ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬೆಳ್ಳಾರೆ ರಸ್ತೆಯಲ್ಲೇ ಎನ್ ಕೌಂಟರ್ ಮಾಡಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ

ಬೆಳ್ಳಾರೆಯ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗದ ವತಿಯಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜು.2ರಂದು ನಡೆಯಿತು. ಅಯೋಧ್ಯೆ ಕರಸೇವೆಯಲ್ಲಿ ಬಲಿದಾನಗೈದ ಕೊಠಾರಿ ಸಹೋದರ ಶೇಷಪ್ಪ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಣ್ಣಾ ವಿನಯಚಂದ್ರ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯ ಕೇಂದ್ರ...

⛔ದ.ಕ. ಜಿಲ್ಲಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

🔴 ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ🔴 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ರೆಡ್ ಅಲರ್ಟ್ ಘೋಷನೆಯಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಸರಕಾರಿ ಅನುದಾನಿತ...
Ad Widget

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಾಗಾರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ದಿನಾಂಕ 02.07.2023 ಶನಿವಾರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷೆ, ಪಂಜ ಸ್ಥಳೀಯ ಸಂಸ್ಥೆಯ ಎ.ಡಿ.ಸಿ ವಿಮಲ ರಂಗಯ್ಯ ಸ್ಕೌಟ್ ಗೈಡ್ ವಾರ್ಷಿಕ ಕಾರ್ಯಕ್ರಮಗಳಿಗೆ...

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಎನ್ ಐ ಎ ಕೊಟ್ಟ ಗಡುವು ಅಂತ್ಯ- ಮುಂದಿನ ನಡೆ ಬಗ್ಗೆ ಕುತೂಹಲ

ಸುಳ್ಯ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಎನ್ ಐ ಎ ನ್ಯಾಯಾಲಯ ಸೂಚಿಸಿದ ಗಡುವು ಮುಗಿದಿದ್ದು, ತನಿಖಾ ಸಂಸ್ಥೆಯ ಮುಂದಿನ ನಡೆಯ ಬಗ್ಗೆ ಬಾರಿ ಕುತೂಹಲ ಮೂಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ...

ಬಿಳಿನೆಲೆ: ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ಶ್ರೀ ವೇದವ್ಯಾಸ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳ ಯಕ್ಷಗಾನ ನಾಟ್ಯ ತರಗತಿ ಇಂದು ಉದ್ಘಾಟನೆಗೊಂಡಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬಿಳಿನೆಲೆ ಇಲ್ಲಿಯ ಅರ್ಚಕರಾದ ವೆಂಕಟೇಶ್ವರ ಭಟ್ ಇವರು ದೀಪ ಬೆಳಗಿಸಿ ತರಗತಿಯನ್ನು ಉದ್ಘಾಟಿಸಿದರು. ಯಕ್ಷಗಾನ ತರಗತಿಯ ಗುರುಗಳಾಗಿ ಪ್ರಖ್ಯಾತ ವೇಷಧಾರಿಯಾದ ಈಶ್ವರ ಪ್ರಸಾದ್ ನಿಡ್ಲೆಯವರು ಯಕ್ಷಗಾನ, ಯಕ್ಷಗಾನ ತರಗತಿಯ...

ಹವಾಮಾನ ಆಧಾರಿತ ಬೆಳೆ ವಿಮೆ ಸಮಸ್ಯೆ ಶೀಘ್ರ ಸರಿಪಡಿಸಲು ಸಹಕಾರಿ ಯೂನಿಯನ್ ಆಗ್ರಹ

ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಗಳಿಗೆ ರೈತರ ವಿಮೆ ಪ್ರೀಮಿಯಂ ಪಾವತಿಯ ಬಗ್ಗೆ ಯಾವುದೇ ಆದೇಶಗಳು ಬಂದಿರುವುದಿಲ್ಲ ಇದರಿಂದಾಗಿ ಕೃಷಿಕರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಆದಷ್ಟು ಬೇಗ ಕೃಷಿಕರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ವಿಮೆ ಕುರಿತು ಸರಕಾರ ಕ್ರಮವಹಿಸಬೇಕು ಎಂದು ಸುಳ್ಯ ಸಹಕಾರಿ ಯೂನಿಯನ್...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಕೈತೋಟ ರಚನೆ

ಸುಕೃತಿ ಮಹಿಳಾ ಕಾಯಕೋತ್ಸವ ತಂಡದ ವತಿಯಿಂದ ಇಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಶಾಲಾ ಕೈತೋಟ ರಚನೆ ಮಾಡಲಾಯಿತು. ಕೈತೋಟ ರಚನೆ ಕಾರ್ಯದಲ್ಲಿ ಸಮಿತಿ ಸದಸ್ಯರಾದ ಜಾಹ್ನವಿ ಕಾಂಚೋಡು, ಹರಿಣಾಕ್ಷಿ ಬರೆಮೇಲು, ವಿದ್ಯಾ, ಪ್ರೇಮಲತಾ ಮರುವಂಜ, ಪುಷ್ಪಲತಾ ಬಿ, ಗೀತಾ ಡಿ ಇವರುಗಳು ಪಾಲ್ಗೊಂಡರು. ತೋಟದಲ್ಲಿ ಅಲಸಂಡೆ, ಬದನೆ, ಬಸಳೆ, ಬೆಂಡೆ,ಬೀನ್ಸ್ ಕೃಷಿಗೆ ಸಾಲುಗಳನ್ನು...

ಬಿಳಿನೆಲೆ: ವಿಶ್ವ ಯೋಗ ದಿನಾಚರಣೆ

ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ರಿಜಿಸ್ಟರ್ ಸುಬ್ರಮಣ್ಯ ಇದರ ಅಂಗಸಂಸ್ಥೆಯಾದ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 21/06/2023 ಬುಧವಾರದಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಶರ್ಮ ಕಾರ್ಯದರ್ಶಿಗಳು, ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ (ರಿ) ಇವರು ಮಾತನಾಡಿ ಯೋಗವು ಮಾನವನ ಸರ್ವಾಂಗಿನ ಬೆಳವಣಿಗೆಗೆ ಹಾಗೂ...

ಡಾ. ಆರ್. ಕೆ. ನಾಯರ್ ಅವರಿಗೆ ಮುಂಬೈಯಲ್ಲಿ ಅರಣ್ಯ ಬ್ರಹ್ಮ ಪ್ರಶಸ್ತಿ ಪ್ರದಾನ

ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.‌ಆರ್. ಕೆ.‌ ಭಾಜನರಾಗಿದ್ದು, ಮುಂಬೈಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು

ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಪರಿಸರ ಕಾರ್ಯಕ್ರಮ

ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಕಾರ್ಯಕ್ರಮದ...
Loading posts...

All posts loaded

No more posts

error: Content is protected !!