ಸುಳ್ಯ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ನಂದಕುಮಾರ್ , ಜಿ ಕೃಷ್ಣಪ್ಪ ಬಣಗಳ ಮಧ್ಯೆ ಪರಸ್ಪರ ಹಲ್ಲೆ ಮಾತಿನ ಚಕಮಕಿ, ಪೋಲಿಸ್ ಆಗಮನ !

ಕಡಬ: ಸುಳ್ಯ ಮಿಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಜಿ .ಕೃಷ್ಣಪ್ಪ ಮತ್ತು ನಂದಕುಮಾರ್ ಬಣದ ನಡುವೆ ಬಡಿದಾಡಿಕೊಂಡ ಘಟನೆ ಜು.14ರಂದು ನಡೆದಿದೆ. ಕಾಂಗ್ರೇಸ್ ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್. ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ...

ನೆರೆಯ ರಾಜ್ಯ ಕೇರಳಕ್ಕೆ ಅಕ್ರಮ ಗೋ ಸಾಗಾಣೆ ಓರ್ವನ ಬಂಧನ !

ಪರವಾನಗಿ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕೇರಳ ನೋಂದಾವಣಿಯ ವಾಹನವನ್ನು ಅಡಗಟ್ಟಿ ವಶಕ್ಕೆ ಪಡೆದುಕೊಂಡ ಘಟನೆ ಇದೀಗ ಸುಳ್ಯದಲ್ಲಿ ವರದಿಯಾಗಿದೆ. ಮೂರು ಜಾನುವಾರುಗಳನ್ನು ಟೆಂಪೋದಲ್ಲಿ ತುಂಬಿಕೊಂಡು ಹೋಗುತ್ತಿರುವ ವಿಚಾರ ತಿಳಿದ ಪೊಲೀಸರು ಸುಳ್ಯದ ಜಾಲ್ಸೂರು ಬಳಿ ವಾಹನವನ್ನು ಅಡ್ಡಗಟ್ಟಿದ್ದು ಎರಡು ಜಾನುವಾರು ಹಾಗೂ ರತೀಶ್ ಎಂಬಾತನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ...
Ad Widget

ಕೊಲ್ಲಮೊಗ್ರು:ಮುಳ್ಳುಬಾಗಿಲು ಎಂಬಲ್ಲಿ ತೋಟಗಳಿಗೆ ಆನೆ ದಾಳಿ.

3 ದಿನಗಳ ಹಿಂದೆ ಹರಿಹರ ಪಲ್ಲತ್ತಡ್ಕ ಎಕ್ಸ್ ಚೇಂಜ್ ಬಳಿಯ ತೆಂಗಿನ ಮರಗಳನ್ನು ಹಾಳುಗೆಡವಿದ ಆನೆ ಮತ್ತೆಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು, ಕೊಪ್ಪಡ್ಕದಲ್ಲಿ ತೋಟಗಳಿಗೆ ಆನೆ ದಾಳಿ ಮಾಡಿದ ಘಟನೆ ಜು.12 ರಂದು ರಾತ್ರಿ ನಡೆದಿದೆ. ಮುಳ್ಳುಬಾಗಿಲು ಸುರೇಂದ್ರ ಎಂಬುವವರ ತೋಟದಲ್ಲಿ ಬಾಳೆ ಗಿಡಗಳನ್ನು ಹಾಳುಗೆಡವಿದ್ದು ನಂತರ ಮಾಧವ ಕೊಪ್ಪಡ್ಕ ಎಂಬುವವರ ತೋಟಕ್ಕೆ ಬಂದ ಆನೆ ಅಲ್ಲಿ...

ಸುಳ್ಯ ಕ್ರೈಮ್ ಎಸೈ ಆಗಿ ಸರಸ್ವತಿ ಬಿ ಟಿ ಆಗಮನ .

ಸುಳ್ಯ ಪೋಲೀಸ್ ಠಾಣೆಗೆ ಕ್ರೈಮ್ ಎಸೈ ಆಗಿ ಸರಸ್ವತಿ ಬಿ ಟಿ ಆಗಮಿಸಿದ್ದಾರೆ ಈ ಹಿಂದೆ ಸುಳ್ಯ ಠಾಣೆಯಲ್ಲಿ ರತನ್ ಕುಮಾರ್ ರವರು ಕ್ರೈಮ್ ಎಸೈ ಆಗಿ ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ವಿಟ್ಲ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣೆಗೆ ನೂತನ ಕ್ರೈಮ್ ಎಸೈ ಆಗಿ ಸರಸ್ವತಿ ಬಿ ಟಿ ಆಗಮಿಸಿದ್ದಾರೆ ಇವರು ಮೂಲತಃ ಕುಶಾಲನಗರದವರಾಗಿದ್ದು...

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
2022-23ನೇ ಸಾಲಿನ ಸಂಘದ 6 ನೇ ವಾರ್ಷಿಕ ಮಹಾಸಭೆ
42.61 ಲಕ್ಷ ಲಾಭ, 10 ಶೇಕಡ ಡಿವಿಡೆಂಟ್ ಘೋಷಣೆ.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು...

ಸರಕಾರಿ ಪ್ರೌಢ ಶಾಲೆ ಎಣ್ಮೂರು: ಗ್ರಂಥಾಲಯ ಉನ್ನತೀಕರಣ ಹಾಗೂ ನೋಟು ಪುಸ್ತಕ ವಿತರಣಾ ಕಾರ್ಯಕ್ರಮ

ಸರಕಾರಿ ಪ್ರೌಢ ಶಾಲೆ ಎಣ್ಮೂರು,ಸುಂದರ ಪ್ರತಿಷ್ಠಾನ ಬೆಂಗಳೂರು ಹಾಗೂ ಅಭ್ಯುದಯ ಸಂಸ್ಥೆಯ ಮೂಲಕ ಎಣ್ಮೂರು ಪ್ರೌಢ ಶಾಲೆಯಲ್ಲಿ ಗ್ರಂಥಾಲಯ ಉನ್ನತೀಕರಣ ಹಾಗೂ ನೋಟು ಪುಸ್ತಕ ವಿತರಣಾ ಕಾರ್ಯಕ್ರಮ ಜುಲೈ 08 ರಂದು ನಡೆಯಿತು. ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಜಾನಕಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. JC ಪೂರ್ವ ವಲಯಾಧಿಕಾರ ಜೇಸಿ ಪ್ರದೀಪ್...

ಕೂರ್ನಡ್ಕ ಹೊಳೆಗೆ ಬಿದ್ದ ಪ್ರಕರಣ ನಲವತ್ತೆಂಟು ಗಂಟೆಗಳು ಕಳೆದರು ಸಿಗದ ವ್ಯಕ್ತಿ.

ಸುಳ್ಯ ತಾಲೂಕಿನ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಎಲ್ ಮಾದರಿಯ ಅಡಿಕೆ ಮರದ ಪಾಲದಲ್ಲಿ ನಡೆದುಕೊಂಡು ಬರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾದ ಮಾಹಿತಿ ಪ್ರಕಾರ ಕಳೆದ ಮೂರು ದಿನಗಳಿಂದ ತಾಲೂಕು ಆಡಳಿತ ಸತತವಾಗಿ ಕಾರ್ಯಚರಣೆ ನಡೆಸುತ್ತಿದೆಯಾದರು ಇಂದು ಸಂಜೆಯ ವೇಳೆಗೆ ಪೇರಾಜೆ ತನಕ ಬಂದು ಹುಡುಕಿದರು ಸಿಗದೇ ಇದ್ದು ಈ ಪ್ರಕರಣ ಇನ್ನಷ್ಟು...

ರಾಜ್ಯ ಬಜೆಟ್ ನಾಡಿನ ಸರ್ವರಿಗೂ ಸೇರಿದೆ ಹಾಗೂ ಕೃಷಿಕರ ಬಗ್ಗೆ ಕಾಳಜಿಯನ್ನು ಹೊಂದಿದ ಬಜೆಟ್ – ಪಿ ಸಿ ಜಯರಾಮ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರು ತಮ್ಮ 14 ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರೆದಿದ್ದು ಈ ಬಾರಿಯ ಬಜೆಟ್ ಸರ್ವರನ್ನು ತಲುಪುವ ಹಾಗೂ ಕೃಷಿಕರ ಬಗ್ಗೆ ಅತೀ ಹೆಚ್ಚು ಕಾಳಜಿ ಹೊಂದಿರುವ ಬಜೆಟ್ ಆಗಿದೆ. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೆಸ್ ಈ ಬಾರಿ ಬಜೆಟ್ ನಲ್ಲಿ 52 000 ಸಾವಿರ ಕೋಟಿಗಳನ್ನು...

ಕೂರ್ನಡ್ಕ ವ್ಯಕ್ತಿ ನೀರಲ್ಲಿ ನಾಪತ್ತೆ ಪ್ರಕರಣ ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆ ಹಚ್ಚಲು ತಾಲೂಕು ಆಡಳಿತಕ್ಕೆ ವಿಖಾಯ ತಂಡ ಸಾಥ್.

ನಿನ್ನೆ ಸಂಜೆ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಿಗೆ ಬಿದ್ದು ನಾಪತ್ತೆಯಾದ ನಾರಾಯಣ ಇವರನ್ನು ಹುಡುಕಲು ಅರಂತೋಡು ವಿಖಾಯ ತಂಡದ ಸದಸ್ಯರು ಇಂದು ಆಗಮಿಸಿದ್ದು ಹುಡುಕಾಟ ನಡೆಸಿದ್ದಾರೆ ಆದರೆ ಇಂದು ಕತ್ತಲಾದ ಪರಿಣಾಮ ಹುಡುಕಾಟ ಸಂಜೆಯ ಹೊತ್ತಿಗೆ ನಿಲ್ಲಿಸಲಾಯಿತು ಈ ಕಾರ್ಯಚರಣೆಯಲ್ಲಿ ವಿಖಾಯ ತಂಡದ ಸದಸ್ಯರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾಯತಾಜುದ್ದೀನ್ ಆರಂತೋಡು,ಮುನೀರ್ ಆರಂತೋಡು ಹಾಗೂ...

ಕೂರ್ನಡ್ಕ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಶೋಧನೆ ಇಂದು ಅಂತ್ಯ – ನಾಳೆ ಮತ್ತೆ ಹುಡುಕಾಟ

ಸುಳ್ಯ ತಾಲೂಕಿನ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೆರೆಯ ರಾಜ್ಯದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ನಿನ್ನೆ ಸಂಜೆ ಸುಮಾರು 3:30ರ ಸುಮಾರಿಗೆ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ಬೆಳಕಿಗೆ ಬಂದಿತ್ತು ನಿನ್ನೆ ಸಂಜೆಯಿಂದ ಅಗ್ನಿ ಶಾಮಕ ದಳ ಹಾಗೂ ಪೋಲೀಸ್ ಇಲಾಖೆ ಹುಡುಕಾಡಿದ್ದು ಸಿಗದ ಹಿನ್ನಲೆಯಲ್ಲಿ ಇಂದು ಮುಂಜಾನೆ ಎಸ್...
Loading posts...

All posts loaded

No more posts

error: Content is protected !!