- Thursday
- May 7th, 2026
ಸುಳ್ಯ:ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸುಳ್ಯ ಪೇಟೆಯ ಖಾಸಗಿ ಬಸ್ ತಂಗುದಾಣದಲ್ಲಿ ತಾಲೂಕು SVEEP ಸಮಿತಿ ಹಾಗೂ ಸುಳ್ಯ ನಗರಪಂಚಾಯತ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ...
ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಡಪ್ಪಾಡಿ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಶೀರಡ್ಕ, ಕೇವಲ, ಮಡಪ್ಪಾಡಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ಜಿಲ್ಲಾ...
ಗಾಂಧಿನಗರ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಕಮಿಟಿ ಮುಹಿಸ್ಸುನ್ನ : ಪಳ್ಳಿ ದರ್ಸ್ ಉದ್ಘಾಟನೆ ಪ್ರವಾದಿ ಮುಹಮ್ಮದ್ ಮುಸ್ತಫ (ಸ. ಅ ) ರವರ ಕಾಲದಿಂದಲೆ ಮದೀನಾ ಮಸ್ಜಿದ್ ನಲ್ಲಿ ಪ್ರಾರಂಭಗೊಂಡ ಪಳ್ಳಿದರ್ಸ್ ಧಾರ್ಮಿಕ ಆಧ್ಯಾತ್ಮಿಕ ಅಧ್ಯಯನ ಪರಂಪರೆ ಇಂದಿಗೂ ಹಚ್ಚ ಹಸುರಾಗಿ ಮುಂದುವರಿಯುತ್ತಿರುವುದು ದೀನಿನಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದುಕೇರಳದ ಮಲಪ್ಪುರo ನ ಖ್ಯಾತ ಧಾರ್ಮಿಕ...
ಸೇವಾಜೆ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಪ್ರೇಮಲತಾ ಎನ್ ಅವರು ಏ.30 ರಂದು ಸೇವಾ ನಿವೃತ್ತಿ ಪಡೆದಿದ್ದು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಕೆ., ಕುಶಾಲಪ್ಪ ಪಾರೆಪ್ಪಾಡಿ, ಸಿ.ಆರ್ ಪಿ. ಸಂತೋಷ್ , ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಹಾಗೂ ಎಸ್...
ಅಮರಪಡ್ನೂರು ಗ್ರಾಮದ ಚೂಂತಾರು ಎಂಬಲ್ಲಿ ಇಂದು ಮಧ್ಯಾಹ್ನ 12.00ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಿಡಿ ಉಂಟಾಗಿ ರಸ್ತೆ ಬೀದಿಯ ತರಗೆಲೆ ಮೇಲೆ ಬಿದ್ದು ರಸ್ತೆ ಬದಿಗೆ ಹಾಗೂ ಹತ್ತಿರದ ಖಾಸಗಿ ಜಮೀನಿಗೆ ವ್ಯಾಪಿಸುವ ಹಂತದಲ್ಲಿತ್ತು. ವಿಷಯ ತಿಳಿದ ಸ್ಥಳೀಯ ನಾಗರಿಕರು ಸೇರಿ ಬೆಂಕಿ ವ್ಯಾಪಿಸದಂತೆ ನಿಯಂತ್ರಿಸಲು ಯಶಸ್ವಿಯಾದರು. ಮಾಹಿತಿ ತಿಳಿದು ತಕ್ಷಣ...
ಬೆಳ್ಳಾರೆಯ ಝಖರಿಯ್ಯಾ ಜುಮಾ ಮಸೀದಿಯಲ್ಲಿ ಪವಿತ್ರ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಈದ್ ನಮಾಝ್ ಹಾಗೂ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮ ಬಹು|ಮುಹಮ್ಮದ್ ಮುಸ್ಲಿಯಾರ್ ರವರ ನೇತೃತ್ವದಲ್ಲಿ ನಡೆಯಿತು. ವಿಸ್ವಾಸಿಗಳು ರಂಝಾನಿನಲ್ಲಿ ನಡೆಸಿದ ಸತ್ಕರ್ಮಗಳನ್ನು ಮುಂದುವರಿಸಿಕೊಂಡು ಪರಸ್ಪರ ಪ್ರೀತಿ ವಿಶ್ವಾಸದಿಂದ ಜೀವಿಸಲು ತಯಾರಾಗಬೇಕು ಎಂದು ಈದ್ ಸಂದೇಶದಲ್ಲಿ ತಿಳಿಸಿದರು. ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಸ್ಪರ...
ಜಾಲ್ಸೂರು ಸುಬ್ರಹ್ಮಣ್ಯ ರಸ್ತೆಯ ಮಿತ್ತಮಜಲು ಬಳಿ ಪಲ್ಸರ್ ಬೈಕ್ ಗಳ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಿತ್ತಮಜಲಿನಲ್ಲಿ ಕೆಲಸಕ್ಕೆಂದು ವಿಟ್ಲದಿಂದ ಬರುತ್ತಿದ್ದವರ ಬೈಕ್ ಮತ್ತು ತಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಸವಾರರ ಬೈಕ್ ಡಿಕ್ಕಿಯಾದ ಘಟನೆ ನಡೆದಿದೆ. ಬೈಕ್ ಸವಾರನೋರ್ವನ ಕಾಲು ಜಖಂಗೊಂಡಿದೆ.
ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಮೂಲೆ, ಶೇಣಿ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಭಾಗದ ಜನರು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್ ಮೊರೆ ಹೋಗಿದ್ದಾರೆ. ಕೆಲವು ತಿಂಗಳ ಹಿಂದೆಯೇ ಈ ಭಾಗದ ಸೂರೆಂಗಿ ಎಂಬಲ್ಲಿ ಜೆ.ಜೆ.ಎಮ್ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿದೆಯಾದರೂ, ಇಲ್ಲಿಯವರೆಗೆ ಅದರ ಸಂಪರ್ಕ ವ್ಯವಸ್ಥೆ ಕಲ್ಪಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ....
ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಜನತಾದಳ (ಜ್ಯಾ) ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಪ.ಜಾತಿ ಹಾಗೂ ಪ.ಪಂಗಡದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಚೋಮರವರು ದೀಪ ಬೆಳಗಿಸುವುದರ ಮೂಲಕ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಚಿಂತಕ ಎ.ಕೆ. ಹಿಮಕರ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆ, ಅವರು ಸಮಾಜವನ್ನು ದಿಟ್ಟವಾಗಿ ಎದುರಿಸಿದ...
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಪ್ತ ಪುತ್ತೂರಿನ ಜಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೊಸ ಅಭ್ಯರ್ಥಿ ಘೋಷಿಸಲಾಗಿದೆ.ಕಳೆದ ನಾಲ್ಕು ಬಾರಿ ಸುಳ್ಯದಿಂದ ಸ್ಪರ್ಧಿಸಿದ್ದ...
Loading posts...
All posts loaded
No more posts
