರೋಧ ಆಯ್ಕೆಯಾದರೆ ಉಪಾಧ್ಯಕ್ಷ ಪದವಿಗೆ ಅಬುಸಾಲಿ ಮತ್ತು ಎಸ್ ಕೆ ಹನೀಫ್ ಇವರ ಮಧ್ಯೆ ಚುನಾವಣೆ ನಡೆದು ಇದಣಿಗ ಪಲಿತಾಂಶ ಹೊರಬಿದ್ದಿದೆ ಉಪಾಧ್ಯಕ್ಷರಾಗಿ ಎಸ್ ಕೆ ಹನೀಫ್ 9 ಮತಗಳನ್ನು ಪಡೆದರೆ ಅಬುಸಾಲಿ 5 ಮತ ಪಡೆದು ಪರಾಜಿತರಾದರು.
ಅಧಿಕಾರಿಗಳು ಚುನಾವಣಾ ಕರ್ತವ್ಯ ಹಿನ್ನಲೆಯಲ್ಲಿ ಗೈರು, ದೊಡ್ಡೇರಿ ಶಾಲಾ ಅನುಧಾನಕ್ಕೆ ಸ್ಪಷ್ಟನೆ ನೀಡಿದ ಗ್ರಾಮ ಪಂಚಾಯತ್.
8/08/23 ರಂದು ಜರುಗಿದ 22-23 ನೇ ವರ್ಷದ ಪ್ರಥಮ ಗ್ರಾಮಸಭೆಯು ದೊಡ್ಡೇರಿ ಶಾಲೆಯ ಅನುದಾನ ಮತ್ತು ಕೆಲ ಇಲಾಖಾಧಿಕಾರಿಗಳ ಗೈರು ಹಾಜರಿಯಾದ ಹಿನ್ನಲೆಯಲ್ಲಿ ಗ್ರಾಮ ಸಭೆಯನ್ನು ಮುಂದೂಡಲಾಗಿದ್ದು. ದೊಡ್ಡೇರಿ ಶಾಲೆಗೆ ಅನುದಾನವು ಆರ್ಥಿಕ ವರ್ಷ ಅಂತ್ಯದ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್ ಅಂಗಾರರವರ ಆದೇಶದನ್ವಯ ಮಳೆ ಹಾನಿ ಪರಿಹಾರದಲ್ಲಿ ನನ್ನ ಮನವಿಗೆ ಸ್ಪಂದಿಸಿ 7 ಲಕ್ಷ...
Loading posts...
All posts loaded
No more posts
