🔴ನವೀನ್ ರೈ ಮೇನಾಲರಿಗೆ ಬಿಜೆಪಿ‌ ಕಚೇರಿಯಲ್ಲಿ ಶ್ರದ್ಧಾಂಜಲಿ “ನವೀನ್ ರೈ ಓರ್ವ ಅಜಾತಶತ್ರು”.🔴

ಸುಳ್ಯ: ಪಕ್ಷನಿಷ್ಠೆ, ಶ್ರದ್ಧೆ ಧಾರ್ಮಿಕ ನಂಬಿಕೆ ಹಾಗೂ ಎಲ್ಲರೊಡನೊಂದಾಗಿ ಬೆರೆತು ಬದುಕಿದ ನವೀನ್ ಕುಮಾರ್ ಮೇನಾಲ ಓರ್ವ ಅಜಾತಶತ್ರು. ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಸುಳ್ಯದ ಬಿಜೆಪಿ ಮುಂದಾಳುಗಳು ಹೇಳಿದ್ದಾರೆ. ಮೆ.18ರಂದು‌ ದುರಂತಕ್ಕೀಡಾಗಿ ನಿಧನರಾದ ಬಿಜೆಪಿ‌ ಧುರೀಣ ‌ನವೀನ್ ರೈ ಮೇನಾಲರಿಗೆ ಸೋಮವಾರ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಕಾರ್ಯಕ್ರಮದಲ್ಲಿ...

♦️”ಸ್ವಾರ್ಥಕೆಯಲ್ಲಿ ಪರಮಾರ್ಥತೆ ಇರಬೇಕು” ಸೂರ್ತಿಲ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಟಾ ಬ್ರಹ್ಮಕಲಶೋತ್ಸದಲ್ಲಿ: ಆರ್.ಕೆ. ನಾಯರ್♦️

ಸುಳ್ಯ: ಸ್ವಾರ್ಥತೆಯಲ್ಲಿ ಪರಮಾರ್ಥತೆ ಇರಬೇಕು. ಮನುಷ್ಯತ್ವ ಇದ್ದರೆ ಮಾತ್ರ ಆತ ಮನುಷ್ಯನಾಗುತ್ತಾನೆ. ಆಗ ಜಾತಿ‌, ಧರ್ಮ, ಕುಲ, ಬಣ್ಣಗಳ ಭೇದವಿಲ್ಲದೆ ನದಿ ನೀರುಣಿಸುವಂತೆ ದೇವರು ನಮ್ಮನ್ನು ಕಾಪಾಡುತ್ತಾನೆ. ಸನಾತನ ಹಿಂದೂ ಧರ್ಮ ಈ ನಾಡಿನ ಎಲ್ಲ ಧರ್ಮದವರನ್ನು ಕಾಪಾಡುತ್ತದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್. ಕೆ ನಾಯರ್ ಹೇಳಿದರು. ಅವರು ಸೋಮವಾರ...
Ad Widget

♻️ದೇವ ಮತಗಟ್ಟೆಯಲ್ಲಿ ಕೈ ಕೊಟ್ಟ ಮತಯಂತ್ರ♻️

ದೇವ ಮತಗಟ್ಟೆಯಲ್ಲಿ ಕೈ ಕೊಟ್ಟ ಮತಯಂತ್ರ.ಈ ಬಾರಿ ಹೊಸದಾಗಿ ಆರಂಭಗೊಂಡ ದೇವಚಳ್ಳ ಗ್ರಾಮದ ದೇವ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿ ಕೆಲ ಹೊತ್ತಿನಲ್ಲಿ ಮತಯಂತ್ರ ಕೈಕೊಟ್ಟ ಘಟನೆ ನಡೆದಿದೆ. ಬೇರೆ ಮತಯಂತ್ರ ತಂದ ಬಳಿಕ ಮತದಾನ ಪ್ರಕ್ರಿಯೆ ಪುನರಾರಂಭಗೊಂಡಿದ್ದು, 1 ಗಂಟೆ ವಿಳಂಬವಾದ ಕಾರಣ ಜನ ಕ್ಯೂ ನಿಲ್ಲುವ ಪರಿಸ್ಥಿತಿ ಉಂಟಾಯಿತು.

🩸ಸುಳ್ಯ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ🩸

ಸುಳ್ಯ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ.ಜೀವ ರಕ್ಷಿಸುವ ರಕ್ತದಾನ ಕ್ಕಿಂತ ಮಿಗಿಲಾದ ದಾನವಿಲ್ಲ, ಹಕ್ಕು ಮತ್ತು ಕರ್ತವ್ಯದ ಮತದಾನಕ್ಕಿಂತ ಮಿಗಿಲಾದ ಸೇವೆಯಿಲ್ಲ :ಪಿ. ಬಿ. ಸುಧಾಕರ್ ರೈ ಸುಳ್ಯ ರೆಡ್ ಕ್ರಾಸ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ವರ್ತಕರ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ರೆಡ್ ಕ್ರಾಸ್ ಸುಳ್ಯ...

💐ಸರಕಾರಿ ಪ್ರೌಢಶಾಲೆ ಎಲಿಮಲೆ 92.72% ಫಲಿತಾಂಶ💐

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪ್ರೌಢಶಾಲೆ ಎಲಿಮಲೆಯು 92.72% ಫಲಿತಾಂಶ ಪಡೆದಿರುತ್ತದೆ. ಕೀರ್ತನ್.ಡಿ 601, ಕೃತಿ.ಎ 592, ರಾಧಿಕಾ.ವೈ 591, ದಿಶಾ.ಕೆ.ಟಿ 561, ಯಶ್ವಿತಾ.ಕೆ 547, ಪಾತಿಮತ್ ಸನ.ಐ 546, ಶ್ಯಾವ್ಯಶ್ರಿ.ಎಸ್. 546...

ರಂಗಮನೆಯಲ್ಲಿ ಸುಗಮ ಸಂಗೀತ ಕಾರ್ಯಾಗಾರದ ಸಮಾರೋಪ.”ಸುಗಮ ಸಂಗೀತದಲ್ಲಿ ಕವಿತ್ವದ ಅರಳುವಿಕೆ : ಚೊಕ್ಕಾಡಿ”

' ಮನದಲ್ಲಿ ಅರಳುವ ಚಿತ್ರಣವನ್ನು ಗಾಯನದ ಮೂಲಕ ಅನಾವರಣಗೊಳಿಸಲು ಸುಗಮ ಸಂಗೀತದಲ್ಲಿ ಸಾಧ್ಯವಿದೆ. ಕವಿತ್ವದ ಅರಳುವಿಕೆ ಇಲ್ಲಿ ಸಾಧ್ಯ ' ಎಂದು ಕವಿ ಸುಬ್ರಾಯ ಚೊಕ್ಕಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸುಳ್ಯ ರಂಗಮನೆಯಲ್ಲಿ ನಡೆದಸಂಗಮ ಕಲಾ ಕ್ಷೇತ್ರ (ರಿ)ಟ್ರಸ್ಟ್ ಬೆಂಗಳೂರು ಹಾಗೂ ಗಣೇಶ್ ಮ್ಯೂಸಿಕಲ್ಸ್ ಸುಳ್ಯ ದ.ಕ ಹಾಗೂ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ...

ಸುಳ್ಯ ವಿಧಾನ ಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮ

ಸುಳ್ಯ:ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸುಳ್ಯ ಪೇಟೆಯ ಖಾಸಗಿ ಬಸ್ ತಂಗುದಾಣದಲ್ಲಿ ತಾಲೂಕು SVEEP ಸಮಿತಿ ಹಾಗೂ ಸುಳ್ಯ ನಗರಪಂಚಾಯತ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ...

ಮಡಪ್ಪಾಡಿ:ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತಪ್ರಚಾರ.

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಡಪ್ಪಾಡಿ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಶೀರಡ್ಕ, ಕೇವಲ, ಮಡಪ್ಪಾಡಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ಜಿಲ್ಲಾ...

ಗಾಂಧಿನಗರ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಕಮಿಟಿ ಮುಹಿಸ್ಸುನ್ನ : ಪಳ್ಳಿ ದರ್ಸ್ ಉದ್ಘಾಟನೆ

ಗಾಂಧಿನಗರ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಕಮಿಟಿ ಮುಹಿಸ್ಸುನ್ನ : ಪಳ್ಳಿ ದರ್ಸ್ ಉದ್ಘಾಟನೆ ಪ್ರವಾದಿ ಮುಹಮ್ಮದ್ ಮುಸ್ತಫ (ಸ. ಅ ) ರವರ ಕಾಲದಿಂದಲೆ ಮದೀನಾ ಮಸ್ಜಿದ್ ನಲ್ಲಿ ಪ್ರಾರಂಭಗೊಂಡ ಪಳ್ಳಿದರ್ಸ್ ಧಾರ್ಮಿಕ ಆಧ್ಯಾತ್ಮಿಕ ಅಧ್ಯಯನ ಪರಂಪರೆ ಇಂದಿಗೂ ಹಚ್ಚ ಹಸುರಾಗಿ ಮುಂದುವರಿಯುತ್ತಿರುವುದು ದೀನಿನಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದುಕೇರಳದ ಮಲಪ್ಪುರo ನ ಖ್ಯಾತ ಧಾರ್ಮಿಕ...

ಸೇವಾಜೆ : ಮುಖ್ಯ ಶಿಕ್ಷಕಿ ಪ್ರೇಮಲತಾ ಎನ್. ಸೇವಾ ನಿವೃತ್ತಿ – ಬೀಳ್ಕೊಡುಗೆ

ಸೇವಾಜೆ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಪ್ರೇಮಲತಾ ಎನ್ ಅವರು ಏ.30 ರಂದು ಸೇವಾ ನಿವೃತ್ತಿ ಪಡೆದಿದ್ದು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಕೆ., ಕುಶಾಲಪ್ಪ ಪಾರೆಪ್ಪಾಡಿ, ಸಿ.ಆರ್ ಪಿ. ಸಂತೋಷ್ , ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಹಾಗೂ ಎಸ್...
Loading posts...

All posts loaded

No more posts

error: Content is protected !!