- Thursday
- May 7th, 2026
ಸುಳ್ಯ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಕಳೆದೆರಡು ದಿನಗಳಿಂದ ಸುರಿಧ ಭಾರಿ ಮಳೆಗೆ ಮಹೇಶ್ವರಿ ಎಂಬುವವರ ಮನೆಯ ಬಳಿಯ ಬರೆ ಕುಸಿದಿದು ಹಾನಿ ಸಂಭವಿಸಿದರೆ ಇತ್ತ ಮಳಿಎಂಬಲ್ಲಿ ಮೆಚ್ಚು ಎಂಬುವವರ ಮನೆಯ ಗೊಡೆ ಕುಸಿದುಬಬಿದ್ದಿದ್ದು ತಕ್ಷಣಕ್ಕೆ ಕಾರ್ಯ ಪ್ರವುತರಾಗಿ ತಾತ್ಕಾಲಿಕವಾಗಿ ಹೊದಿಕೆಯ ವ್ಯವಸ್ಥೆಯನ್ನು ಮಾಡಿದ್ದು ಅವರಿಗೆ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ / ಗಂಜಿ...
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ನಾರಯಾಣ ಬಿನ್ ಪಾಲಂ ಎಂದು ಗುರುತಿಸಲಾಗಿದ್ದು ಇದೀಗ ಎಸ್ ಡಿ ಆರ್ ಎಫ್ ಹಾಗೂ ಅಗ್ನಿ ಶಾಮಕದಳ , ಸೇರಿದಂತೆ ಅಧಿಕಾರಿಗಳ ನೇತ್ರತ್ವದಲ್ಲಿ ಹುಡುಕಾಟ ಆರಂಬಿಸಲಾಗಿದ್ದು ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ...
ಸುಳ್ಯ ತಾಲೂಕಿನಾಧ್ಯಂತ ಸತತವಾಗಿ ಮಳೆಯಾಗುತ್ತಿದ್ದು ಇತ್ತ ಗುರುಂಪುವಿನಲ್ಲಿ ಬರೆ ಕುಸಿತ ಪ್ರಕರಣ ಹಾಗೂ ನಾನ ಕಡೆಗಳಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಜೀವ ಹಾನಿಗು ಮೊದಲೇ ಎಚ್ಚೆತ್ತುಕೊಂಡ ಆಡಳಿತ ವರ್ಗ ಇದೀಗ ಮೊದಲ ಆಶ್ರಯ ಕೇಂದ್ರವನ್ನು ಸುಳ್ಯದ ವಿವೇಕಾನಂದ ವೃತದ ಬಳಿಯಲ್ಲಿನ ಹಾಸ್ಟೆಲ್ ನಲ್ಲಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದ್ದು ತಾಲೂಕು ಆಡಳಿತ ಎಲ್ಲಾ ರೀತಿಯಲ್ಲಿ ಸರ್ವ ಸನ್ನದ್ದವಾಗಿದೆ...
ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆಯೂ (ಜು.7 ) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಪ್ರವಾಸಿಗರು, ಮೀನುಗಾರರು...
ಸುಳ್ಯ ತಾಲೂಕಿನ ಸಂಪಾಜೆ ಕೆಳೆದ ಮೂರು ವರ್ಷಗಳಿಂದ ಪ್ರಕೃತಿ ವಿಕೋಪ ಗೊಳ್ಳುತ್ತಿದ್ದು ಇಂದು ಕ್ಲಾರೆನ್ಸ್ ಡಿಸೋಜಾ ಸಂಪಾಜೆ ರವರ ಬಾವಿ ದಿಡೀರ್ ಕುಸಿತಗೊಂಡಿದ್ದು ಕೊಟ್ಟಿಗೆ, ಮನೆ ಸಮೀಪ ಅಪಾಯದ ಸ್ಥಿತಿ ತಲುಪಿದೆ ಎಂದು ತಿಳಿದು ಬಂದಿದೆ.
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ, ಕಂದಾಯ ಇಲಾಖೆ ,ಪೊಲೀಸರ ದೌಡಾಯಿಸಿದ್ದು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ತಾಹಾಶೀಲ್ದಾರ್ ಭೇಟಿ ಚಿತ್ರ. ಕೊಡಗು ಕಡೆಯಿಂದ ರಬ್ಬರ ಟ್ಯಾಪಿಂಗ್ ಮಾಡುವ ಕೂಲಿಕಾರ್ಮಿಕರ ನಾಲ್ವರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು...
ಬೆಳ್ಳಾರೆ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ 9 ನೇ ಶಾಖೆಯು ಬೆಳ್ಳಾರೆಯಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಖಜಾನೆಯಾಗಿ ಬೆಳೆಯಲಿದೆ ಎಂದು ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಹೇಳಿದರು.ಬೆಳ್ಳಾರೆಯಲ್ಲಿ ಜು.6ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು....
ಮಡಿಕೇರಿ ವಿಭಾಗದ ಸಂಪಾಜೆ ಪ್ರಾದೇಶಿಕ ವಲಯದ ವತಿಯಿಂದ ಚೆಂಬು ಗ್ರಾಮದ ಕೂಡಡ್ಕ,ಹಿರಿಯ ಪ್ರಾಥಮಿಕ ಶಾಲೆ ಇವರ ಸಹಭಾಗಿತ್ವದಲ್ಲಿ, ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜು.4 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪರಿಸರದ ಮಹತ್ವದ ಬಗ್ಗೆ ತಿಳಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು, ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿಗಳಾದ ಮಧುಸೂದನ್. ಯಂ. ಕೆ, ಶಾಲೆ...
ಸುಳ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರಂಥಾಲಯ ಮಂಗಳೂರು,ಸುಳ್ಯ ಶಾಖಾ ವತಿಯಿಂದ ಓದುವ ದಿನ/ಡಿಜಿಟಲ್ ಓದುವ ದಿನ/ಓದುವ ತಿಂಗಳು ಇದರ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಅಜ್ಜಾವರ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರದ "ಓದುವ ಬೆಳಕು" ಮಕ್ಕಳು 6ಜನ ಭಾಗವಹಿಸಿದ್ದು,4 ಜನ ಬಹುಮಾನವನ್ನು ಪಡೆದಿರುತ್ತಾರೆ.ಪ್ರೌಢ ಶಾಲಾ ವಿಭಾಗದಲ್ಲಿ ಭುವನ್.ಎ.10ನೇ ತರಗತಿ ಸ.ಪ್ರೌ.ಶಾಲೆ ಅಜ್ಜಾವರ ಇವರು...
ಸುಳ್ಯ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೇತ್ರತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ಪ್ರತಿ ಗ್ರಾಮದ ಪ್ರಾಕೃತಿಕ ವಿಕೋಪ ನೋಡೆಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ನಾನಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜನತೆಗೆ ಸಮಸ್ಯೆಗಳು ಎದುರಾದಗ ತುರ್ತು ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು...
Loading posts...
All posts loaded
No more posts
