ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲ ರಚನೆ; ಶಾಲಾ ನಾಯಕನಾಗಿ ಪ್ರಣಿತ್ ಎಂ ಆರ್, ಉಪನಾಯಕನಾಗಿ ಸೃಜನ್

ಪ್ರಣಿತ್ ಎಂ ಆರ್ ಸೃಜನ್ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕನಾಗಿ 8ನೇ ತರಗತಿಯ ಪ್ರಣಿತ್ ಎಂ ಆರ್ ಉಪನಾಯಕನಾಗಿ 7ನೇ ತರಗತಿಯ ಸೃಜನ್ ರನ್ನು ಆಯ್ಕೆ ಮಾಡಲಾಯಿತು. ಶಿಕ್ಷಣ ಮಂತ್ರಿಯಾಗಿ ನಿಷ್ಮಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿಯಾಗಿ ಅನ್ವಿತ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿಯಾಗಿ ದಿಶಾ 7ನೇ...

ಬಾಳಿಲದ ವಿದ್ಯಾಬೋಧಿನೀಯಲ್ಲಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳ ಚಾಲನೆ

ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ವರ್ಷದ ಅಂಗವಾಗಿ ಸುವಿಚಾರ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳನ್ನು ಆರಂಭಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಸ್ಥಾಪಕ ಸದಸ್ಯರಾದ ಗಣಪಯ್ಯ ಕಾಯಾರ ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಂಗತರಬೇತಿ ಈ ಶಾಲೆಯಲ್ಲಿ ಹಿಂದೆ ಬಹಳಷ್ಟು...
Ad Widget

ಶೇಣಿ:ಇಂದಿ‌ರಾ ಸೇವಾ ಕೇಂದ್ರ ಉದ್ಘಾಟನೆ, ಉಚಿತ ಆನ್ಲೈನ್ ರಿಜಿಸ್ಟ್ರೇಷನ್ ಸೇವೆ ಆರಂಭ

ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹಲಕ್ಷ್ಮಿ, ಶಕ್ತಿ, ಗ್ರಹ ಜ್ಯೋತಿ, ಯುವ ನಿಧಿ ಯೋಜನೆಯ ಉಚಿತ ಮಾಹಿತಿ ಮತ್ತು ನೊಂದಾವಣೆ ಕೇಂದ್ರದ ಉದ್ಘಾಟನೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ನೆರವೇರಿಸಿ, ಶುಭಹಾರೈಸಿದರು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ , ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೀವಿ...

ಕೇಂದ್ರದ ವಾಷ್ ತಂಡದಿಂದ ಜೆ.ಜೆ.ಎಮ್ ಕಾರ್ಯ ವೀಕ್ಷಣೆ

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ನವದೆಹಲಿ ನಿಯೋಜಿಸಿರುವ WASH (Water, Sanitation and Hygiene) ತಜ್ಞರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಿರುವ ಪ್ರಗತಿ, ನೀರು ನೈರ್ಮಲ್ಯ ಸಮಿತಿಗಳ ರಚನೆ, ನೀರಿನ ಗುಣಮಟ್ಟ ಪರೀಕ್ಷೆ,...

ಗುತ್ತಿಗಾರು : ವರ್ತಕರ ಸಂಘದಿಂದ ಧನಸಹಾಯ

ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.

ಚಿತ್ರಕಲಾ ಸ್ಪರ್ಧೆ: ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜಯಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಬಣ್ಣ ಹಚ್ಚಿ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಧನ್ವಿತ್.ಎ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡ ಚಂದ್ರಶೇಖರ್ ಪಾರೆಪ್ಪಾಡಿಯವರಿಗೆ ಬೀಳ್ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಆರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಚಂದ್ರಶೇಖರ್ ಪಾರೆಪ್ಪಾಡಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ...

ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 05ರಂದು ಆಚರಿಸಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.

ನಡುಗಲ್ಲು: ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲಾ ಮಕ್ಕಳಿಗೆ ನೋಟು ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಣಾ ಸಮಾರಂಭ ಜೂನ್ 10ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮೊದಲಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಿಂದ ಸ್ವಾಗತದೊಂದಿಗೆ ಪ್ರಾಥಮಿಕ ನುಡಿಗಳು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುಬ್ರಹ್ಮಣ್ಯ ಅತ್ಯಾಡಿ ಇವರು...

ಅಚ್ರಪ್ಪಾಡಿ ಶಾಲೆಗೆ ಪಠ್ಯೋಪಕರಣ ಕೊಡುಗೆ

ದೇವಚಳ್ಳ‌ ಗ್ರಾಮದ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಗೆ ಬೆಂಗಳೂರಿನ ಎಜುಕೇರ್‌ನ ಸಂಸ್ಥಾಪಕ ಜಯಚಂದ್ರ ಮತ್ತು ನಿರ್ದೇಶಕರು ಪಠ್ಯೋಪಕರಣಗಳ ಕೊಡುಗೆ ನೀಡಿದ್ದಾರೆ. ಸುಮಾರು ₹17500 ಮೌಲ್ಯದ 35 ಶಾಲಾ ಬ್ಯಾಗ್‌ಗಳನ್ನು ತಮ್ಮ ತಂದೆ ಈಶ್ವರಯ್ಯನವರ ಸ್ಮರಣಾರ್ಥ ನೀಡಿದ್ದು, ಇದೇ ವೇಳೆ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ನಟರಾಜು ಎ.ಬಿ...
Loading posts...

All posts loaded

No more posts

error: Content is protected !!