- Friday
- June 26th, 2026
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು. ಪಾದಾಚಾರಿಗೆ ಬೈಕ್ ಗುದ್ದಿ ಗಾಯಗೊಂಡ ಘಟನೆ ಸುಳ್ಯದ ಬಸ್ ನಿಲ್ದಾಣದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೇಟೆಯಿಂದ ಬೈಕ್ ನಲ್ಲಿ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬಸ್ ಸ್ಟ್ಯಾಂಡ್ ಬಳಿ ಪಾದಾಚಾರಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಯ್ಕೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯುಟಿ ಖಾದರ್ ರವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಯ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ . ಈ ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ ಇವರು ಕಾರ್ಯನಿರ್ವಹಿಸಲಿದ್ದಾರೆ ಈ ಸಮಿತಿಯಲ್ಲಿ 15...
ಎ.ಕೆ.ಸಿಂಗ್ ಅಡಿಷನಲ್ P.C.C.F IFS ಅರಣ್ಯ ಭವನ ಬೆಂಗಳೂರು ರವರು ಇಂದು ಸುಳ್ಯ ರಬ್ಬರ್ ಪ್ಲಾಂಟೇಶನ್ ಮತ್ತು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಈ ಸಂದರ್ಭದಲ್ಲಿ ತೋಟ ತೊಳಿಲಾಲರ್ ಸಂಘ ಸುಳ್ಯ T.T.S. ಕಾರ್ಮಿಕ ಸಂಘದ ಅಧ್ಯಕ್ಷರು ಚಂದ್ರಲಿಂಗಮ್ ಮತ್ತು ಪದಾಧಿಕಾರಿಗಳು ಅವರನ್ನು ಭೇಟಿ ಮಾಡಿ ಕಾರ್ಮಿಕರ ಇ.ಎಸ್.ಐ ಸೌಲಭ್ಯದ ಬಗ್ಗೆ ಮತ್ತು ಕಾರ್ಮಿಕರಿಗೆ...
ಸಂಪಾಜೆ ಗ್ರಾಮದಲ್ಲಿ ಜಿ ಕೆ ಹಮೀದ್ ಬಣ ಗೆಲುವು ಅಧ್ಯಕ್ಷ ಪದವಿ ಅವಿರೋಧ ಆಯ್ಕೆಯಾದರೆ ಉಪಾಧ್ಯಕ್ಷ ಪದವಿಗೆ ಅಬುಸಾಲಿ ಮತ್ತು ಎಸ್ ಕೆ ಹನೀಫ್ ಇವರ ಮಧ್ಯೆ ಚುನಾವಣೆ ನಡೆದು ಇದಣಿಗ ಪಲಿತಾಂಶ ಹೊರಬಿದ್ದಿದೆ ಉಪಾಧ್ಯಕ್ಷರಾಗಿ ಎಸ್ ಕೆ ಹನೀಫ್ 9 ಮತಗಳನ್ನು ಪಡೆದರೆ ಅಬುಸಾಲಿ 5 ಮತ ಪಡೆದು ಪರಾಜಿತರಾದರು.
ಅಧಿಕಾರಿಗಳು ಚುನಾವಣಾ ಕರ್ತವ್ಯ ಹಿನ್ನಲೆಯಲ್ಲಿ ಗೈರು, ದೊಡ್ಡೇರಿ ಶಾಲಾ ಅನುಧಾನಕ್ಕೆ ಸ್ಪಷ್ಟನೆ ನೀಡಿದ ಗ್ರಾಮ ಪಂಚಾಯತ್.
8/08/23 ರಂದು ಜರುಗಿದ 22-23 ನೇ ವರ್ಷದ ಪ್ರಥಮ ಗ್ರಾಮಸಭೆಯು ದೊಡ್ಡೇರಿ ಶಾಲೆಯ ಅನುದಾನ ಮತ್ತು ಕೆಲ ಇಲಾಖಾಧಿಕಾರಿಗಳ ಗೈರು ಹಾಜರಿಯಾದ ಹಿನ್ನಲೆಯಲ್ಲಿ ಗ್ರಾಮ ಸಭೆಯನ್ನು ಮುಂದೂಡಲಾಗಿದ್ದು. ದೊಡ್ಡೇರಿ ಶಾಲೆಗೆ ಅನುದಾನವು ಆರ್ಥಿಕ ವರ್ಷ ಅಂತ್ಯದ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್ ಅಂಗಾರರವರ ಆದೇಶದನ್ವಯ ಮಳೆ ಹಾನಿ ಪರಿಹಾರದಲ್ಲಿ ನನ್ನ ಮನವಿಗೆ ಸ್ಪಂದಿಸಿ 7 ಲಕ್ಷ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಂಜ ಸಹಯೋಗದಲ್ಲಿ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸ್ಕೌಟ್ ಗೈಡ್ ದಳಗಳ ಪಟಾಲಂ ನಾಯಕರ ಎರಡು ದಿನಗಳ ತರಬೇತಿ ಶಿಬಿರವು ಆಗಸ್ಟ್ 04 ಮತ್ತು 05ರಂದು...
ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅರಂತೋಡಿನಿಂದ ಇಂದು ವರದಿಯಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ...
ಗ್ರಾಮ ಪಂಚಾಯತ್ ಅಜ್ಜಾವರದ ವತಿಯಿಂದ ದೊಡ್ಡೇರಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ಅನುದಾನದಲ್ಲಿ ಸೆಲ್ಕೋ ಸೋಲಾರ್ ರವರ ಸೋಲಾರ್ ದೀಪ ಅಳವಡಿಕೆ ಮಾಡಲಾಗಿದೆ. ಸುಳ್ಯದ ಪ್ರಮುಖ ಪ್ರವಾಸಿತಾಣ ಹಾಗೂ ದೊಡ್ಡೇರಿ ಭಾಗದ ಜನರನ್ನು ನಗರಕ್ಕೆ ಜೋಡಿಸುವ ಮುಖ್ಯ ತೂಗುಸೇತುವೆ ಓಡಬಾಯಿಯಲ್ಲಿದ್ದು ಈ ತೂಗು ಸೇತುವೆಗೆ ವಿದ್ಯುತ್ ವ್ಯವಸ್ಥೆ ಬೇಕೆನ್ನುವುದು...
ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ. ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಮಾನನಷ್ಟ ಮೊಕದ್ದಮೆ ಮತ್ತು ಸಂಸತ್ ಸದಸ್ಯತ್ವದಿಂದ ಅನರ್ಹ ಮತ್ತು 2 ವರ್ಷದ ಶಿಕ್ಷೆ ವಿಧಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿ ಸತ್ಯ,...
ಸುಳ್ಯ ನಗರ ವ್ಯಾಪ್ತಿಯ ಗಾಂಧಿನಗರ ಜನತಾ ಕಾಂಪೌಂಡ್ ಬಳಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಾರ್ಕಿಂಗ್ ಮಾಡಲಾಗಿದ್ದ ಜೀಪು ಮತ್ತು ಇತರ ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕಿನ ಕುಂಬ್ರ ಮೂಲದ ಯುವಕ ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬಂದು ತನ್ನ ಪರಿಚಿತ ವ್ಯಕ್ತಿಯೋರ್ವರ ಸ್ವಿಫ್ಟ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ...
Loading posts...
All posts loaded
No more posts
