- Friday
- June 26th, 2026
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು...
ಸರಕಾರಿ ಪ್ರೌಢ ಶಾಲೆ ಎಣ್ಮೂರು,ಸುಂದರ ಪ್ರತಿಷ್ಠಾನ ಬೆಂಗಳೂರು ಹಾಗೂ ಅಭ್ಯುದಯ ಸಂಸ್ಥೆಯ ಮೂಲಕ ಎಣ್ಮೂರು ಪ್ರೌಢ ಶಾಲೆಯಲ್ಲಿ ಗ್ರಂಥಾಲಯ ಉನ್ನತೀಕರಣ ಹಾಗೂ ನೋಟು ಪುಸ್ತಕ ವಿತರಣಾ ಕಾರ್ಯಕ್ರಮ ಜುಲೈ 08 ರಂದು ನಡೆಯಿತು. ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಜಾನಕಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. JC ಪೂರ್ವ ವಲಯಾಧಿಕಾರ ಜೇಸಿ ಪ್ರದೀಪ್...
ಸುಳ್ಯ ತಾಲೂಕಿನ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಎಲ್ ಮಾದರಿಯ ಅಡಿಕೆ ಮರದ ಪಾಲದಲ್ಲಿ ನಡೆದುಕೊಂಡು ಬರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾದ ಮಾಹಿತಿ ಪ್ರಕಾರ ಕಳೆದ ಮೂರು ದಿನಗಳಿಂದ ತಾಲೂಕು ಆಡಳಿತ ಸತತವಾಗಿ ಕಾರ್ಯಚರಣೆ ನಡೆಸುತ್ತಿದೆಯಾದರು ಇಂದು ಸಂಜೆಯ ವೇಳೆಗೆ ಪೇರಾಜೆ ತನಕ ಬಂದು ಹುಡುಕಿದರು ಸಿಗದೇ ಇದ್ದು ಈ ಪ್ರಕರಣ ಇನ್ನಷ್ಟು...
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರು ತಮ್ಮ 14 ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರೆದಿದ್ದು ಈ ಬಾರಿಯ ಬಜೆಟ್ ಸರ್ವರನ್ನು ತಲುಪುವ ಹಾಗೂ ಕೃಷಿಕರ ಬಗ್ಗೆ ಅತೀ ಹೆಚ್ಚು ಕಾಳಜಿ ಹೊಂದಿರುವ ಬಜೆಟ್ ಆಗಿದೆ. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೆಸ್ ಈ ಬಾರಿ ಬಜೆಟ್ ನಲ್ಲಿ 52 000 ಸಾವಿರ ಕೋಟಿಗಳನ್ನು...
ನಿನ್ನೆ ಸಂಜೆ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಿಗೆ ಬಿದ್ದು ನಾಪತ್ತೆಯಾದ ನಾರಾಯಣ ಇವರನ್ನು ಹುಡುಕಲು ಅರಂತೋಡು ವಿಖಾಯ ತಂಡದ ಸದಸ್ಯರು ಇಂದು ಆಗಮಿಸಿದ್ದು ಹುಡುಕಾಟ ನಡೆಸಿದ್ದಾರೆ ಆದರೆ ಇಂದು ಕತ್ತಲಾದ ಪರಿಣಾಮ ಹುಡುಕಾಟ ಸಂಜೆಯ ಹೊತ್ತಿಗೆ ನಿಲ್ಲಿಸಲಾಯಿತು ಈ ಕಾರ್ಯಚರಣೆಯಲ್ಲಿ ವಿಖಾಯ ತಂಡದ ಸದಸ್ಯರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾಯತಾಜುದ್ದೀನ್ ಆರಂತೋಡು,ಮುನೀರ್ ಆರಂತೋಡು ಹಾಗೂ...
ಸುಳ್ಯ ತಾಲೂಕಿನ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೆರೆಯ ರಾಜ್ಯದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ನಿನ್ನೆ ಸಂಜೆ ಸುಮಾರು 3:30ರ ಸುಮಾರಿಗೆ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ಬೆಳಕಿಗೆ ಬಂದಿತ್ತು ನಿನ್ನೆ ಸಂಜೆಯಿಂದ ಅಗ್ನಿ ಶಾಮಕ ದಳ ಹಾಗೂ ಪೋಲೀಸ್ ಇಲಾಖೆ ಹುಡುಕಾಡಿದ್ದು ಸಿಗದ ಹಿನ್ನಲೆಯಲ್ಲಿ ಇಂದು ಮುಂಜಾನೆ ಎಸ್...
ಸುಳ್ಯ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಕಳೆದೆರಡು ದಿನಗಳಿಂದ ಸುರಿಧ ಭಾರಿ ಮಳೆಗೆ ಮಹೇಶ್ವರಿ ಎಂಬುವವರ ಮನೆಯ ಬಳಿಯ ಬರೆ ಕುಸಿದಿದು ಹಾನಿ ಸಂಭವಿಸಿದರೆ ಇತ್ತ ಮಳಿಎಂಬಲ್ಲಿ ಮೆಚ್ಚು ಎಂಬುವವರ ಮನೆಯ ಗೊಡೆ ಕುಸಿದುಬಬಿದ್ದಿದ್ದು ತಕ್ಷಣಕ್ಕೆ ಕಾರ್ಯ ಪ್ರವುತರಾಗಿ ತಾತ್ಕಾಲಿಕವಾಗಿ ಹೊದಿಕೆಯ ವ್ಯವಸ್ಥೆಯನ್ನು ಮಾಡಿದ್ದು ಅವರಿಗೆ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ / ಗಂಜಿ...
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ನಾರಯಾಣ ಬಿನ್ ಪಾಲಂ ಎಂದು ಗುರುತಿಸಲಾಗಿದ್ದು ಇದೀಗ ಎಸ್ ಡಿ ಆರ್ ಎಫ್ ಹಾಗೂ ಅಗ್ನಿ ಶಾಮಕದಳ , ಸೇರಿದಂತೆ ಅಧಿಕಾರಿಗಳ ನೇತ್ರತ್ವದಲ್ಲಿ ಹುಡುಕಾಟ ಆರಂಬಿಸಲಾಗಿದ್ದು ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ...
ಸುಳ್ಯ ತಾಲೂಕಿನಾಧ್ಯಂತ ಸತತವಾಗಿ ಮಳೆಯಾಗುತ್ತಿದ್ದು ಇತ್ತ ಗುರುಂಪುವಿನಲ್ಲಿ ಬರೆ ಕುಸಿತ ಪ್ರಕರಣ ಹಾಗೂ ನಾನ ಕಡೆಗಳಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಜೀವ ಹಾನಿಗು ಮೊದಲೇ ಎಚ್ಚೆತ್ತುಕೊಂಡ ಆಡಳಿತ ವರ್ಗ ಇದೀಗ ಮೊದಲ ಆಶ್ರಯ ಕೇಂದ್ರವನ್ನು ಸುಳ್ಯದ ವಿವೇಕಾನಂದ ವೃತದ ಬಳಿಯಲ್ಲಿನ ಹಾಸ್ಟೆಲ್ ನಲ್ಲಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದ್ದು ತಾಲೂಕು ಆಡಳಿತ ಎಲ್ಲಾ ರೀತಿಯಲ್ಲಿ ಸರ್ವ ಸನ್ನದ್ದವಾಗಿದೆ...
ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆಯೂ (ಜು.7 ) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಪ್ರವಾಸಿಗರು, ಮೀನುಗಾರರು...
Loading posts...
All posts loaded
No more posts
