- Saturday
- June 27th, 2026
ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ಶ್ರೀ ವೇದವ್ಯಾಸ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳ ಯಕ್ಷಗಾನ ನಾಟ್ಯ ತರಗತಿ ಇಂದು ಉದ್ಘಾಟನೆಗೊಂಡಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬಿಳಿನೆಲೆ ಇಲ್ಲಿಯ ಅರ್ಚಕರಾದ ವೆಂಕಟೇಶ್ವರ ಭಟ್ ಇವರು ದೀಪ ಬೆಳಗಿಸಿ ತರಗತಿಯನ್ನು ಉದ್ಘಾಟಿಸಿದರು. ಯಕ್ಷಗಾನ ತರಗತಿಯ ಗುರುಗಳಾಗಿ ಪ್ರಖ್ಯಾತ ವೇಷಧಾರಿಯಾದ ಈಶ್ವರ ಪ್ರಸಾದ್ ನಿಡ್ಲೆಯವರು ಯಕ್ಷಗಾನ, ಯಕ್ಷಗಾನ ತರಗತಿಯ...
ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಗಳಿಗೆ ರೈತರ ವಿಮೆ ಪ್ರೀಮಿಯಂ ಪಾವತಿಯ ಬಗ್ಗೆ ಯಾವುದೇ ಆದೇಶಗಳು ಬಂದಿರುವುದಿಲ್ಲ ಇದರಿಂದಾಗಿ ಕೃಷಿಕರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಆದಷ್ಟು ಬೇಗ ಕೃಷಿಕರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ವಿಮೆ ಕುರಿತು ಸರಕಾರ ಕ್ರಮವಹಿಸಬೇಕು ಎಂದು ಸುಳ್ಯ ಸಹಕಾರಿ ಯೂನಿಯನ್...
ಸುಕೃತಿ ಮಹಿಳಾ ಕಾಯಕೋತ್ಸವ ತಂಡದ ವತಿಯಿಂದ ಇಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಶಾಲಾ ಕೈತೋಟ ರಚನೆ ಮಾಡಲಾಯಿತು. ಕೈತೋಟ ರಚನೆ ಕಾರ್ಯದಲ್ಲಿ ಸಮಿತಿ ಸದಸ್ಯರಾದ ಜಾಹ್ನವಿ ಕಾಂಚೋಡು, ಹರಿಣಾಕ್ಷಿ ಬರೆಮೇಲು, ವಿದ್ಯಾ, ಪ್ರೇಮಲತಾ ಮರುವಂಜ, ಪುಷ್ಪಲತಾ ಬಿ, ಗೀತಾ ಡಿ ಇವರುಗಳು ಪಾಲ್ಗೊಂಡರು. ತೋಟದಲ್ಲಿ ಅಲಸಂಡೆ, ಬದನೆ, ಬಸಳೆ, ಬೆಂಡೆ,ಬೀನ್ಸ್ ಕೃಷಿಗೆ ಸಾಲುಗಳನ್ನು...
ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ರಿಜಿಸ್ಟರ್ ಸುಬ್ರಮಣ್ಯ ಇದರ ಅಂಗಸಂಸ್ಥೆಯಾದ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 21/06/2023 ಬುಧವಾರದಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಶರ್ಮ ಕಾರ್ಯದರ್ಶಿಗಳು, ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ (ರಿ) ಇವರು ಮಾತನಾಡಿ ಯೋಗವು ಮಾನವನ ಸರ್ವಾಂಗಿನ ಬೆಳವಣಿಗೆಗೆ ಹಾಗೂ...
ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್. ಕೆ. ಭಾಜನರಾಗಿದ್ದು, ಮುಂಬೈಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು
ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಕಾರ್ಯಕ್ರಮದ...
ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲ ರಚನೆ; ಶಾಲಾ ನಾಯಕನಾಗಿ ಪ್ರಣಿತ್ ಎಂ ಆರ್, ಉಪನಾಯಕನಾಗಿ ಸೃಜನ್
ಪ್ರಣಿತ್ ಎಂ ಆರ್ ಸೃಜನ್ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕನಾಗಿ 8ನೇ ತರಗತಿಯ ಪ್ರಣಿತ್ ಎಂ ಆರ್ ಉಪನಾಯಕನಾಗಿ 7ನೇ ತರಗತಿಯ ಸೃಜನ್ ರನ್ನು ಆಯ್ಕೆ ಮಾಡಲಾಯಿತು. ಶಿಕ್ಷಣ ಮಂತ್ರಿಯಾಗಿ ನಿಷ್ಮಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿಯಾಗಿ ಅನ್ವಿತ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿಯಾಗಿ ದಿಶಾ 7ನೇ...
ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ವರ್ಷದ ಅಂಗವಾಗಿ ಸುವಿಚಾರ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳನ್ನು ಆರಂಭಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಸ್ಥಾಪಕ ಸದಸ್ಯರಾದ ಗಣಪಯ್ಯ ಕಾಯಾರ ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಂಗತರಬೇತಿ ಈ ಶಾಲೆಯಲ್ಲಿ ಹಿಂದೆ ಬಹಳಷ್ಟು...
ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹಲಕ್ಷ್ಮಿ, ಶಕ್ತಿ, ಗ್ರಹ ಜ್ಯೋತಿ, ಯುವ ನಿಧಿ ಯೋಜನೆಯ ಉಚಿತ ಮಾಹಿತಿ ಮತ್ತು ನೊಂದಾವಣೆ ಕೇಂದ್ರದ ಉದ್ಘಾಟನೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ನೆರವೇರಿಸಿ, ಶುಭಹಾರೈಸಿದರು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ , ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೀವಿ...
Loading posts...
All posts loaded
No more posts
